• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಹೆಸರು ಹೇಳಿ ಎಚ್‌ಡಿಕೆ 1000 ಕೋಟಿ ಸಂಗ್ರಹ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪ

Nov 11 2024, 01:00 AM IST

 ಕರ್ನಾಟಕದ ಉಪ ಚುನಾವಣೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಕಂಪನಿಗಳಿಂದ ಒಂದು ಸಾವಿರ ಕೋಟಿ ರು. ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಆಹಾರ ಉತ್ಪಾದನೆಗೆ ಎಲ್ಲರ ಸಹಕಾರ ಮುಖ್ಯ: ಕೃಷಿ ಜಂಟಿ ನಿರ್ದೇಶಕ ಆಬಿದ್

Nov 09 2024, 01:24 AM IST
ರಸಗೊಬ್ಬರ ಉತ್ಪಾದಕರು, ಮಾರಾಟಗಾರರು, ಕಾರ್ಮಿಕರ ನಡುವೆ ಒಂದು ಸಂಬಂಧ ಇದೆ. ದೇಶದ ಆಹಾರ ಉತ್ಪಾದನೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಆಬಿದ್ ಹೇಳಿದರು. ಚಾಮರಾಜನಗರದಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.

ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ

Nov 09 2024, 01:10 AM IST
ರಸಗೊಬ್ಬರಗಳ ಮೇಲೆ ಜಿ.ಎಸ್.ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ. ಇದನ್ನು ರದ್ದುಪಡಿಸಬೇಕು.

ಮಿಶ್ರ ಬೆಳೆ, ಸಾವಯವ ಕೃಷಿ ಮೂಲಕ ಆರ್ಥಿಕವಾಗಿ ಸಬಲರಾಗಿ : ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿ

Nov 08 2024, 01:26 AM IST

ಕೃಷಿಯನ್ನು ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ರೈತರ ಧರಣಿ

Nov 08 2024, 01:20 AM IST
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೈಗಾರಿಕಾ ಯೋಜನೆಗಾಗಿ ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಕೃಷಿ ಸಲಕರಣೆ ರೈತರಿಗೆ ಸಮರ್ಪಕವಾಗಿ ಸಿಗಲಿ: ಶಾಸಕ ಕೃಷ್ಣನಾಯ್ಕ ತಾಕೀತು

Nov 07 2024, 11:47 PM IST
ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಸಿಗುವಂತೆ ಕಂಪನಿಗಳಿಗೆ ಕೃಷಿ ಅಧಿಕಾರಿಗಳು ಆದೇಶ ಮಾಡಬೇಕು.

ಟೌನ್‌ಶಿಪ್‌ಗೆ ಕೃಷಿ ಭೂಮಿ ಬಿಡಲ್ಲ: ರೈತರ ಆಕ್ರೋಶ

Nov 06 2024, 01:27 AM IST
ಹೊಸಕೋಟೆ: ಸರ್ಕಾರಗಳು ರೈತರಿಂದ ಬಲವಂತವಾಗಿ ಕೃಷಿ ಭೂಮಿ ಕಸಿದುಕೊಂಡು ಟೌನ್‌ಶಿಪ್ ಮಾಡಲು ಮುಂದಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಎಚ್ಚರಿಕೆ ನೀಡಿದರು.

ವೈಜ್ಞಾನಿಕ ಮಾದರಿಗಳ ಕೃಷಿ ಅಧ್ಯಯನ ಅಗತ್ಯ

Nov 06 2024, 12:44 AM IST
ದೊಡ್ಡಬಳ್ಳಾಪುರ: ಬೆಂಗಳೂರು ಕೃಷಿ ಮಹಾವಿದ್ಯಾಲಯ ಜಿಕೆವಿಕೆಯ ಅಂತಿಮ ವರ್ಷದ ಕೃಷಿ, ಕೃಷಿ ವ್ಯವಹಾರ ನಿರ್ವಹಣೆ ಮತ್ತು ಕೃಷಿ ಎಂಜಿನಿಯರಿಂಗ್‌ ವಿಭಾಗದ ಸ್ನಾತಕ ಪದವಿ ವಿದ್ಯಾರ್ಥಿಗಳ ಮೂರು ತಿಂಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರಕ್ಕೆ ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

6 ಮಂದಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಕೃಷಿ ಸಚಿವ ಚಲುವರಾಯಸ್ವಾಮಿ

Nov 05 2024, 12:47 AM IST
ಮಂಡ್ಯ, ಪಾಂಡವಪುರ ತಾಲೂಕಿನ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ನಾಲ್ಕೈದು ದಿನಗಳೊಳಗೆ ಘೋಷಣೆ ಮಾಡಲಾಗುವುದು. ಕೆ.ಆರ್.ಪೇಟೆ ತಾಲೂಕಿನ ಅಭ್ಯರ್ಥಿ ಆಯ್ಕೆಯನ್ನು ಕಾಯ್ದಿರಿಸಲಾಗಿದೆ. ಪಕ್ಷದ ಪರವಾಗಿ ಬೆಂಬಲಿಸುವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಪರ ಅಭ್ಯರ್ಥಿಗಳನ್ನು ಬೆಂಬಲಿಸಬೇಕು.

ಶಿಥಿಲಾವಸ್ಥೆಯಲ್ಲಿರುವ ರಸ್ತೆ, ಸೇತುವೆಗಳ ದುರಸ್ತಿಗೆ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ

Nov 05 2024, 12:36 AM IST
ನಾಗಮಂಗಲ ತಾಲೂಕಿನ ಹಲವು ಭಾಗಗಳಲ್ಲಿ ಶಿಥಿಲಗೊಂಡಿದ್ದ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸುವುದು ಕಷ್ಟವಾಗುತ್ತದೆ. ಮುಂದಿನ ಎರಡು ವರ್ಷದಲ್ಲಿ ಬಹುತೇಕ ಹಳ್ಳಿಗಳ ರಸ್ತೆ ಮತ್ತು ಸೇತುವೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 90
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved