• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡ ಕೃಷಿ ವಿವಿ ಕೊಡುಗೆ ಅನನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Oct 27 2024, 02:28 AM IST
ಈ ರಾಷ್ಟ್ರಕ್ಕೆ ಶೈಕ್ಷಣಿಕ ಸೇವೆ ನೀಡುವಲ್ಲಿ ಧಾರವಾಡದ ಪಾತ್ರ ಅನನ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಮರಿಸಿದರು.

ಮಾಹಿತಿ ಪ್ರಸಾರಕ್ಕೆ ಕೃಷಿ ಮೇಳ ಸಹಕಾರಿ: ಡಿಸಿ ಡಾ.ವಿದ್ಯಾಕುಮಾರಿ

Oct 27 2024, 02:17 AM IST
ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮೇಳ ನಡೆಯಿತು. ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಬೆಂಗಳೂರು : ಕೃಷಿ ಮೇಳಕ್ಕೆ ಜಿಕೆವಿಕೆಯಲ್ಲಿ ಬೃಹತ್‌ ಮರಗಳಿಗೆ ಕೊಡಲಿ : ಜನರ ಆಕ್ರೋಶ

Oct 26 2024, 01:47 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆ ಕ್ಯಾಂಪಸ್‌ನ ಕೃಷಿ ಮೇಳ ನಡೆಯುವ ಮೈದಾನದಲ್ಲಿದ್ದ ಬೃಹತ್‌ ಮರಗಳನ್ನು ಕಡಿದಿದ್ದು ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕೃಷಿ ಲಾಭಕಾರಿಯಾಗಲು ಬದಲಾವಣೆ ಅಗತ್ಯ: ಪ್ರಮೋದ ಹೆಗಡೆ

Oct 26 2024, 12:47 AM IST
ರೈತರು ನೆಮ್ಮದಿಯಿಂದ ಇದ್ದಾಗ ಮಾತ್ರ ಎಲ್ಲರೂ ನೆಮ್ಮದಿಯಿಂದ ಇರಬಹುದು. ಯಂತ್ರಗಳಿಂದ ಅನ್ನವನ್ನು ಉತ್ಪಾದಿಸಲಾಗದು.

ಕೃಷಿ ಪದವಿ ವಿದ್ಯಾಭ್ಯಾಸ ಮೊಟಕು ಮಾಡಬೇಡಿ

Oct 25 2024, 01:06 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಇಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ಈ ಪದವಿಯನ್ನು ಬಿಟ್ಟು ಹೋಗುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ನನಗೆ ಭರವಸೆ ಇದೆ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.

ಪ್ರಕೃತಿ ವಿಕೋಪಕ್ಕೆ ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಷ್ಟ: ಕೃಷಿ ಸಚಿವ ಚಲುವರಾಯಸ್ವಾಮಿ

Oct 25 2024, 12:54 AM IST
ರಾಜ್ಯಾದಂತ ಈ ಬಾರಿ 82ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ವಿವಿಧ ಬಗೆಯ ಬೆಳೆಗಳನ್ನು ಬೆಳೆದಿದ್ದಾರೆ. ಈಗಾಗಲೇ 40 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಕಟಾವು ಆಗಿದೆ. ಇನ್ನುಳಿದ 40 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಬೆಳೆ ಬೆಳೆದು ನಿಂತಿದೆ. ಒಂದು ಲಕ್ಷ ಹೆಕ್ಟೇರ್‌ನಲ್ಲಿ ಪ್ರಕೃತಿ ವಿಕೋಪಕ್ಕೆ ಬೆಳೆ ನಷ್ಟವಾಗಿದೆ. ನಷ್ಟ ಹೊಂದಿರುವ ಎಲ್ಲ ರೈತರಿಗೂ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು.

ಶಿಕ್ಷಣ, ಉದ್ಯಮ, ಕೃಷಿ ಇತ್ಯಾದಿ ಕ್ಷೇತ್ರಗಳಲ್ಲಿ ಎಐ ಬಳಕೆ ಹೆಚ್ಚಳ : ಮೆಟಾ ಘೋಷಣೆ

Oct 25 2024, 12:50 AM IST
ಬೆಂಗಳೂರಿನಲ್ಲಿ ಮೆಟಾ ಸಂಸ್ಥೆ ಆಯೋಜಿಸಿದ್ದ ಬಿಲ್ಡ್ ವಿತ್ ಎಐ ಸಮಾವೇಶದಲ್ಲಿ ಎಐ ಜಗತ್ತಿನ ಆಗುಹೋಗುಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಎಐ ಜಗತ್ತಿನಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಕುರಿತು ಚರ್ಚಿಸಲಾಯಿತು.

ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳ ಆರಂಭ: ಕೃಷಿ ಚಲುವರಾಯಸ್ವಾಮಿ

Oct 25 2024, 12:49 AM IST
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್‌ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು.

ಜೇನು ಕೃಷಿ ಉದ್ಯಮವಾದರೆ ಲಾಭದಾಯಕ: ಬಸವರಾಜ್

Oct 24 2024, 12:48 AM IST
ಜೇನು ಕೃಷಿ ಉದ್ಯಮವಾಗಿ ಮಾಡಿದರೆ ಸಾಕಷ್ಟು ಲಾಭದಾಯಕವಾಗಿದೆ. ಜೇನಿನಿಂದ ಎರಡು ಸಾವಿಕ್ಕೂ ಹೆಚ್ಚಿನ ಪ್ರಾಡಕ್ಟ್‌ಗಳು ತಯಾರಾಗುತ್ತವೆ. ಈ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತೇ ಇಲ್ಲ.

ನಗರ ಕೃಷಿ: ತಾರಸಿಯಲ್ಲೂ ಗಡ್ಡೆ ಗೆಣಸು ಬೆಳೆದು ಸೈ ಎನಿಸಿದ ಡಾಕ್ಟರ್‌!

Oct 24 2024, 12:47 AM IST
ಗಡ್ಡೆಗಳಲ್ಲಿ ಸುವರ್ಣ ಗಡ್ಡೆ (ಕೇನೆ), ಎರಡು ವಿಧದ ಬಳ್ಳಿ ಬಟಾಟೆ, ಮುಳ್ಳು ಗೆಣಸು/ಹಂದಿ ಗೆಣಸು, ನಾಲ್ಕು ತರದ ತುಪ್ಪ ಗೆಣಸು/ ತೂಣ ಗೆಣಸು/ ಅಡ್ಡ ತಾಳಿ, ಕೂವೆಗಡ್ಡೆ, ಅರಿಶಿಣ, ಮಾವಿನಶುಂಠಿ, ಥಾಯ್‌ ಜಿಂಜಿರ್ ಹೀಗೆ ಹಲವು ಪ್ರಕಾರದ ಗಡ್ಡೆಗಳನ್ನು ಬೆಳೆದಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 90
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved