• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ವಲಯದಲ್ಲಿ ತಾಂತ್ರಿಕತೆಯ ಅವಶ್ಯವಿದೆ: ಎಸ್‌.ಎನ್‌.ಝಾ

Mar 01 2024, 02:19 AM IST
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನಡೆದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ನವದೆಹಲಿಯ ಐಸಿಎಆರ್‌ ನ ತಾಂತ್ರಿಕ ವಿಭಾಗದ ಉಪ ಮಹಾನಿರ್ದೇಶಕ ಡಾ.ಎಸ್.ಎನ್ ಝಾ ಅವರು ಘಟಿಕೋತ್ಸವದ ಭಾಷಣೆಯನ್ನು ಮಾಡಿದರು.

ದೇಶದ್ರೋಹದ ಘೋಷಣೆ ಸಹಿಸುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Mar 01 2024, 02:18 AM IST
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಇದು ರಾಜಕೀಯ ಬೆರೆಸುವ ವಿಚಾರವಲ್ಲ. ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರಿಗೆ ಕ್ರಮ ಬೇಕಿಲ್ಲ. ವಿಷಯ ಬೇಕಷ್ಟೇ. ಮುಂದೆ ಲೋಕಸಭೆ ಚುನಾವಣೆ ಇರುವುದರಿಂದ ಇದನ್ನೇ ಪ್ರಮುಖ ವಿಚಾರವಾಗಿ ತೆಗೆದುಕೊಂಡಿದ್ದಾರೆ. ಇದನ್ನು ಮೊದಲು ಬಿಡಬೇಕು.

680 ಕೋಟಿ ರು. ಕೃಷಿ ಉತ್ಪನ್ನ ಖರೀದಿಗೆ ಒಡಂಬಡಿಕೆ

Feb 28 2024, 02:38 AM IST
ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳ ಖರೀದಿ ಮಾಡಿಕೊಳ್ಳುವ ಕುರಿತು ಕೊಪ್ಪಳದಲ್ಲಿ ನಡೆದ ರಫ್ತುದಾರರು, ಖರೀದಿದಾರರು ಹಾಗೂ ರೈತ ಮಾರಾಟಗಾರರ ಮೇಳದಲ್ಲಿ ಸುಮಾರು ₹680 ಕೋಟಿಯ ಹಣ್ಣು, ತರಕಾರಿ, ಮಿಲೆಟ್ ಖರೀದಿಗೆ ಸುಮಾರು 30ಕ್ಕೂ ಹೆಚ್ಚು ಕಂಪನಿಗಳು ಒಪ್ಪಂದ ಮಾಡಿಕೊಂಡಿವೆ.

ಕೃಷಿ ತ್ಯಾಜ್ಯ ಅನುಚಿತ ನಿರ್ವಹಣೆಯಿಂದ ಮಣ್ಣಿನ ಮಾಲಿನ್ಯ: ಡಾ. ಗುರುಪ್ರಸಾದ

Feb 27 2024, 01:35 AM IST
ಕೃಷಿ ತ್ಯಾಜ್ಯಗಳ ಅನುಚಿತ ನಿರ್ವಹಣೆಯಿಂದ ಗಾಳಿ,ನೀರು ಹಾಗೂ ಮಣ್ಣಿನ ಮಾಲಿನ್ಯಕ್ಕೆ ಕಾರಣವಾಗುತ್ತಿದೆ.

ಕೃಷಿ ಕಾಯಕ ಶ್ರೇಷ್ಠ-ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ

Feb 26 2024, 01:31 AM IST
ಅನ್ನನೀಡುವ ಅನ್ನದಾತರು ಮಾಡುವ ಅತ್ಯಂತ ಶ್ರೇಷ್ಠ ಕಾಯಕವೆಂದರೆ ಕೃಷಿ ಕಾಯಕವಾಗಿದೆ. ಕೃಷಿ ಕಾಯಕ ಮಾಡುವವರ ತನು ಮನ ಭಾವನೆಗಳು ಶುದ್ಧವಾಗಿರುತ್ತವೆ. ಹಾಗಾಗಿ ಅವರು ಶ್ರೇಷ್ಠ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ಶನಿವಾರಸಂತೆ: ರೈತರ ಕೃಷಿ ವಿದ್ಯುತ್‌ ಸಂಪರ್ಕ ಕಡಿತ ವಿರೋಧಿಸಿ ಪ್ರತಿಭಟನೆ

Feb 22 2024, 01:48 AM IST
ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಲ್ಲಿ ರೈತರ 1 ಎಚ್‍ಪಿ ಯಿಂದ 10 ಎಚ್‍ಪಿ ಪಂಪ್‍ಸೆಟಿಗೆ ಉಚಿತ ವಿದ್ಯುತ್ ಸರಬರಾಜು ನೀಡಿದೆ. ಆದರೆ ವಿದ್ಯುತ್ ಇಲಾಖೆ ಕೊಡಗು ಜಿಲ್ಲೆಯಲ್ಲಿ ರೈತರು ಈ ಹಿಂದೆ ಬಾಕಿ ಮಾಡಿರುವ 10 ಎಚ್‍ಪಿ ವರೆಗಿನ ಪಂಪ್‍ಸೆಟ್ಟಿನ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಇದೀಗ ಚೆಸ್ಕಾಂ ರೈತರ 10 ಎಚ್‍ಪಿ ಪಂಪ್‍ಸೆಟಿನ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ ಎಂದು ಆಕ್ಷೇಪಿಸಿ ರೈತರು ಪ್ರತಿಭಟಿಸಿದರು.

ಗ್ರಾಮೀಣ ಕೃಷಿ ಕಾರ್ಯಾನುಭವ

Feb 22 2024, 01:45 AM IST
ತಾಲೂಕಿನ ಗೊಡಬನಹಾಳ್ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಹಿರಿಯೂರಿನ ತೋಟಗಾರಿಕಾ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಅಣಬೆ ಬೇಸಾಯ ಹಾಗೂ ಮಾರುಕಟ್ಟೆ ಮಾರ್ಗೋಪಾಯಗಳ ಕುರಿತು ತರಬೇತಿ ನಡೆಯಿತು.

ಸಮಗ್ರ ಕೃಷಿ ಪದ್ಧತಿಯಿಂದ ಸಂಪನ್ಮೂಲ ಸೂಕ್ತ ರೀತಿ ಬಳಸಲು ಸಾಧ್ಯ: ಡಾ.ಕೆ.ಜಿ.ಕಾಂತರಾಜ್

Feb 21 2024, 02:02 AM IST
ಸಮಗ್ರ ಕೃಷಿ ಪದ್ಧತಿ ಸಹಾಯದಿಂದ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಬಹುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆಗೆ ‘ನೆಂಟರ’ ಅವಶ್ಯಕತೆ ಇಲ್ಲ, ‘ಮಗನ’ ಅವಶ್ಯಕತೆ ಇದೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 20 2024, 01:51 AM IST

ಸಚಿವ ಅಥವಾ ಸಂಸದರಾಗಲು ಹೊರಗಿನಿಂದ ಬರುವವರು ನಮ್ಮ ಜಿಲ್ಲೆಗೆ ನೆಂಟರಾಗುತ್ತಾರೆ ವಿನಹಃ ಮಗನಾಗುವುದಿಲ್ಲ. ಜಿಲ್ಲೆಯ ಜನರು ಸ್ವಾಭಿಮಾನಿಗಳು ಹೊರಗಿನವರನ್ನು ಒಪ್ಪುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಆಧುನಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಸಾಧ್ಯ

Feb 19 2024, 01:35 AM IST
ರೈತರು ಬೆಳೆಗಳನ್ನು ಬೆಳೆಯುವುದು ಮಾತ್ರವಲ್ಲದೆ, ಅವುಗಳಿಂದ ಉಪ ಉತ್ಪನ್ನಗಳನ್ನು ತಯಾರಿಸಿ ಹೇಗೆ ಲಾಭ ಮಾಡಿಕೊಳ್ಳಬೇಕು ಎಂಬುದನ್ನು ತಿಳಿದು ಆಧುನಿಕ ಪದ್ಧತಿಯಲ್ಲಿ ಕೃಷಿ ಮಾಡಿದ್ರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ರಾಜಶೇಖರ ಬೆಳೆಗಾರರಿಗೆ ಕಿವಿಮಾತು ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved