• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ: ಡಾ.ಯಮುನಾ

Jun 11 2025, 11:14 AM IST
ವಿಜ್ಞಾನಿಗಳ ನಡೆ ರೈತರ ಕಡೆಗೆ ಎಂಬ ಶೀರ್ಷಿಕೆಯಡಿ ಕೇಂದ್ರ ಸರ್ಕಾರವು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ.ಯಮುನಾ ತಿಳಿಸಿದರು.

ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರೇ ಕಸ ಹೊಡೆಯುವಂತಾಗಿದೆ

Jun 10 2025, 11:03 AM IST
ಕೃಷಿ ಇಲಾಖೆಯಲ್ಲಿ ಶೇ. ೬೦ ರಿಂದ ೭೦ರಷ್ಟು ಹುದ್ದೆಗಳು ಖಾಲಿ ಇದ್ದು, ಸಹಾಯಕ ನಿರ್ದೇಶಕರೇ ಕಸ ಗುಡಿಸುವ ಪರಿಸ್ಥಿತಿ ಇದೆ, ಸರ್ಕಾರಕ್ಕೆ ರೈತರು ಹಾಗೂ ಕೃಷಿ ಇಲಾಖೆ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲವೆಂದು ಶಾಸಕ ಎಚ್.ಡಿ.ರೇವಣ್ಣ ಕಟುವಾಗಿ ಟೀಕಿಸಿದರು. ಜಿಲ್ಲೆಯ ನಂದಿನಿ ಡೇರಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆಯಿಂದ ಈ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅದೇ ರೀತಿ ಹಾಸನದಲ್ಲಿ ಕೃಷಿ ಕಾಲೇಜು ಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಸಾಕಷ್ಟು ಕಾಳಜಿ ವಹಿಸಿದ ಕಾರಣದಿಂದ ರೈತರಿಗೆ ಒಳ್ಳೆಯದಾಗುತ್ತಿದೆ.

ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 10 2025, 09:37 AM IST
ಡಾ. ಮೋಹನ್ ಕುಮಾರ್ ರವರು, ರೈತರಿಗೆ ಹಸಿರೆಲೆ ಗೊಬ್ಬರದ ಬಳಕೆ, ಬೀಜೋಪಚಾರ, ಪ್ರತಿ ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರದ ಬಳಕೆ, ಬಾಳೆ ಎಲೆ ರಂದುಗಳ ಆಯ್ಕೆ, ಕಂದು ಉಪಚಾರ, ಪೋಷಕಾಂಶ ನಿರ್ವಹಣೆ, ಅರಿಶಿಣ ಬೆಳೆಯಲ್ಲಿ ಸುಧಾರಿತ ತಳಿಗಳು ಮತ್ತು ಬೆಳೆ ನಿರ್ವಹಣೆ, ತೆಂಗು ಬೆಳೆಯ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ರೈತರು ಮಣ್ಣಿನ ಆರೋಗ್ಯ ವೃದ್ದಿಸಲು ಮುಂದಾಗಲಿ: ಸಾವಯವ ಕೃಷಿ ತಜ್ಞ ಎಚ್.ಆರ್.ಮಂಜುನಾಥ್ ಸಲಹೆ

Jun 10 2025, 07:42 AM IST
ಕೃಷಿ ನೀತಿ ಮತ್ತು ಕೃಷಿ ಶೈಲಿ ಬದಲಾವಣೆಯಿಂದ ಮಾತ್ರ ರೈತರು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬಹುದು. ಕೃಷಿ ಸಾಲ ನೀತಿಯಲ್ಲಿ ಬದಲಾವಣೆ, ಸಬ್ಸಿಡಿಯನ್ನು ನೇರವಾಗಿ ರೈತರಿಗೆ ನೀಡುವುದು, ಹೆಚ್ಚಿನ ಬಂಡವಾಳವನ್ನು ಹೂಡಿಕೆ ಮಾಡದೇ, ಕಾರ್ಮಿಕರ ಅವಲಂಬನೆ ಕಡಿಮೆ ಮಾಡುವ, ಸಣ್ಣ ಯಂತ್ರಗಳ ಮೂಲಕ ಸ್ವತಃ ಕಾರ್ಯನಿರ್ವಹಿಸುವಂತಹ ಯೋಜನೆ ಅಗತ್ಯವಿದೆ.

ಮಂಡ್ಯ ಕೃಷಿ ವಿವಿ ಆಡಳಿತಾತ್ಮಕ ವರ್ಗಾವಣೆಗೆ ಕ್ರಮವಹಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Jun 10 2025, 07:34 AM IST
ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇರುವ ಜಿಕೆವಿಕೆ ಮತ್ತು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬೇರ್ಪಡಿಸಲಾಗಿರುವ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಕಾಲೇಜುಗಳು, ಸಂಶೋಧನಾ ಕೇಂದ್ರಗಳ ಕಟ್ಟಡ, ಬೋಧಕ-ಬೋಧಕೇತರ ಸಿಬ್ಬಂದಿಯೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ನಿಯಮಾನುಸಾರ ವರ್ಗಾಯಿಸಿ.

ಎಚ್‌ಡಿಕೆ ಯಾವ ಕೈಗಾರಿಕೆ ಪ್ರಸ್ತಾವನೆ ಕೊಟ್ಟಿದ್ದಾರೆ?: ಕೃಷಿ ಸಚಿವ ಚಲುವರಾಯಸ್ವಾಮಿ

Jun 09 2025, 03:53 AM IST
ರಾಜಕೀಯ ಬೇರೆ. ಕೈಗಾರಿಕೆ ಸಚಿವರಾಗಿ ಇಂತಹ ಕೈಗಾರಿಕೆ, ಕಾರ್ಖಾನೆಗಳನ್ನು ತರಲು ಬಯಸಿದ್ದೇನೆ. ನಿಮ್ಮ ಸಹಕಾರ ಕೊಡಿ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ನೆರವಾಗಿ ಎಂದು ಒಂದೇ ಒಂದು ದಿನ ಮುಖ್ಯಮಂತ್ರಿಯೋ ಅಥವಾ ಉಪ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆಯೇ. ಎರಡು ತಿಂಗಳಿಗೋ, ಮೂರು ತಿಂಗಳಿಗೋ ಇಲ್ಲಿಗೆ ಬಂದು ಸರ್ಕಾರದ ಅಸಹಕಾರ ಎಂದರೆ ಹೇಗೆ.

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು

Jun 09 2025, 03:33 AM IST
ರೈತರು ಆಧುನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಯಾಂತ್ರೀಕರಣ ಬಳಸಿಕೊಂಡು ಅಧಿಕ ಇಳುವರಿ, ಸಮಯವನ್ನು ಉಳಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೇ ವಿವಿಧ ಬೆಳೆಗಳನ್ನು ಬೆಳೆಯಬೇಕು. ಇದೆಲ್ಲದರ ಜೊತೆಗೆ ಸಾವಯವ ಕೃಷಿ ಅಳವಡಿಸಿಕೊಳ್ಳಲಿ

ಗರಿಗೆದರಿದ ಕೃಷಿ ಚಟುವಟಿಕೆ: 1,25,361 ಹೆಕ್ಟೇರ್‌ ಬಿತ್ತನೆ ಗುರಿ

Jun 09 2025, 01:34 AM IST
ಜಿಲ್ಲೆಯಾದ್ಯಂತ ಮೇ ತಿಂಗಳಲ್ಲಿ ಉತ್ತಮ ರೀತಿ ಮಳೆಯಾಗಿದ್ದು, ಕೃಷಿ ಚಟುವಟಿಕೆ ಗರಿಗೆದರಿವೆ. ರೈತರು ಉಳುಮೆ ಮಾಡಿ ಭೂಮಿ ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ಅಗತ್ಯ ರಸಗೊಬ್ಬರ ದಾಸ್ತಾನು ಸಂಗ್ರಹಿಸಿಡುವ ಮೂಲಕ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ವಿಕಸಿತ ಕೃಷಿ ಸಂಕಲ್ಪಅಭಿಯಾನದಲ್ಲಿ ಪಶು ಸಂಗೋಪನೆ ಕುರಿತು ಮಾಹಿತಿ

Jun 09 2025, 12:11 AM IST
ಹಾಲಿನಲ್ಲಿ ಕೊಬ್ಬು ಮತ್ತು ಡಿಗ್ರಿ ಸಮಸ್ಯೆ ಕಂಡು ಬಂದಲ್ಲಿ ಬೈಪಾಸ್ ಫ್ಯಾಟ್ ಮತ್ತು ಕೆಎಂಎಫ್ ಸಮೃದ್ಧಿಯಂತಹ ಉತ್ಪನ್ನಗಳನ್ನು ಬಳಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು

ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 01:54 AM IST
ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಅಮಾನತು ತೀರ್ಮಾನ ಮಾಡಲಾಗಿದೆ. ಪೊಲೀಸರು ಕೆಟ್ಟವರಲ್ಲ, ಒಳ್ಳೆಯ ಕೆಲಸ ಮಾಡಿದ್ದವರೇ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಅಮಾನುತುಗೊಳಿಸುವುದೇ ಅಂತಿಮ ಪರಿಹಾರವಲ್ಲ. ಹಾಗಂತ ಯಾರನ್ನು ಸರಿ ಎನ್ನುವ ಪ್ರಶ್ನೆಯೂ ಇಲ್ಲ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 108
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved