• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸಂಜಿವಿನಿ ಹೆಸರಿನ ವಾಹನ ಸದುಪಯೋಗವಾಗಲಿ: ಬಸವರಾಜ ದಳವಾಯಿ

Dec 30 2023, 01:30 AM IST
ದೊಡವಾಡ ಹಾಗೂ ಸುತ್ತಲಿನ ಗ್ರಾಮಗಳ ಹೊಲಗಳಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಯಲಾಗಿರುವ ಕಡಲೆ ಕಾಳು ಬೆಳೆಗೆ ತಗುಲಿರುವ ಬೇರುಕೊಳೆ ರೋಗ ಪರಿಶೀಲನೆಗೆ ಗುರುವಾರ ಆಗಮಿಸಿದ ವೇಳೆ ರೈತರಿಗೆ ಈ ಕುರಿತು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ದಳವಾಯಿ ಮಾಹಿತಿ ನೀಡಿದರು.

ಇಂದು ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ

Dec 30 2023, 01:30 AM IST
ನೂತನ ಕಟ್ಟಡವನ್ನು ವಿಜಯಪುರ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಕೃಷಿ ಮಾರುಕಟ್ಟೆ ಹಾಗೂ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.

ಕೃಷಿ ತಂತ್ರಜ್ಞಾನ, ಇಂಧನ ಕ್ಷೇತ್ರಗಳ ಬೆಳವಣಿಗೆಯತ್ತ ಐಐಟಿ ಚಿತ್ತ

Dec 30 2023, 01:15 AM IST
ಆದ್ದರಿಂದ ಸುಸ್ಥಿರ ಬೆಳವಣಿಗೆಗೆ ಒತ್ತು ನೀಡುವ ಕ್ಷೇತ್ರಗಳಾಗಿ ಕೃಷಿ ತಂತ್ರಜ್ಞಾನದ ಜೊತೆಗೆ ಸ್ವಚ್ಛ ಇಂಧನ ಕ್ಷೇತ್ರ ಸಾಕಷ್ಟು ಬೆಳವಣಿಗೆಯಾಗಿ ಈ ಕ್ಷೇತ್ರಗಳಲ್ಲಿ ಹೆಚ್ಚು ಗಮನ ಹಾಗೂ ಸಂಶೋಧನೆ ಕೈಗೊಳ್ಳಲಾಗುವುದು ಎಂದು ಡಾ. ವೆಂಕಪಯ್ಯ ದೇಸಾಯಿ ತಿಳಿಸಿದ್ದಾರೆ

ಕೃಷಿ ವಿಜ್ಞಾನ ಕೇಂದ್ರದಿಂದ ಆರೋಗ್ಯ ತಪಾಸಣಾ ಶಿಬಿರ

Dec 29 2023, 01:32 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ ವಿಜಯ ದಂತ ಚಿಕಿತ್ಸಾಲಯ ಮತ್ತು ದೇವನಹಳ್ಳಿಯ ರಾಜೇಶ್‌ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಕೃಷಿ ಭಾಗ್ಯ ಯೋಜನೆ ಸದುಪಯೋಗಕ್ಕೆ ರಾಜಾ ವೆಂಕಟಪ್ಪ ನಾಯಕ ಕರೆ

Dec 28 2023, 01:47 AM IST
ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆ 2023-24ರ ಪೋಸ್ಟರ್ ಬಿಡುಗಡೆ

ಕೃಷಿ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್, ಪರಿವರ್ತಕ ನೀಡುವಂತೆ ರೈತರ ಪ್ರತಿಭಟನೆ

Dec 28 2023, 01:46 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಕಷ್ಟು ರೈತರು ಹಣ ಕಟ್ಟಿ ವಿದ್ಯುತ್ ಪರಿವರ್ತಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸೆಸ್ಕಾಂ ಇದುವರೆಗೂ ರೈತರ ಪಂಪ್ ಸೆಟ್ಟುಗಳಿಗೆ ಅಗತ್ಯ ವಿದ್ಯುತ್‌ ಜೊತೆಗೆ ಟಿಸಿ ಅಳವಡಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹೆಸರಿನಲ್ಲಿ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು.

ಎಕರೆಗಟ್ಟಲೆ ಕೃಷಿ ಭೂಮಿ ನಾಶ<bha>;</bha> ತುಂಬೆ ವೆಂಟೆಡ್ ಡ್ಯಾಂಗೆ ರೈತರ ಮುತ್ತಿಗೆ

Dec 27 2023, 01:31 AM IST
ತುಂಬೆ ವೆಂಟೆಡ್‌ ಡ್ಯಾಂನಿಂದ ನೀರು ಹರಿದು ಸುತ್ತಲಿನ ಎಕ್ರೆಗಟ್ಟಲೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಇದನ್ನು ವಿರೋಧಿಸಿ ಹಾಗೂ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರೈತರು ಹಾಗೂ ರೈತ ಸಂಘಟನೆ ಡ್ಯಾಂಗೆ ಮುತ್ತಿಗೆ ಹಾಕಿತು.

ಕೃಷಿ ಚಟುವಟಿಗೆ ದಾರಿ ಸಮಸ್ಯೆ ಹೇಳಿ ಅಡ್ಡಿಪಡಿಸುವಂತಿಲ್ಲ

Dec 26 2023, 01:30 AM IST
ಹೊಲಗಳಿಗೆ ತೆರಳುವ ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಲು ಕಾಳಜಿಯಿಂದ ಕೆಲಸ ಮಾಡಲಾಗುತ್ತಿದೆ. ಬಿತ್ತನೆ, ಕಟಾವು, ಬೆಳೆ ಸಾಗಾಟ ಹೀಗೆ ಯಾವುದೇ ಕೃಷಿ ಚಟುವಟಿಕೆಗಳಿಗೂ ದಾರಿ ಸಮಸ್ಯೆ ಹೇಳಿ ಅಡ್ಡಿಪಡಿಸುವಂತಿಲ್ಲ

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು

Dec 25 2023, 01:30 AM IST
ಲಕ್ಷ್ಮೇಶ್ವರ ಸಮೀಪದ ಶ್ಯಾಬಳ ರಸ್ತೆಯಲ್ಲಿನ ಬಸವರಾಜ ಶಿರಹಟ್ಟಿ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು ಅಗತ್ಯ: ಚೋರಗಸ್ತಿ

Dec 25 2023, 01:30 AM IST
ಭೀಮಳ್ಳಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಪ್ರಗತಿಪರ ರೈತರಿಗೆ ಸತ್ಕಾರ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved