• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೇಬಂಡಾಡಿ: ಕೃಷಿ ಹಾನಿ ಪ್ರದೇಶಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಭೇಟಿ

May 28 2025, 12:20 AM IST
ಹಿರೇಬಂಡಾಡಿ ಗ್ರಾಮದ ಬೊಳುಂಬುಡ ಪ್ರದೇಶದಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಉಂಟಾದ ವ್ಯಾಪಕ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಈ ಪ್ರದೇಶಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದರು.

ರೈತರಿಗೆ ಕೃಷಿ ಇಲಾಖೆ ಸೌಲಭ್ಯಗಳ ಮಾಹಿತಿ ನೀಡಿ: ವಾಗೀಶ ಶಿವಾಚಾರ್ಯ

May 28 2025, 12:00 AM IST
ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿವೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಪ್ರಚಾರ ನಡೆಸಬೇಕು.

ನಾಳೆಯಿಂದ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

May 27 2025, 11:58 PM IST
ದೇಶಾದ್ಯಂತ ಆಯಾ ಪ್ರದೇಶವಾರು ಬೆಳೆಗಳಲ್ಲಿ ಅಗತ್ಯ ಸಲಹೆ ಸೂಚನೆ ಮತ್ತು ಆಧುನಿಕ ತಂತ್ರಜ್ಞಾನದ ಅಳವಡಿಕೆಯ ಕುರಿತು ಜಾಗೃತಿ ಮೂಡಿಸಿ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು, ಅದರ ಭಾಗವಾಗಿ ಮೇ 29 ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 100 ಗ್ರಾಮಗಳಲ್ಲಿ ನಡೆಯಲಿದೆ.

ಕೃಷಿ ಸಿಂಚಾಯಿಯಡಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ

May 27 2025, 01:58 AM IST
ತಾಲೂಕಿನ ತೋಟಗಾರಿಕೆ ಬೆಳೆಗಾರರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ವಿವಿಧ ಬೆಳೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬಿತ್ತನೆ ಬೀಜ ಖರೀದಿ ವೇಳೆ ರಸೀದಿ ಪಡೆಯಿರಿ: ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ

May 27 2025, 01:48 AM IST
ಪ್ರಸಕ್ತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಇಲಾಖೆಯಿಂದ ನೀಡಲಾಗುವ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು.

ಕೃಷಿ ಅಧಿಕಾರಿಗಳ ಸಲಹೆ ಪಡದು ಬಿತ್ತನೆ ಮಾಡಿ

May 27 2025, 12:48 AM IST
ರೈತರು ಕೃಷಿ ಇಲಾಖೆಯಿಂದ ವಿತರಿಸುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ಸಹಾಯಧನದಡಿ ಪಡೆದು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಂತೆ ಬಿತ್ತನೆ ಕಾರ್ಯ ಕೈಗೊಳ್ಳಿ

ಸಿಇಟಿ: ಕೃಷಿ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

May 25 2025, 11:56 PM IST
ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್‌ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ‍್ಯಾಂಕ್‌ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ.

ರೈತರು ಗುಣಮಟ್ಟದ ಗೊಬ್ಬರ ಪಡೆಯಬೇಕು: ಕೃಷಿ ಅಧಿಕಾರಿ ಅತೀಕ್ ಉಲ್ಲಾ

May 25 2025, 02:08 AM IST
ರಸಗೊಬ್ಬರಗಳ ಪೋಷಕಾಂಶಗಳ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆಯ ನಿರಿಕ್ಷೆಯಿದ್ದು, ರೈತರು ಗುಣಮಟ್ಟದ ಗೊಬ್ಬರಗಳನ್ನು ಅಧಿಕೃತ ಲೈಸೆನ್ಸ್ ಪಡೆದ ಮಾರಾಟಗಾರರಿಂದಲೇ ಖರೀದಿಸಬೇಕು

ಕೇರಳದ ಮೂಲಕ ದೇಶಕ್ಕೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮುಂಗಾರು ಪ್ರವೇಶ

May 25 2025, 01:45 AM IST
ಭಾರತದ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ನೈಋತ್ಯ ಮುಂಗಾರು ಶನಿವಾರ ದಕ್ಷಿಣ ರಾಜ್ಯವಾದ ಕೇರಳದ ಮೂಲಕ ದೇಶವನ್ನು ಪ್ರವೇಶಿಸಿದೆ.

ಉತ್ತಮ ಮಳೆ: ಚುರುಕುಗೊಂಡ ಕೃಷಿ ಚಟುವಟಿಕೆ

May 24 2025, 12:41 AM IST
ಕೃತಿಕ ಮಳೆ ಸುರಿಯುವ ಮೂಲಕ ರೈತರಲ್ಲಿ ಆಶಾವಾದ ಚಿಗುರಿಸಿದೆ. ಆಕಾಶದತ್ತ ಮುಖ ಮಾಡಿ ಕುಳಿತಿದ್ದ ನೇಗಿಲ ಯೋಗಿಗಳು ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಬಿತ್ತನೆಗೆ ಭೂಮಿ ಹದಗೊಳಿಸಲಾಗುತ್ತಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 119
  • next >

More Trending News

Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved