• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಅವಶ್ಯ

Feb 10 2025, 01:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಕೃಷಿ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಸೂಕ್ತವಾಗಿ ಹಾಗೂ ಸ್ಥಳೀಯವಾಗಿ ನಿರ್ಧರಿಸಲು, ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ಸೂಕ್ತವಾಗಿ ನಿರ್ಣಯ ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ತಿಳಿಸಿದರು.

ಸಾವಯವ ಕೃಷಿ ಪ್ರಾತ್ಯಕ್ಷಿಕೆ, ಮಾಹಿತಿ ನೀಡುವ ಕಾರ್ಯಾಗಾರ

Feb 10 2025, 01:47 AM IST
ಉಪ್ಪಿನಂಗಡಿ ಸರ್ಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಗೆ ಬಳ್ಳಿ ಆಯುರ್ ಗ್ರಾಮದಲ್ಲಿ ಗಿಡಮೂಲಿಕೆ ಸಸ್ಯಗಳು ಹಾಗೂ ಸಾವಯವ ಕೃಷಿಯ ತರಕಾರಿಗಳ ವಿಷಯದ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ನೀಡುವ ಕಾರ್ಯಾಗಾರ ನಡೆಯಿತು.

ಮಂಡ್ಯ ಕಸಬಾ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

Feb 09 2025, 01:17 AM IST
ಐದು ವರ್ಷದ ಆಡಳಿತ ಮಂಡಳಿಯ ಚುನಾವಣೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದಕ್ಕೆ ಮಂಡ್ಯ ನಗರ, ಕಲ್ಲಹಳ್ಳಿ, ಹೊಸಹಳ್ಳಿ, ಚಿಕ್ಕೇಗೌಡನದೊಡ್ಡಿ, ಚಿಕ್ಕಮಂಡ್ಯ, ಚಿಂದಗಿರಿದೊಡ್ಡಿಯ ಸಹಕಾರಿ ಬಂಧುಗಳು ಸಹಕಾರ ನೀಡಿದ್ದಾರೆ. ಸಂಘಕ್ಕೆ ಆಯ್ಕೆ ಬಯಸಿ ಹಲವರು ಅರ್ಜಿ ಸಲ್ಲಿಸಿದ್ದರು.

ನೀರು ನಿರ್ವಹಣೆ, ತಾಂತ್ರಿಕತೆಯಿಂದ ದಾಳಿಂಬೆ ಉತ್ತಮ ಇಳುವರಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ರಜನೀಕಾಂತ

Feb 09 2025, 01:15 AM IST
ದಾಳಿಂಬೆಯು ನಮ್ಮ ಜಿಲ್ಲೆಯ ಪ್ರಮುಖ ಹಣ್ಣಿನ ಬೆಳೆಯಲ್ಲಿ ಒಂದಾಗಿದ್ದು ಬೆಳೆಯಲ್ಲಿ ಸಮರ್ಪಕ ನೀರಿನ ನಿರ್ವಹಣೆ, ಸುಸಜ್ಜಿತ ಉತ್ಪಾದನೆ ತಾಂತ್ರಿಕತೆಗಳು ಮತ್ತು ಸಮಗ್ರ ಪೀಡೆ ನಿರ್ವಹಣೆಯ ಪದ್ದತಿ ಅಳವಡಿಕೆಯಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ತಿಳಿಸಿದರು.

ಮಂಡ್ಯ : ಡಿಸೆಂಬರ್ ವೇಳೆಗೆ ಬೃಹತ್‌ ಉದ್ಯೋಗ ಮೇಳ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Feb 08 2025, 12:35 AM IST

ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಉದ್ಯೋಗ ಮೇಳ ನಡೆಸುವ ಮೂಲಕ ಜಿಲ್ಲೆಯ ಏಳೂ ತಾಲೂಕಿನ ನಿರುದ್ಯೋಗಿ ಯುವಕ- ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ರಾಜ್ಯಪಾಲರು ಕೆಲಸ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 08 2025, 12:32 AM IST

ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಸುಗ್ರೀವಾಜ್ಞೆ ವಿಚಾರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಅವರು ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು ಎಂದು ಸುಗ್ರೀವಾಜ್ಞೆಗೆ ಅನುಮತಿ ನೀಡದ ವಿಷಯವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ : ಎಚ್. ಡಿ. ರೇವಣ್ಣ ಆಗ್ರಹ

Feb 06 2025, 12:20 AM IST

 ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲು ಎಚ್‌ಡಿಕೆ ಭವಿಷ್ಯ ನೆಟ್ಟಗಿದೆಯೋ ನೋಡಿಕೊಳ್ಳಲಿ : ಕೃಷಿ ಸಚಿವ ಚಲುವರಾಯ ಸ್ವಾಮಿ

Feb 06 2025, 12:18 AM IST

ಕುಮಾರಸ್ವಾಮಿ ಅವರು ಕಾಂಗ್ರೆಸ್ ಭವಿಷ್ಯ ಹೇಳುವುದಿರಲಿ, ಮೊದಲು ಅವರ ಭವಿಷ್ಯವನ್ನು ಸರಿಯಾಗಿ ಬರೆದುಕೊಳ್ಳಲಿ ಎಂದು 2028ರವರೆಗೆ ಕಾಂಗ್ರೆಸ್ ಸರ್ಕಾರ ಇರೋಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದರು.

ಚಿನಕುರಳಿ ಕೃಷಿ ಪತ್ತಿನ ಸಂಘಕ್ಕೆ ಗೋಪಾಲಗೌಡ, ಸುರೇಂದ್ರ ಅವಿರೋಧ ಆಯ್ಕೆ

Feb 06 2025, 12:16 AM IST
ಚಿನಕುರಳಿ ಸೊಸೈಟಿ ಜಿಲ್ಲೆಯ ಮಾದರಿ ಸಂಘವಾಗಿ ಕೆಲಸ ಮಾಡುತ್ತಿದೆ. ಸೂಪರ್ ಮಾರುಕಟ್ಟೆ, ಆಹಾರ, ಗೊಬ್ಬರು ಶಾಖೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡುತ್ತೇನೆ. ಜತೆಗೆ ರೈತರಿಗೆ ಸಾಲ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಿಕೊಡುವ ಮೂಲಕ ಎಲ್ಲಾ ನಿರ್ದೇಶಕರ ಜತೆಗೂಡಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ಕೈ ಬೆಂಬಲಿತರ ವಶವಾದ ಮಣ್ಣೆ ಕೃಷಿ ಸಹಕಾರ ಸಂಘ

Feb 05 2025, 12:34 AM IST
ಮಣ್ಣೆ ಸಹಕಾರ ಸಂಘಕ್ಕೆ ರೈತರ ಪರವಾದ ನೂತನ 12 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ನಮ್ಮ ನೂತನ ನಿರ್ದೇಶಕರು ಶ್ರಮಿಸಲಿದ್ದಾರೆ .
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 108
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved