• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಚಟುವಟಿಕೆಗೆ ಮುನ್ನುಡಿ ಬರೆದ ಮಳೆ: ರೈತರಲ್ಲಿ ಸಂತಸ

May 16 2024, 12:54 AM IST
ಎತ್ತುಗಳು ಸಹಾಯದಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರು। ಬಿತ್ತನೆಗೆ ಬೇಕಾಗುವ ಬೀಜ, ಗೊಬ್ಬರ ದಾಸ್ತಾನಿಗೆ ಸಿದ್ಧತೆ

ರಾಷ್ಟ್ರೀಯ ಹೆದ್ದಾರಿ : ತಡೆಗೋಡೆ ಅಪೂರ್ಣ- ಕೃಷಿ ಪ್ರದೇಶಗಳಿಗೆ ನುಗ್ಗಿದ ಮಳೆ ನೀರು

May 14 2024, 01:02 AM IST
ಭಾನುವಾರ ಸುರಿದ ಮಳೆಗೆ ಚರಂಡಿಯಲ್ಲಿ ಹರಿದು ಬಂದ ನೀರು ಸರಾಗವಾಗಿ ಹರಿಯಲಾಗದೆ ನಟ್ಟಿಬೈಲು ಪ್ರದೇಶದ ಕೃಷಿ ಭೂಮಿಗೆ ನುಗ್ಗಿದೆ.

ಜೋಡೆತ್ತಿನ ಕೃಷಿ ಉಳಿದರೆ ಮಾತ್ರ ಮಣ್ಣಿನ ಜೀವಂತಿಕೆ

May 11 2024, 12:32 AM IST
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಇಷ್ಟಪಡುವ ಕಾರ್ಯಕ್ರಮ ಇದಾಗಿದೆ. ಬಸವ ಜಯಂತಿಯ ದಿನದಂದು ಜೋಡೆತ್ತಿನ ಕುಟುಂಬದ ಮಹಿಳೆಯರಿಗೆ ಸನ್ಮಾನ ಮಾಡುತ್ತಿರುವುದು ಇತರೆ ಅನೇಕ ಸಂಸ್ಥೆಗಳಿಗೆ ಮಾದರಿಯಾಗಿದೆ. ಜೋಡೆತ್ತಿನ ಕೃಷಿ ಉಳಿದರೆ ಮಾತ್ರ ಮಣ್ಣಿನ ಜೀವಂತಿಕೆ ಹಾಗೂ ಪ್ರಕೃತಿಯ ಜೀವಂತಿಕೆ ಉಳಿಯುವುದು ಎಂದು ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿಗಳು ಹೇಳಿದರು.

೨೧ರಿಂದ ಸ್ವರ್ಣವಲ್ಲೀಯಲ್ಲಿ 16ನೇ ಕೃಷಿ ಜಯಂತಿ

May 10 2024, 11:49 PM IST
ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮಿಗಳು ಕೃಷಿ ಜಯಂತಿಯನ್ನು ಉದ್ಘಾಟಿಸಲಿದ್ದಾರೆ.

‘ಸರ್ಕಾರಗಳ ದ್ವಿಮುಖ ನೀತಿಗೆ ಕೃಷಿ ವಲಯ ಅಧಃಪತನ:

May 10 2024, 11:46 PM IST
ಚಳ್ಳಕೆರೆ ತಾಲ್ಲೂಕಿನ ಬುಡ್ಡಹಟ್ಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮಶಾಖೆಯನ್ನು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ಸತತ 7 ಗಂಟೆ ವಿದ್ಯುತ್‌: ಮಹಾಂತೇಶ್‌ ಬೀಳಗಿ

May 10 2024, 01:42 AM IST
ಕಂಚೀಪುರ ಬಳಿ ಸೋಲಾರ್‌ ಪ್ಲಾಂಟ್‌ ನಿರ್ಮಾಣ ಮಾಡುವ ಸ್ಥಳಕ್ಕೆ ಬೆಸ್ಕಾಂನ ಎಂಡಿ ಮಹಂತೇಶ್‌ ಬೀಳಗಿ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ

May 10 2024, 01:39 AM IST
ಮೈಸೂರು ತಾಲೂಕಿನ ಕೃಷಿ ಇಲಾಖೆ ವತಿಯಿಂದ ತಾಲೂಕಿನ ಜಯಪುರ, ವರುಣ, ಇಲವಾಲ ಹಾಗೂ ಕಸಬ ಹೋಬಳಿಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ, ಪೂರ್ವ ಮುಂಗಾರು ಹಂಗಾಮಿಗೆ ಅನುಗುಣವಾಗಿ ಶೇ.50 ಸಹಾಯಧನದಲ್ಲಿ ಇತರೆ ವರ್ಗದ ರೈತರಿಗೆ ಹಾಗೂ ಶೇ.75 ಸಹಾಯಧನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರುಗಳಿಗೆ ದ್ವಿದಳ ಧಾನ್ಯ ಬಿತ್ತನೆ ಬೀಜಗಳಾದ ಹೆಸರು, ಉದ್ದು ,ಅಲಸಂದೆ ಹಾಗೂ ಏಕದಳ ಧಾನ್ಯ ಮುಸುಕಿನ ಜೋಳ ಮತ್ತು ಹಸಿರಲೆ ಗೊಬ್ಬರ ಬಿತ್ತನೆ ಬೀಜಗಳಾದ ಚಂಬೆ ಹಾಗೂ ಸೆಣಬು ಬೀಜಗಳನ್ನು ವಿತರಿಸಲಾಗುತ್ತಿದೆ.

ನೀರಿಲ್ಲದೆ ಕೃಷಿ ನಾಶ: ಮನನೊಂದು ಕೃಷಿಕ ಆತ್ಮಹತ್ಯೆ

May 09 2024, 01:16 AM IST
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೃಷಿಕ ಸಂಘದಿಂದ ಮಲ್ಲಿಗೆ- ಹಣ್ಣು ಕೃಷಿ ಮಾಹಿತಿ ಕಾರ್ಯಾಗಾರ

May 01 2024, 01:22 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಗತಿಪರ ಕೃಷಿಕರಾದ ರಾಮಕೃಷ್ಣ ಶರ್ಮ ಬಂಟಕಲ್ಲು ಅವರು ಮಲ್ಲಿಗೆ ಕೃಷಿ ಬಗ್ಗೆ, ಕೃಷಿ ಪಂಡಿತ ಕುದಿ ಶ್ರೀನಿವಾಸ ಭಟ್ ಅವರು ಹಣ್ಣಿನ ಬೆಳೆಗಳ ಬಗ್ಗೆ ಹಾಗೂ ಕುಮಾರಸ್ವಾಮಿ ಉಡುಪ ಅವರು ತಾರಸಿ ಕೃಷಿ ಬಗ್ಗೆ ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಲಾಭದಾಯಕ ಹೇಗೆ ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕೃಷಿ ವಿವಿ 30 ಬಾವಿಯಲ್ಲೂ 'ಬರ'ಪೂರ ನೀರು! ನೀವು ಹೀಗೆ ಮಾಡಿ ನೋಡಿ

Apr 30 2024, 07:53 AM IST

ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾತ್ರ ಇದಕ್ಕೆ ಅಪವಾದ. ಏಕೆಂದರೆ ವೈಜ್ಞಾನಿಕವಾಗಿ ಹಲವು ರೀತಿಯಲ್ಲಿ ಮಳೆ ನೀರು ಕೊಯ್ಲು ಅನುಸರಿಸಿದ್ದೇ ಇದಕ್ಕೆ ಕಾರಣ.

  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved