• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವಜೇನು ನೊಣ ದಿನ ಅಂಗವಾಗಿ ಸುತ್ತೂರಿನಲ್ಲಿ ಜೇನು ಕೃಷಿ ತರಬೇತಿ

May 21 2024, 12:32 AM IST
ಜೇನುಹುಳುಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹಾಗೂ ಜೇನು ಸಾಕಾಣಿಕೆಯಲ್ಲಿ ಗಮನಿಸಬಹುದಾದ ಅಂಶಗಳು ಮತ್ತು ಜೇನು ಗೂಡಿಗೆ ಭಾದಿಸುವ ಕೀಟ ಮತ್ತು ರೋಗಗಳ ಕುರಿತು ಮಾಹಿತಿ

ಚುರುಕುಗೊಂಡ ಕೃಷಿ ಚುಟವಟಿಕೆಗಳು

May 20 2024, 01:39 AM IST
ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆ ಆಗಿರುವುದರಿಂದ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ.

ಜಿಲ್ಲೆಯ ವಿವಿಧೆಡೆ ಮಳೆ: ಕೃಷಿ ಚಟುವಟಿಕೆ ಚುರುಕು

May 20 2024, 01:30 AM IST
ಈ ಬಾರಿಯಾದರೂ ಮಳೆ ಚೆನ್ನಾಗಿ ಆಗಿದ್ದರೆ ಎಂಬ ಆಶಾವಾದದಲ್ಲಿದ್ದರು. ಅದೀಗ ನಿಜವಾಗುವ ಸಾಧ್ಯತೆ ಕಾಣಿಸಿದೆ.

ಉತ್ತಮ ಮಳೆ: ಸುರಪುರದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ

May 19 2024, 01:50 AM IST
ಪ್ರಸ್ತುತ ಸಾಲಿನ ಆರಂಭದಲ್ಲೇ ವರುಣ ಕೃಪೆ ತೋರಿದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ವಾಡಿಕೆಗಿಂತ 119 ಮಿಮೀ ಮಳೆ ಹೆಚ್ಚಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಕೃಷಿ ಭೂಮಿಯಿಂದ ನಾಲ್ಕೇ ವರ್ಷದಲ್ಲೇ 50 ಲಕ್ಷ ಮರ ಮಾಯ

May 19 2024, 01:47 AM IST
ಬದಲಾದ ಕೃಷಿ ಪದ್ಧತಿಯಿಂದಾಗಿ ಕೃಷಿ ಭೂಮಿಗಳಲ್ಲಿ ಬೆಳೆದು ನಿಂತಿದ್ದ 50 ಲಕ್ಷದಷ್ಟು ದೊಡ್ಡ ಮರಗಳು 2018 ಹಾಗೂ 2022ರ ನಡುವಣ ಅವಧಿಯಲ್ಲಿ ಭಾರತದಲ್ಲಿ ಕಣ್ಮರೆಯಾಗಿವೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

ಕೊಪ್ಪಳ ಜಿಲ್ಲಾದ್ಯಂತ ಉತ್ತಮ ಮಳೆ, ಕೃಷಿ ಚಟುವಟಿಕೆ ಜೋರು

May 18 2024, 12:40 AM IST
ಕೊಪ್ಪಳ ಜಿಲ್ಲಾದ್ಯಂತ ಪ್ರಸಕ್ತ ವರ್ಷ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿರೀಕ್ಷೆಗಿಂತಲೂ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಭೂಮಿಯನ್ನು ಉಳುಮೆ ಮಾಡಿ, ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಕನಕಗಿರಿಯಲ್ಲಿ ಕೃಷಿ ಚಟುವಟಿಕೆಗೆ ವರವಾದ ಕೃತಿಕಾ!

May 18 2024, 12:38 AM IST
ಕನಕಗಿರಿ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು, ತೀವ್ರ ಉಷ್ಣಾಂಶದಲ್ಲಿದ್ದ ಭೂಮಿ ತಂಪಾಗಿದ್ದಲ್ಲದೆ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.

ಕೃಷಿ ಪರಿಕರಕ್ಕೆ ಕಡ್ಡಾಯ ರಸೀದಿ ನೀಡಿ: ಎನ್.ಕೆಂಗೇಗೌಡ

May 18 2024, 12:32 AM IST
ಮಾರಾಟಗಾರರು ರೈತರು ಖರೀದಿಸಿದ ಕೃಷಿ ಪರಿಕರಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕು.

ಕೃಷಿ ಪಂಪ್‌ಸೆಟ್‌ ತೆರವಿಗೆ ಆಕ್ರೋಶ

May 17 2024, 12:37 AM IST
ಹಸೆಹಳ್ಳದ ನೀರನ್ನು ಪಡೆಯುವುದು ಕಾನೂನುಬಾಹಿರ ಎಂದಾದರೆ ನಾವು ತೆರಿಗೆ ತುಂಬುತ್ತೇವೆ. ಕಾನೂನಾತ್ಮವಾಗಿಯೇ ಬಳಕೆಗೆ ನೀರನ್ನು ಸರ್ಕಾರ ನೀಡಬೇಕು ಎಂದು ರೈತರು ಆಗ್ರಹಿಸಿದರು.

ಉಡುಪಿ: ಮುಂಗಾರುಪೂರ್ವ ಮಳೆಗೆ ಲಕ್ಷಾಂತರ ರು. ಕೃಷಿ ಹಾನಿ

May 17 2024, 12:36 AM IST
ಕಳೆದ ಎರಡು ದಿನಗಳಿಂದ ಸುರಿದ ಮಳೆ ಮತ್ತು ಗಾಳಿಗೆ ಹತ್ತಾರು ಮಂದಿ ಅಡಕೆ ಕೃಷಿಕರಿಗೆ ಲಕ್ಷಾಂತರ ರು. ಹಾನಿಯಾಗಿದೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved