• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಟಿ.ರವಿ ಕ್ಷಮೆ ಕೇಳಿದ್ದರೆ ಮರ್ಯಾದೆ ಉಳೀತಿತ್ತು: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಅಶ್ಲೀಲ ಪದ ಬಳಸಿ ನಾನು ಮಾತನಾಡಿಲ್ಲ ಅಂತಿದ್ದಾರೆ. ಯಾರೋ ಇಂತಹ ಪದ ಬಳಕೆ ಮಾಡಿದರು ಎಂದಾಕ್ಷಣ ಅದನ್ನು ರೆಕಾರ್ಡ್ ಮಾಡಿಲ್ಲದಿರಬಹುದು. ಆದರೆ, ಸದನದಲ್ಲಿದ್ದ ಎಲ್ಲಾ ಸದಸ್ಯರಿಗೂ ಮಾತನಾಡಿರುವುದು ಗೊತ್ತಿದೆ. ಆ ರೀತಿ ಮಾತನಾಡಬಾರದಿತ್ತೆಂದು ಅವರ ಪಕ್ಷದವರೇ ನನ್ನೊಂದಿಗೆ ಹೇಳಿದ್ದಾರೆ. ಹಿರಿಯ ನಾಯಕರಾಗಿ ಆ ರೀತಿಯ ಪದ ಬಳಸಿರುವುದು ಮಹಾ ಅಪರಾಧ.

ಮಧುಗೆ ತಂದೆ ಹೆಸರನ್ನು ಉಳಿಸುವ ಯೋಗ್ಯತೆ ಇದೆ: ಕೃಷಿ ಸಚಿವ ಸಿಆರ್‌ಎಸ್

Dec 25 2024, 12:45 AM IST
ಮಧು ಅವರಿಗೆ ತಂದೆಯ ಹೆಸರನ್ನು ಉಳಿಸುವ ಎಲ್ಲ ಯೋಗ್ಯತೆ ಇದೆ. ಕೆ.ಎಂ.ದೊಡ್ಡಿಯನ್ನು ತಾಲೂಕು ಕೇಂದ್ರದಂತೆ ಕಟ್ಟಿ ಬೆಳೆಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಬರುತ್ತಾ ತಂದೆಯ ಹಾದಿಯಲ್ಲೇ ಮುನ್ನಡೆದಿದ್ದಾರೆ. ತಂದೆ ಕನಸಿನ ಗಾಂಧಿ ಗ್ರಾಮವನ್ನು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಕೃಷಿ ಚಟುವಟಿಕೆಯಲ್ಲಿ ತಾಂತ್ರಿಕತೆಗೆ ಒತ್ತು ನೀಡಿ

Dec 24 2024, 12:48 AM IST
ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೃಷಿ ಇಲಾಖೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ರೈತರ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವ ಮೂಲಕ ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡುತ್ತಿದೆ. ರೈತರು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕಾದಲ್ಲಿ ಕೃಷಿಯಲ್ಲಿ ತಾಂತ್ರಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ

Dec 24 2024, 12:48 AM IST

ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ ನಡೆಯಲಿದೆ

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಸಾಧ್ಯ: ಶಾಸಕ ಪ್ರಕಾಶ ಕೋಳಿವಾಡ

Dec 24 2024, 12:48 AM IST
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಇಸ್ರೇಲ್ ಮಾದರಿ ಕೃಷಿ ಮಾಡಲು ಒತ್ತು : ಪ್ರದೀಪ್ ಈಶ್ವರ್

Dec 24 2024, 12:48 AM IST

ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಇಸ್ರೇಲ್ ಮಾದರಿ ಕೃಷಿ ಮಾಡಲು ಒತ್ತು ನೀಡಲು ನಿರ್ಧರಿಸಿದ್ದು, ಆ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಯುವಕರು ಕೃಷಿ ಆಸಕ್ತಿ ಬೆಳೆಸಿಕೊಳ್ಳಲಿ: ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ

Dec 24 2024, 12:46 AM IST
ರೈತನ ಬದುಕು ಬಹಳ ಕಷ್ಟಕರವಾಗಿದ್ದು, ಅವರನ್ನು ಗೌರವಿಸುವುದು, ಸೌಲಭ್ಯಗಳನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ.

ರೈತರು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಪ್ರಗತಿ: ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್

Dec 24 2024, 12:45 AM IST
ಮಳೆಯಾಶ್ರಿತ ಪ್ರದೇಶವಾಗಿರುವ ತಾಲೂಕಿನ ರೈತರು ರಾಗಿ ಬೆಳೆಯನ್ನೇ ಪ್ರಮುಖ ಕೃಷಿಯನ್ನಾಗಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಗಮಂಗಲ ಎಂದರೆ ರಾಗಿಯ ಕಣಜ ಎಂದು ಹೆಸರುವಾಸಿಯಾಗಿದೆ. ರೈತರು ಆಧುನಿಕ ಬೇಸಾಯ ಕ್ರಮಗಳನ್ನು ಆನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ರಾಗಿಯನ್ನು ಬೆಳೆಯಬಹುದಾಗಿದೆ.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ: ಹೊನ್ನೂರು ಪ್ರಕಾಶ್ ಸಲಹೆ

Dec 23 2024, 01:04 AM IST
ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ರೈತರು ಇವುಗಳ ಪ್ರಯೋಜನ ಪಡೆಯಬೇಕು .

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

Dec 22 2024, 01:30 AM IST
ತೋಟದಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಬಾಲಕನೋರ್ವ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಸಮೀಪದ ಯಲ್ಲದಬಾಗಿಯಲ್ಲಿ ಶುಕ್ರವಾರ ನಡೆದಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved