ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೃಷಿ ಪತ್ತಿನ ಸಂಘದ ಆಸ್ತಿ ಒತ್ತುವರಿ ಖಂಡಿಸಿ ಸದಸ್ಯರಿಂದ ಪ್ರತಿಭಟನೆ
Jun 04 2025, 03:07 AM IST
ಸೊಸೈಟಿಯ ಖಾಲಿ ನಿವೇಶನವನ್ನು ಗ್ರಾಮದ ಮರೀಗೌಡರ ಮಕ್ಕಳಾದ ಎಂ.ಎನ್.ರಾಮಚಂದ್ರು ಮತ್ತು ಎನ್.ಎಂ.ನಂಜುಂಡೇಗೌಡರು ಒತ್ತುವರಿ ಮಾಡಿಕೊಳ್ಳುವ ಜತೆಗೆ ಸಂಬಂಧಿಸಿದ ಗ್ರಾಪಂನಿಂದ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿ ಪಡೆಯದೆ ಏಕಾಏಕಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ವೈಜ್ಞಾನಿಕ ಮಾದರಿಯಲ್ಲಿ ಕೃಷಿ ಮಾಡಿದರೆ ಉತ್ತಮ ಫಸಲು: ವೀರೇಂದ್ರ ಕುಮಾರ್
Jun 04 2025, 01:54 AM IST
ವೈಜ್ಞಾನಿಕ ಮಾದರಿಯಲ್ಲಿ ಕೃಷಿ ಮಾಡಿದರೆ ಉತ್ತಮ ಫಸಲು ಪಡೆಯಬಹುದು ಎಂದು ಗಣ್ಯರು ಮಾಹಿತಿ ನೀಡಿದರು.
ಎಸ್ಎಂಕೆ ದತ್ತಿನಿಧಿಗೆ ಕೃಷಿ ಸಚಿವ ಚಲುವರಾಯಸ್ವಾಮಿ 5 ಲಕ್ಷ ರು. ಚೆಕ್ ವಿತರಣೆ
Jun 04 2025, 12:33 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ೫ ಲಕ್ಷ ರು.ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ಎಸ್ಎಂಕೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಹಾಗೂ ಇತರೆ ಸಮಾಜಮುಖಿ ಕಾರ್ಯಕ್ರಮಗಳಿಗೆ ದತ್ತಿಯ ಬಡ್ಡಿ ಹಣವನ್ನು ಬಳಸುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
Jun 04 2025, 12:18 AM IST
ಕೃಷಿ ಇಲಾಖೆ, ರಾಷ್ಟ್ರೀಯ ಪ್ರಾಣಿ ಪೋಷಣೆ ಮತ್ತು ಶರೀರಶಾಸ್ತ್ರ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ, ತೆರಕಣಾಂಬಿ ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಿತು.
ವಿಕಸಿತ ಕೃಷಿ ಸಂಕಲ್ಪಅಭಿಯಾನ
Jun 03 2025, 12:09 AM IST
ತಾಲೂಕಿನ ಕುರ್ಡಿ, ಅರೋಲಿ, ಜಾಗೀರವೆಂಕಟಪಾರು, ಗೋನಾಳ, ಪತೇಪುರ, ರಾಜೋಳಿ ಗ್ರಾಮಗಳ ರೈತರ ಜಮೀನಿಗಳಿಗೆ ವಿಜ್ಞಾನಿಗಳ, ಅಧಿಕಾರಿಗಳ ತಂಡವು ಭೇಟಿ ನೀಡಿ ರೈತರೊಂದಿಗೆ ನೇರ ಸಂವಾದ ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಿತು
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರೈತರಿಗೆ ಮಾಹಿತಿ
Jun 02 2025, 11:57 PM IST
ಸುತ್ತೂರು: ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸುತ್ತೂರಿನ ಐಸಿಎಆರ್ ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಜಿಲ್ಲೆಯ ಕೃಷಿ ಸಂಬಂಧಿತ ಆಧಿಕಾರಿಗಳೊಂದಿಗೆ ಹಾಗೂ ವಿವಿಧ ಕೃಷಿ ಸಂಶೋಧನಾ ವಿಜ್ಞಾನಿಗಳೊಂದಿಗೆ ಮೂರು ತಂಡಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ: ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ
Jun 02 2025, 02:08 AM IST
ಸಚಿವ ಚಲುವರಾಯಸ್ವಾಮಿ ಅವರ ಹೆಸರಿನಲ್ಲಿ ಶ್ರೀಸೌಮ್ಯಕೇಶವಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಿದ ಅರ್ಚಕರು ಚಲುವರಾಯಸ್ವಾಮಿ ಸಹೋದರ ಲಕ್ಷ್ಮೀಕಾಂತ್ ಪುತ್ರ ಸುನಿಲ್ಗೆ ಹೂವು, ಪ್ರಸಾದ ಕೊಟ್ಟು ಸಚಿವರಿಗೆ ತಲುಪಿಸುವಂತೆ ಸೂಚಿಸಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ
Jun 02 2025, 12:15 AM IST
ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಚರಣೆ ಮಾಡಿದ್ದೇವೆ.
ಕೃಷಿ ಸಚಿವರ ಹುಟ್ಟುಹಬ್ಬ: ರೈತರಿಗೆ ತೆಂಗಿನ ಸಸಿ ವಿತರಣೆ
Jun 02 2025, 12:07 AM IST
ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹಲವು ರಾಜಕೀಯ ಮುಖಂಡರ ದುಡಿಮೆ ಇದೆ. ಇದರಲ್ಲಿ ಕೃಷಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಪಾರವಾಗಿ ಶ್ರಮಿಸುವ ಮೂಲಕ ಜನರ ಹೃದಯದಲ್ಲಿ, ಶಾಶ್ವತವಾದ ಸ್ಥಾನ ಪಡೆದಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ
Jun 02 2025, 12:01 AM IST
ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣರವರ ನಂತರ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಮ್ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಪಂ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು.
< previous
1
2
3
4
5
6
7
8
9
10
...
99
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು