• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ

Nov 16 2024, 12:34 AM IST
ದಾಬಸ್‌ಪೇಟೆ: ಆಡಳಿತಕ್ಕೆ ಬರುವ ಸರ್ಕಾರಗಳು ರೈತರ ಭೂಮಿಯನ್ನು ಕಸಿಯಲು ಮುಂದಾಗುತ್ತವೆ ಹೊರೆತು ಉಳಿಸುವಲ್ಲಿ ಯಾವ ಸರ್ಕಾರಗಳು ಮುಂದಾಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಯಾಗಲಿ, ಯಾವ ಮಠಾಧೀಶರಾಗಲಿ ಧ್ವನಿ ಎತ್ತುತ್ತಿಲ್ಲ ಇಂದು ದುರಂತವೇ ಸರಿ ಎಂದು ರಾಜ್ಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್ ಹೇಳಿದರು.

ಮಿಶ್ರ ಬೇಸಾಯ ಪದ್ಧತಿಯಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಬಹುದು : ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಕರೆ

Nov 15 2024, 01:34 AM IST
ಮಿಶ್ರ ಬೇಸಾಯ ಪದ್ಧತಿಯಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಬಹುದು. ರೈತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಕರೆ ನೀಡಿದರು.

ಸಣ್ಣ ತೊಟ್ಟಿ ಅಥವಾ ಕೊಳದಲ್ಲೂ ‘ಮುತ್ತು ಕೃಷಿ’ ಮಾಡಿ : ಮಾಹಿತಿಗೆ ಮುಗಿ ಬಿದ್ದ ಜನ

Nov 15 2024, 01:30 AM IST

 ಸಿಹಿ ನೀರಿನಲ್ಲಿ ಕಪ್ಪೆಚಿಪ್ಪು ಬಿಟ್ಟು ತಯಾರಿಸುವ ‘ಮುತ್ತು ಕೃಷಿ’ ಬಗ್ಗೆ ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಜನರು ಮುಗಿಬಿದ್ದು ಮಾಹಿತಿ ಪಡೆಯುತ್ತಿದ್ದುದು ‘ಮುತ್ತಿನ ಗಮ್ಮತ್ತಿ’ಗೆ ಸಾಕ್ಷಿಯಾಗಿತ್ತು.

67009 ಕೃಷಿ ಸಹಕಾರ ಸಂಘಗಳ ಗಣಕೀಕರಣಕ್ಕೆ ₹2516 ಕೋಟಿ

Nov 15 2024, 12:37 AM IST
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 56 ಉಪ ಕ್ರಮಗಳನ್ನು ರೂಪಿಸಿದೆ. ತಂತ್ರಾಂಶದಿಂದ ಹಿಡಿದು, ಪೆಟ್ರೋಲ್‌ ಪಂಪ್‌ ಸ್ಥಾಪಿಸುವವರೆಗೂ ಹಲವಾರು ವಿಷಯಗಳಲ್ಲಿ ನೆರವು ನೀಡುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕ ಕೆ.ಮಹೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜಿಕೆವಿಕೆಯಲ್ಲಿ ನಾಳೆಯಿಂದ 4 ದಿನ ಕೃಷಿ ಮೇಳ

Nov 13 2024, 01:36 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸುತ್ತಿರುವ ಕೃಷಿ ಮೇಳ ಹೆಬ್ಬಾಳದ ಜಿಕೆವಿಕೆಯಲ್ಲಿ ನ.14 ರಿಂದ 17 ನಡೆಯಲಿದ್ದು, ಮೇಳದಲ್ಲಿ ಹೊಸ ತಳಿಗಳ ಲೋಕಾರ್ಪಣೆ, ಕೃಷಿ ಸಂಬಂಧ ಹೊಸ ತಂತ್ರಜ್ಞಾನಗಳ ಪರಿಚಯ, ಚರ್ಚೆ, ಕೃಷಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೃಷಿ ಮೇಳ, ಜಾನುವಾರು ಜಾತ್ರೆಯ ಬ್ಯಾನರ್ ಬಿಡುಗಡೆ

Nov 13 2024, 12:51 AM IST
ನ.19, 20 ಹಾಗೂ 21 ರಂದು ಮೂರು ದಿನಗಳ ಕಾಲ ನಡೆಯುವ ಬೃಹತ್ ಕೃಷಿ ಮೇಳ ಮತ್ತು ಜಾನುವಾರು ಜಾತ್ರೆಯ ಪ್ರಚಾರ ಬ್ಯಾನರ್‌ಗಳನ್ನು ಮಂಗಳವಾರ ಜಾನುವಾರು ಜಾತ್ರೆಯ ಸಮಿತಿ ಸದಸ್ಯರು ಬಿಡುಗಡೆಗೊಳಿಸಿದರು.

ಹಿಂಗಾರು ಬಿತ್ತನೆ ವಿಳಂಬವಾದರೂ ಕೃಷಿ ಚಟುವಟಿಕೆ ಚುರುಕು

Nov 13 2024, 12:00 AM IST
ಮಳೆಯಿಂದ ಮುಂಗಾರು ಬೆಳೆ ನಾಶವಾದರೂ ರೈತರು ಕೈಕಟ್ಟಿ ಕುಳಿತುಕೊಳ್ಳದೆ ಮತ್ತೆ ಹಿಂಗಾರು ಬಿತ್ತನೆಯತ್ತ ಮುಖ ಮಾಡಿದ್ದಾರೆ. ರೈತರು ಸಾಲ ಮಾಡಿ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ಈಗಾಗಲೇ ರೈತರು ಟ್ರ್ಯಾಕ್ಟರ್‌ ಯಂತ್ರೋಪಕರಣಗಳಿಂದ ಕಡಲೆಬೀಜ ಅತಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಲ್ಲಿ ತೊಡಗಿದ್ದಾರೆ.

ಕೃಷಿ ನಿರ್ವಹಣೆಗೆ ಹಸಿರು ಕ್ರಾಂತಿಯಾಗಲಿ

Nov 11 2024, 11:54 PM IST
ರಾಜ್ಯದ ಕೃಷಿ ಪ್ರದೇಶವು ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಖುಷ್ಕಿ ಬೇಸಾಯದ ನಿರ್ವಹಣೆ ಕುರಿತಂತೆ ಎರಡನೇ ಹಸಿರು ಕ್ರಾಂತಿಯಾಗಬೇಕಿದೆ ಎಂದು ಸಹ ಸಂಶೋಧನಾ ನಿರ್ದೇಶಕ ಡಾ. ಕೇಶವಯ್ಯ ಹೇಳಿದರು.

ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಮನವಿ

Nov 11 2024, 11:49 PM IST
Appeal to farmers to get facility of agricultural irrigation scheme

ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಕೃಷಿ ನಿರ್ದೇಶಕಿ ಮಧುಲತಾ

Nov 11 2024, 11:48 PM IST
ಕೃಷಿಸಖಿ ತರಬೇತಿಯನ್ನು ಹೆಣ್ಣು ಮಕ್ಕಳಿಗೆ ಆಯೋಜಿಸಿರುವುದು ನಿಮ್ಮಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಬೇಕು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved