• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಥಮಿಕ ಕೃಷಿ ಸಂಘದ ಚುನಾವಣೆ: ನಾಗರಾಜು ಬಣಕ್ಕೆ ಜಯ

Jan 16 2025, 12:46 AM IST
ತಾಲೂಕಿನ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಿತು.

ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ದೂರ ದೃಷ್ಟಿ ಹೊಂದಿದೆ : ನಂಜಾವಧೂತ ಶ್ರೀ

Jan 15 2025, 12:48 AM IST
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ನಡೆದ ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಕಳಸ ಪೂಜೆ ನೆರವೇರಿಸಿ ಮಾತನಾಡಿದರು.

ಸೀತೂರು ಕೃಷಿ ಸಂಘ ಚುನಾವಣೆಗೆ ಬೆಂಬಲಿಸಲು ಮನವಿ: ಯಡಗೆರೆ ಸುಬ್ರಮಣ್ಯ

Jan 15 2025, 12:47 AM IST
ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಜ.19 ರಂದು ನಡೆಯಲಿದ್ದು ಸಹಕಾರಿ ಭಾರತಿ ನೇತ್ರತ್ವದಲ್ಲಿ ಸ್ಪರ್ಧಿಸಿರುವ 11 ಅಭ್ಯರ್ಥಿಗಳ ತಂಡವನ್ನು ಗೆಲ್ಲಿಸಬೇಕು ಎಂದು ರಾಜ್ಯ ಸಹಕಾರಿ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ಸದಸ್ಯರಿಗೆ ಮನವಿ ಮಾಡಿದರು. ನರಸಿಂಹರಾಜಪುರದಲ್ಲಿ ಯೋಜನೆಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಎಲ್ಲರೂ ಕಿರುಧಾನ್ಯ ಬೆಳೆಯಲು ಮುಂದಾಗಿ: ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ಸಲಹೆ

Jan 15 2025, 12:45 AM IST
ಜಿಕೆವಿಕೆಯ ಡಾ.ರಮೇಶ್ ಅವರು, ಕಿರುಧಾನ್ಯ ಬೆಳೆಯಲು ಅಗತ್ಯವಿರುವ ಮಣ್ಣಿನ ಹವಾಗುಣ, ತಾಂತ್ರಿಕ ಅಂಶಗಳ ಕುರಿತು ಮಾತನಾಡಿದರೆ, ಜೀನಿ ಸಂಸ್ಥೆಯ ದಿಲೀಪ್ ಅವರು, ಕಿರುಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯ ಕುರಿತು ವಿವರ ನೀಡಿದರು. ಸೊಡೆಕ್ಸ್ ಸಂಸ್ಥೆಯಿಂದ ಕಿರುಧಾನ್ಯಗಳ ಸಂಸ್ಕರಣೆ ಮತ್ತು ದಾಸ್ತಾನು ಕುರಿತು ಮಾಹಿತಿ ನೀಡಲಾಯಿತು.

ಪ್ರಧಾನಿ, ಕೃಷಿ ಮಂತ್ರಿ ಪ್ರತಿಕೃತಿ ಸುಡಲು ಯತ್ನಿಸಿದ ರೈತರ ಬಂಧನ

Jan 14 2025, 01:03 AM IST
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದು ದೇಶಾದ್ಯಂತ ಭಾಷಣ ಮಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ತಿಳಿಸಿ ಅಧಿಕಾರಕ್ಕೆ ಬಂದರು ಸಮಸ್ಯೆ ಬಗೆಹರಿಸಲಿಲ್ಲ. ರೈತರ ಹೋರಾಟದ ಸಮಸ್ಯೆಗಳ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿದ್ದ ಹೈ ಕೋರ್ಟ್‌ ನ್ಯಾಯಾಧೀಶರ ಅಧ್ಯಕ್ಷತೆಯ ನವಾಬಸಿಂಗ್ ಸಮಿತಿ ಮಧ್ಯಂತರ ವರದಿಯನ್ನು ನ.22 ರಂದು ನೀಡಿದೆ.

ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

Jan 14 2025, 01:02 AM IST
ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ 2024- 25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಡಿ.13ರಂದು ಪತ್ರ ಬರೆದು ಮನವಿ ಮಾಡಿದ್ದರು.

ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ

Jan 14 2025, 01:00 AM IST
ಕೃಷಿ ಸಾಲ ಮನ್ನಾ ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಲ್ಲೂರು ಕೃಷಿ ಪತ್ತಿನ ಸಂಘ ಚುನಾವಣೆ ಶಾಂತಿಯುತ

Jan 13 2025, 12:48 AM IST
ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಮತದಾನ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ಸಂಜೆ 4 ಗಂಟೆಯವರೆಗೆ ಶಾಂತಿಯುತವಾಗಿ ನಡೆಯಿತು.

ಕೃಷಿ, ಸಹಕಾರ ಕ್ಷೇತ್ರಕ್ಕೆ ಅಪ್ಪಯ್ಯಣ್ಣ ಕೊಡುಗೆ ಅನನ್ಯ

Jan 12 2025, 01:18 AM IST
ದೊಡ್ಡಬಳ್ಳಾಪುರ: ಜೆಡಿಎಸ್‌ ಪಕ್ಷವನ್ನು ವಿವಿಧ ಹಂತಗಳಲ್ಲಿ ಸದೃಢಗೊಳಿಸುವಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಕೊಡುಗೆ ಅನನ್ಯವಾದದ್ದು. ಕೃಷಿ, ಸಹಕಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವರ ಪ್ರಾಮಾಣಿಕ ಸೇವೆ ಗಣನೀಯ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಮರಿಸಿದರು.

ಕೃಷಿ, ಆಹಾರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಕೆ.ಎಸ್. ಅಶೋಕಕುಮಾರ

Jan 12 2025, 01:16 AM IST
ಹಿರಿಯ ಚಿಂತಕ, ಸಹಕಾರಿ ಸಾಧಕರಾಗಿದ್ದ ಡಾ. ವಿ.ಎಸ್. ಸೋಂದೆ ಅವರ ಸ್ಮರಣಾರ್ಥ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಡಾ. ವಿ.ಎಸ್. ಸೋಂದೆ ಫೌಂಡೇಶನ್ ಜಂಟಿಯಾಗಿ ಶಿರಸಿ ನಗರದ ಅರಣ್ಯ ಸಮುದಾಯ ಭವನದಲ್ಲಿ ಸ್ಮರಣೋಪನ್ಯಾಸ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved