• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕ್ಷೇತ್ರದಲ್ಲಿ ಆವಿಷ್ಕಾರಗಳಾಗಬೇಕಿದೆ ಎಂದ ನಿರ್ಮಲಾನಂದನಾಥ ಶ್ರೀ

Feb 16 2025, 01:46 AM IST
ರೈತರು ಆಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಹೆಚ್ಚಾಗಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ದೇಶದಲ್ಲಿ ಶೇ. ೬೫ರಷ್ಟು ಜನರು ಕೃಷಿಕರಾಗಿದ್ದು ಹಿಂದೆ ಕೃಷಿವಲಯದಿಂದ ಶೇ. ೫೦ರಷ್ಟು ಆದಾಯ ಬರುತ್ತಿದ್ದರೆ, ಇದರ ಪ್ರಮಾಣ ಈಗ ಶೇ. ೧೮ಕ್ಕೆ ಕುಸಿದಿದೆ. ಕೃಷಿ, ಉತ್ಪಾದನೆ ಹಾಗೂ ಸೇವಾ ಕ್ಷೇತ್ರದಿಂದ ದೇಶಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಸೇವಾ ಕ್ಷೇತ್ರದಿಂದ ಬರುತ್ತಿರುವ ಆದಾಯ ಶೇ. ೫೫ರಷ್ಟಿದೆ. ದೇಶದ ವಿದ್ಯಾವಂತ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಉತ್ಪಾದನೆ ಕ್ಷೇತ್ರ ಬೃಹತ್ ಪ್ರಮಾಣದಲ್ಲಿ ಬೆಳೆಯುವ ಅಗತ್ಯವಿದೆ ಎಂದರು.

ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಸ್ಪಂದಿಸಿ

Feb 14 2025, 12:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಿರಂತರ ಹವಾಮಾನ ವೈಪರೀತ್ಯ ಮುಂತಾದ ಸಮಸ್ಯೆಗಳಿಂದ ಆತನ ಬದುಕು ಸಂಕಷ್ಟದಲ್ಲಿದೆ. ಕಾರಣ ಕೃಷಿ ಪರಿಕರ ಮಾರಾಟಗಾರರು ಕಳಪೆ ಮಟ್ಟದ ಔಷಧ, ಬೀಜ, ಗೊಬ್ಬರಗಳನ್ನು ರೈತರಿಗೆ ನೀಡದೆ, ರೈತರ ಬದುಕು ಹಸನಾಗುವಂತೆ ತಾವೆಲ್ಲರೂ ಶ್ರಮಿಸಬೇಕು ಎಂದು ಧಾರವಾಡದ ಕೃಷಿ ವಿವಿ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.

ಚಿಕ್ಕಬಳ್ಳಾಪುರ ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ ಎಲೆಕ್ಷನ್ನಲ್ಲಿ ಡಾ। ಸುಧಾಕರ್‌ ಟೀಂ ಮೇಲುಗೈ

Feb 14 2025, 12:34 AM IST

ಚಿಕ್ಕಬಳ್ಳಾಪುರ ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ  ಬ್ಯಾಂಕ್‌   ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ 10 ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಸಂಸದ ಡಾ.ಕೆ.ಸುಧಾಕರ್ ಮತ್ತೊಮ್ಮೆ ಪಿಎಲ್‌ಡಿ ಬ್ಯಾಂಕ್ ಅಧಿಕಾರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಾರಕಟ್ಟೆ ಮೂಲಕ ಕೃಷಿ ವಿರೋಧಿ ಕಾಯ್ದೆ ಜಾರಿಗೆ ಹುನ್ನಾರ

Feb 14 2025, 12:30 AM IST
ಮೈಸೂರು, ರೈತ ಸಂಯುಕ್ತ ಮೋರ್ಚಾದ ರಾಷ್ಟ್ರೀಯ ಸಂಚಾಲಕ ಸುನಿಲಂ ಆರೋಪ

ಅಂಬ್ಲಮೊಗರು ಗ್ರಾಮದಲ್ಲಿ ಕೃಷಿ ಭೂಮಿ ಕಬಳಿಕೆ ವಿರೋಧಿಸಿ ಪ್ರತಿಭಟನೆ

Feb 12 2025, 12:34 AM IST
ಖಾಸಗಿ ಭೂ ಕಬಳಿಕೆದಾರರು ಕೃಷಿ ಭೂಮಿಯನ್ನು ಎಗ್ಗಿಲ್ಲದೆ ಕಬಳಿಸುತ್ತಿದ್ದು, ರೈತರ ಬದುಕನ್ನು ಅಸಹನೀಯಗೊಳಿಸುತ್ತಿದ್ದಾರೆ. ರೈತರ ಭೂಮಿ, ಬದುಕನ್ನು ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಅಂಬ್ಲಮೊಗರು ಗ್ರಾಮಸ್ಥರು, ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದ ಮಿನಿ ವಿಧಾನಸೌಧ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ವಡ್ಡರಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ರೋಹಿತ್ ಗೌಡ ಅಧ್ಯಕ್ಷರಾಗಿ ಆಯ್ಕೆ

Feb 12 2025, 12:31 AM IST
ಮಳವಳ್ಳಿ ತಾಲೂಕಿನ ವಡ್ಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೋಹಿತ್‌ಗೌಡ (ದೀಪು) ಹಾಗೂ ಉಪಾಧ್ಯಕ್ಷರಾಗಿ ಕೆಂಪೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮಕೃಷ್ಣ ಘೋಷಣೆ.

ಇಂದು ಕೃಷಿ ಬಿಕ್ಕಟ್ಟುಗಳು ಹಾಗೂ ಪರಿಹಾರ ಕುರಿತ ಒಂದು ದಿನದ ವಿಚಾರ ಸಂಕಿರಣ

Feb 12 2025, 12:30 AM IST
ರೈತಾಪ ಕುಟುಂಬದಲ್ಲಿ ಜನಿಸಿದ್ದ ಮಾಜಿ ಸ್ಪೀಕರ್ ದಿ.ಕೃಷ್ಣ ಕೃಷಿ ಮತ್ತು ರೈತರ ಬಗ್ಗೆ ಸದಾ ಚಿಂತಿಸುತ್ತಿದ್ದರು. ಅವರ ಅಶಯದಂತೆ ಪ್ರತಿಷ್ಟಾನದ ವತಿಯಿಂದ ಪಟ್ಟಣದ ಹೋಟೆಲ್ ರಾಮದಾಸ್ ಸಭಾಂಗಣದಲ್ಲಿ ಕೃಷಿ ಕ್ರೇತ್ರದ ಬಿಕ್ಕಟ್ಟುಗಳು ಮತ್ತು ಪರಿಹಾರಗಳನ್ನು ಕುರಿತು ವಿಚಾರಗೋಷ್ಠಿ ನಡೆಸಲಾಗುತ್ತಿದೆ.

ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ : ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

Feb 11 2025, 12:48 AM IST
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಜನರ ಮುಂದೆ ಬಂದು ಹೇಳಲಿ. ಹಿಂದೆ ಇದ್ದ ಸರ್ಕಾರದಲ್ಲಿ ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಿದೆ. ಜನರ ಮುಂದೆ ಹೀಗೆ ಹೇಳಿ ಜನ ತೃಪ್ತಿಪಡಿಸಬಹುದು ತಿಳಿದಿದ್ದಾರೆ.

ದೆಹಲಿಯಲ್ಲಿ ನಮ್ಮಗಳ ತಪ್ಪಿನಿಂದ ಬಿಜೆಪಿಗೆ ಅಧಿಕಾರ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Feb 11 2025, 12:46 AM IST

ನಮ್ಮಗಳ ಸಣ್ಣ ಪುಟ್ಟ ವ್ಯತ್ಯಾಸದಿಂದ ಅವರು ಅಧಿಕಾರಕ್ಕೆ ಬಂದಿದ್ದರೂ ಕೂಡ ಅಧಿಕಾರ ಸಿಕ್ಕಿರುವುದರಿಂದ ವಾಸ್ತವಾಂಶ ಅರಿಯದೆ ಸಹಜವಾಗಿ ನಮ್ಮದೇ ಲಾಭ ಎನ್ನುವಂತೆ ಮಾತನಾಡುತ್ತಿದ್ದಾರೆ.  

ಶತಾಯುಷಿ ಶ್ರೀಕೃಷ್ಣ ಜಯದೇವ ರಾವ್‌ಗೆ ಹವ್ಯಕ ಕೃಷಿ ರತ್ನ ಪ್ರದಾನ

Feb 11 2025, 12:45 AM IST
ಶ್ರೀಕೃಷ್ಣ ರಾವ್ ದಂಪತಿ ಸಾರ್ಥಕ ಹಾಗೂ ಮಾದರಿ ಜೀವನ ನಡೆಸಿದ್ದು, ಕಲ್ಗುಂಡಿಕೊಪ್ಪ, ಸುಗಾವಿ, ಬೆಂಗಳೆ, ಓಣಿಕೇರಿ ಭಾಗದಲ್ಲಿ ನಡೆಸುತ್ತಿರುವ ಕೃಷಿಕರ ಜೀವನಕ್ಕೆ ಮಾದರಿಯಾಗಿ ಗುರುತಿಸಿಕೊಂಡವರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 108
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved