• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ ವಿರಾಸತ್‌ನಲ್ಲಿ ‘ಕೃಷಿ ಸಿರಿ’ ಆಕರ್ಷಣೆ

Dec 13 2024, 12:47 AM IST
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಕೃಷಿ ಸಿರಿಯಲ್ಲಿ ತರಕಾರಿಗಳ ಪ್ರಪಂಚವೇ ತೆರೆದುಕೊಂಡಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಸಿ ತರಕಾರಿಗಳನ್ನು ಬೆಳೆಸಲಾಗಿದೆ.

ಕೃಷಿ ಅಧಿಕಾರಿ ಮೇಲಿನ ಎಫ್ಐಆರ್ ರದ್ದು ಪಡಿಸಲು ಆಗ್ರಹ

Dec 13 2024, 12:45 AM IST
ಚಿತ್ರದುರ್ಗ: ಕಡ್ಲೆ ಬಿತ್ತನೆ ಬೀಜ ಮೈ ಮೇಲೆ ಬಿದ್ದು ಸೊಂಟ ಮುರಿದಿದೆ ಎಂದು ರೈತರೊಬ್ಬರು ನೀಡಿದ ದೂರಿನ ಮೇಲೆ ಕೃಷಿ ಅಧಿಕಾರಿ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರದ್ದುಪಡಿಸುವಂತೆ ಆಗ್ರಹಿಸಿ ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕೃಷಿ ವೃತ್ತಿಯಲ್ಲಿದೆ ಸಾರ್ಥಕತೆ: ಪ್ರಗತಿಪರ ಕೃಷಿಕ ಚನ್ನಬಸಪ್ಪ

Dec 12 2024, 12:31 AM IST
ಭಾರತವು ಹೆಚ್ಚು ಕೃಷಿ ಭೂಮಿ ಹೊಂದಿರುವ ವಿಶ್ವದ 2ನೇ ದೇಶವಾಗಿದೆ.

ಸಮಗ್ರ ಕೃಷಿ ಅರಿವು ಲಾಭದಾಯಕ ವ್ಯವಸಾಯಕ್ಕೆ ಪೂರಕ: ಡಾ. ಪಿ. ವೀರನಾಗಪ್ಪ

Dec 12 2024, 12:31 AM IST
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕಾರಿಗಳಿಗೆ ಸಮಗ್ರ ಪೋಷಕಾಂಶ ಹಾಗೂ ಗೊಬ್ಬರ ನಿರ್ವಹಣೆ ಕುರಿತು 15 ದಿನಗಳ ತರಬೇತಿ

ಸಂತೆಬಾಚಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಬಿ.ಮೋಹನ್ ಅವಿರೋಧ ಆಯ್ಕೆ

Dec 12 2024, 12:31 AM IST
ಹಿಂದಿನ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸಂತೆಬಾಚಹಳ್ಳಿ ಬಿ. ಮೋಹನ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್‌ಕುಮಾರ್ ಮೋಹನ್ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಮಾಹಿತಿ ನೀಡದೇ ಕೃಷಿ ಸಮಾಜಕ್ಕೆ ಸದಸ್ಯರ ಆಯ್ಕೆ ಪ್ರಕ್ರಿಯೆ ಏಕಪಕ್ಷೀಯ

Dec 12 2024, 12:30 AM IST
ಕಳೆದ 3 ಅವಧಿಯಲ್ಲಿ ಕೆಲವರು ಕೃಷಿಕ ಸಮಾಜದ ಸದಸ್ಯರಾಗಿಯೇ ಮುಂದುವರೆಯುತ್ತಿದ್ದಾರೆ. ಅಲ್ಲದೆ ಈ ಬಾರಿ ಒಂದೇ ಗ್ರಾಮದ ಮೂರು ಮಂದಿಯನ್ನು ಸದಸ್ಯರಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ತಾಲೂಕಿನಾದ್ಯಂತ ಹಲವು ಮಂದಿ ಕೃಷಿಕ ಸಮಾಜದ ಸದಸ್ಯರಾಗಲು ಕಾಯ್ದುಕುಳಿತಿದ್ದಾರೆ.

ಸಾಮೂಹಿಕ ಕೃಷಿ ಪದ್ಧತಿ ರೈತರಿಗೆ ವರದಾನ: ಪಿ.ವಿ.ಜೋಷಿ

Dec 12 2024, 12:30 AM IST
ಹನಿ ಹಾಗೂ ತುಂತುರು ಯೋಜನೆಯಲ್ಲಿ ಸಾಮೂಹಿಕ ಕೃಷಿ ಪದ್ಧತಿ ಬಹಳ ಮುಖ್ಯವಾಗಿದೆ. ಇದ್ದರಿಂದ ಮಾರುಕಟ್ಟೆ ಸೌಲಭ್ಯ, ರೈತರಿಗೆ ಬೆಳೆ ವಿಮೆ, ರೈತರ ಖಾತೆಗೆ ಲಾಭಾಂಶ ನೇರಾ ವರ್ಗಾವಣೆಯಾಗುವುದರ ಜತೆಗೆ ಹೆಚ್ಚಿನ ಅನುಕೂಲ ದೊರೆಯಲಿವೆ. ಸಾಮೂಹಿಕ ಕೃಷಿ ಪದ್ಧತಿಯನ್ನು ವೈಜ್ಞಾನಿಕವಾಗಿ ನಿರ್ವಹಿಸುವುದರಿಂದ ಕಡಿಮೆ ವೆಚ್ಚದಲ್ಲಿ ಅಧಿಕ ಗುಣಮಟ್ಟದ ಬೆಳೆಯನ್ನು ಬೆಳೆದು ರೈತರು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳಬಹುದು.

3ನೇ ದಿನದ ಕೃಷಿ ಮೇಳದಲ್ಲಿ ರೈತರೇ ಕಣ್ಮರೆ!

Dec 10 2024, 12:31 AM IST
ರಾಯಚೂರು ನಗರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಕೃಷಿ ಮೇಳದ ಕೊನೆ ದಿನ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮದ್ದೂರು ತಾಲೂಕು ಕೃಷಿ ಸಮಾಜಕ್ಕೆ ನಿರ್ದೇಶಕರಾಗಿ 15 ಮಂದಿ ಅವಿರೋಧ ಆಯ್ಕೆ

Dec 10 2024, 12:30 AM IST
ಕೃಷಿ ಇಲಾಖೆ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಜಿ.ಡಿ.ಚಂದ್ರಶೇಖರ್, ಲೊಕೇಶ್, ಎನ್.ಪಿ.ಶಂಕರಯ್ಯ, ಟಿ.ಎಂ. ರಾಜಶೇಖರ್, ಕೆ.ವಿ.ಶ್ರೀನಿವಾಸ್, ಬಿ.ಬಸವರಾಜು, ಪುಟ್ಟರಾಮು, ಪ್ರಕಾಶ, ತಮ್ಮಣ್ಣಗೌಡ, ಕೃಷ್ಣಪ್ಪ, ರಘು, ಕೆ.ಬಿ.ನಾಗರಾಜು, ವೆಂಕಟ ಚಲುವಯ್ಯ, ರಮೇಶ್, ಶಿವಣ್ಣ ನಿರ್ದೇಶಕರಾಗಿ ಆಯ್ಕೆಯಾದರು.

ವೈಜ್ಞಾನಿಕ ಕೃಷಿ ಮಾಡುವಲ್ಲಿ ಮಂಡ್ಯ ಜಿಲ್ಲೆಯ ರೈತರು ವಿಫಲ: ಎಚ್.ಎನ್.ನಾಗಮೋಹನ್‌ದಾಸ್

Dec 09 2024, 12:49 AM IST
ಮಣ್ಣು, ನೀರು, ಗೊಬ್ಬರ ಹಾಗೂ ಬಿತ್ತನೆ ಬೀಜ ಬಳಸುವ ವಿಧಾನವನ್ನು ವೈಜ್ಞಾನಿಕವಾಗಿ ನಮ್ಮ ರೈತರು ಇನ್ನೂ ತಿಳಿದುಕೊಂಡಿಲ್ಲ. ಇದರಿಂದಾಗಿ ನಾವು ಕೃಷಿಯಲ್ಲಿ ಸಾಧನೆ ಮಾಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಾರ್‍ಯಾಗಾರ ನಡೆಸಬೇಕಿದೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ, ಕೃಷಿ ಇಲಾಖೆ ತುರ್ತಾಗಿ ಚಿಂತನೆ ನಡೆಸಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved