• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ತ್ರಿಫೇಸ್ ಕರೆಂಟ್ ನೀಡಲು ಸೂಚನೆ

Jan 30 2025, 12:35 AM IST
ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸು ತ್ರಿಫೇಸ್ ವಿದ್ಯುತ್ ನೀಡಬೇಕು. ಕಡಿಮೆ ಅವಧಿ ವಿದ್ಯುತ್ ನೀಡದಂತೆ ಹೆಸ್ಕಾಂ ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.

ಕೃಷಿ ಕ್ಷೇತ್ರದ ಅಭಿವೃದ್ಧಿಯೇ ಕೃಷಿಕ ಸಮಾಜದ ಉದ್ದೇಶ: ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

Jan 30 2025, 12:33 AM IST
ರಾಜ್ಯ ಅತ್ಯುತ್ತಮ ಹೈನುಗಾರಿಕೆ ಪ್ರಶಸ್ತಿ ವಿಜೇತೆ ತಾಲೂಕಿನ ಡಿಂಕಾ ಗ್ರಾಮದ ಮಂಗಳಮ್ಮ ಹಾಗೂ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ವಾಟಾಳ್ ನಿಂಗೇಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರನ್ನು ಸನ್ಮಾನಿಸಲಾಯಿತು.

ಆಧುನಿಕ ವಿಧಾನದಿಂದ ಅರಿಶಿನ ಕೃಷಿ ಉತ್ಪಾದನೆ ಹೆಚ್ಚಿಸಿ

Jan 30 2025, 12:33 AM IST
ಗುಂಡ್ಲುಪೇಟೆ ತಾಲೂಕಿನ ಹುತ್ತೂರಿನಲ್ಲಿ ಒಂದು ದಿನದ ಅರಿಶಿಣ ಬೆಳೆಯಲ್ಲಿ ಸುಸ್ಥಿರ ಕೃಷಿ ಪದ್ಧತಿ, ಮೌಲ್ಯವರ್ಧನೆ ಹಾಗೂ ನವೀನ ಮಾರುಕಟ್ಟೆ ವಿಧಾನಗಳ ಕುರಿತ ತರಬೇತಿ ಕಾರ್ಯಗಾರವನ್ನು ಡಾ.ಜಿ.ಎಸ್.ಕೆ.ಸ್ವಾಮಿ ಉದ್ಘಾಟಿಸಿದರು.

ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರ ಅಧಿಕೃತ ಅನುಮೋದನೆ

Jan 30 2025, 12:31 AM IST
ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.

ಸ್ಪ್ರಿಂಕ್ಲರ್‌ಗೆ ಕೃಷಿ ಇಲಾಖೆ ಶೇ.90 ಸಹಾಯಧನ

Jan 30 2025, 12:31 AM IST
2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‌ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತಿದೆ.

ಕೃಷಿ ವಿವಿಗಳು ಕ್ಯಾಂಪಸ್‌ ಬಿಟ್ಟು ಹೊರ ಬರಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jan 30 2025, 12:30 AM IST
ಈ ದೇಶದ ರೈತ ಅನಿಶ್ಚಿತತೆಯಲ್ಲಿ ಬದುಕುತ್ತಿದ್ದಾನೆ. ಅದಕ್ಕಾಗಿ ಕೃಷಿಯಲ್ಲಿ ಸ್ಥಿರತೆ ಬೇಕು. ಅದಕ್ಕಾಗಿ ಮೂಲ ಬಂಡವಾಳ ಹೆಚ್ಚಾಗಬೇಕು. ಹೊಸ ಆರ್ಥಿಕ ನೀತಿ ಕೃಷಿಗೆ ಬರಬೇಕು. ಹಳ್ಳಿಗಾಡಿನಲ್ಲಿ ಕೃಷಿ ಕ್ಷೇತ್ರ ಕ್ಷೀಣಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ರೈತರಿಗೆ ಸಾಲ ದೊರಕಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು.

ಕೃಷಿ ಪರಿಕರ ಮಾರಾಟಗಾರರ ಜಾಗೃತಿ ಸಭೆ

Jan 29 2025, 01:35 AM IST
ಪಟ್ಟಣದ ತಾಲ್ಲೂಕಾ ಕೃಷಿಕ ಸಮಾಜ ಸಭಾಂಗಣದಲ್ಲಿ ಬರುವ 2024-25ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಮತ್ತು ತಾಲ್ಲೂಕಿನ ಕೃಷಿಪರಿಕರ ಮಾರಾಟಗಾರರ ಜಾಗೃತಿಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕಾರ್ಯಾಗಾರ ಜರುಗಿತು.

ದೇಶದ ಇತಿಹಾಸ ತಿಳಿದಾಗ ಸತ್ಪ್ರಜೆಗಳಾಗಲು ಸಾಧ್ಯ: ಕೃಷಿ ಸಚಿವ ಸಿಆರ್‌ಎಸ್

Jan 29 2025, 01:34 AM IST
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವ್ಯಾಸಂಗ ಮುಂದಿನ ಭವಿಷ್ಯಕ್ಕೆ ಬಹು ಮುಖ್ಯವಾದ ಹಂತವಾಗಿರುತ್ತದೆ. ಹಾಗಾಗಿ ಬಹಳ ಶ್ರದ್ಧೆ ಆಸಕ್ತಿ ವಹಿಸಿ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಶಿಕ್ಷಣ ಪಡೆದವರೆಲ್ಲರಿಗೂ ಉದ್ಯೋಗ ಸಿಗುವುದಿಲ್ಲ. ಈ ಹಿಂದೆಕೇವಲ ಶೇ.೨-೩ರಷ್ಟು ಫಲಿತಾಂಶವಿದ್ದರೂ ಕೂಡ ಕೆಲಸ ಸಿಗುತ್ತಿತ್ತು. ಆದರೀಗ ಶೇ.೯೯ ರಷ್ಟು ಫಲಿತಾಂಶ ಪಡೆದರೂ ಕೆಲಸ ಸಿಗವುದು ಕಷ್ಟವಾಗುತ್ತಿದೆ.

ಕೃಷಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಣಿಕೆ: 4 ಟ್ರ್ಯಾಕ್ಟರ್, ಜೆಸಿಬಿ ಜಪ್ತಿ

Jan 28 2025, 12:48 AM IST
ಚಾಮರಾಜನಗರ ತಾಲೂಕಿನ ಬೋಗಾಪುರದಲ್ಲಿ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ 4 ಟ್ರ್ಯಾಕ್ಟರ್, ಜೆಸಿಬಿಯನ್ನು ತಹಸೀಲ್ದಾರ್‌ ಗಿರಿಜಾ ನೇತೃತ್ವದಲ್ಲಿ ಜಪ್ತಿ ಮಾಡಲಾಯಿತು.

ಚಿನಕುರಳಿ ಕೃಷಿ ಪತ್ತಿನ ಸಂಘಕ್ಕೆ ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

Jan 28 2025, 12:45 AM IST
ಪಾಂಡವಪುರ ತಾಲೂಕಿನ ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಸ್ಥಾನದಲ್ಲೂ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ-ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಹೀನಾಯ ಸೋಲುಂಡಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved