• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಚಟುವಟಿಕೆ ವೆಚ್ಚ ಸರಿದೂಗಿಸಲು ಉಪಕಸಬು ಕೈಗೊಳ್ಳಬೇಕಾದ ಅನಾವಾರ್ಯತೆ ಸೃಷ್ಟಿ-ಶಾಸಕ ಬಸವರಾಜ

Feb 05 2025, 12:33 AM IST
ಕೃಷಿ ಚಟುವಟಿಕೆ ಮೇಲಿನ ವೆಚ್ಚ ಸರಿದೂಗಿಸಲು ರೈತರು ಉಪಕಸಬುಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ದೇಶದ ಕೃಷಿ ವ್ಯವಸ್ಥೆ ಬಂದು ತಲುಪಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಕೆ.ಪಿ.ನರೇಂದ್ರ ಅಧ್ಯಕ್ಷರಾಗಿ 3ನೇ ಬಾರಿಗೆ ಆಯ್ಕೆ

Feb 04 2025, 12:33 AM IST
ಕಿರುಗಾವಲು ವಿವಿದ್ದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಪಿ.ನರೆಂದ್ರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಿ.ಜಿ.ದೊಡ್ಡಿ ಚಿಕ್ಕಯ್ಯ ನಾಮಪತ್ರ ಸಲ್ಲಿಕೆ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಅವಿರೋಧ ಆಯ್ಕೆ ಬಗ್ಗೆ ಘೋಷಣೆ ಮಾಡಿದರು.

ಅಡಕೆ ಕೃಷಿ ಸಮಸ್ಯೆಗೆ ಪರಿಹಾರ ಮರೀಚಿಕೆ: ಟಿ.ಎನ್ ಪ್ರಕಾಶ್ ಕಮ್ಮರಡಿ

Feb 02 2025, 11:47 PM IST
ಚಿಕ್ಕಮಗಳೂರು, ಮಲೆನಾಡ ಸಾಂಪ್ರದಾಯಿಕ ಅಡಕೆ ಕೃಷಿ ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳಿಗೆ ಸರ್ಕಾರ ಅಥವಾ ಸದ್ಯದ ಸಂಶೋಧನಾ ವ್ಯವಸ್ಥೆ ಗಳಿಂದ ಪರಿಹಾರ ಇನ್ನೂ ಮರೀಚಿಕೆಯಾಗಿದೆ ಎಂದು ಕೃಷಿಬೆಲೆ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಕೃಷಿ ಆರ್ಥಿಕ ತಜ್ಞ ಡಾ. ಟಿ.ಎನ್ ಪ್ರಕಾಶ್ ಕಮ್ಮರಡಿ ತಿಳಿಸಿದರು

ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ನಾಲ್ಕು ಲಕ್ಷ ರು. ಕೋಟಿ ಕಡಿತ

Feb 02 2025, 11:45 PM IST
ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ₹4 ಲಕ್ಷ ಕೋಟಿ ಕಡಿತವಾಗಿದೆ. ಅಲ್ಲದೇ ರೈತರಿಗೆ ಮರೀಚಿಕೆಯಾದ ಯೋಜನೆಗಳನ್ನು ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕ : ಕೃಷಿ ಸಚಿವ ಎನ್‌. ಚಲುವರಾಯ ಸ್ವಾಮಿ

Feb 02 2025, 01:04 AM IST

ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ನೀರಿನ ಸಂರಕ್ಷಣೆಗೆ ಕೃಷಿ ಭಾಗ್ಯ ಯೋಜನೆ ಬಳಸಿಕೊಳ್ಳಿ: ಚಳ್ಳಕೆರೆ ವಿಭಾಗದ ಡಾ.ಬಿ.ಎನ್.ಪ್ರಭಾಕರ್

Feb 02 2025, 01:00 AM IST
ರೈತರು ನೀರಿನ ಸಂರಕ್ಷಣೆಗೆ ಕೃಷಿಭಾಗ್ಯ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಳ್ಳಕೆರೆ ವಿಭಾಗದ ಉಪ ಕೃಷಿ ನಿರ್ದೇಶಕ ಡಾ.ಬಿ.ಎನ್.ಪ್ರಭಾಕರ್ ಹೇಳಿದರು.

ರೈತರಿಗೆ ಗುಣಮಟ್ಟ ಕೃಷಿ ಯಂತ್ರೋಪಕರಣ ವಿತರಿಸಿ: ಸಚಿವ ಆರ್.ಬಿ.ತಿಮ್ಮಾಪೂರ

Feb 02 2025, 01:00 AM IST
ರೈತರಿಗೆ ನೀಡಲಾಗುವ ಕೃಷಿ ಚಟುವಟಿಕೆಗೆ ಪೂರಕವಾದ ಬೀಜ, ಗೊಬ್ಬರ ಯಂತ್ರೋಪಕರಣಗಳಗಳ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಕಳಪೆಯಾದಂತವುಗಳನ್ನು ವಿತರಿಸಬಾರದು

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ

Jan 31 2025, 12:49 AM IST
ಜಿಲ್ಲೆಯ ಹಲವು ರೈತರು ಒಟ್ಟುಗೂಡಿ ಬೃಹತ್ ಪ್ರಮಾಣದಲ್ಲಿ ಆಹಾರ ಸಂಸ್ಕರಣಾ ಉದ್ದಿಮ ಸ್ಥಾಪನೆ ಮಾಡಲು ಪ್ರೋತ್ಸಾಹ ನೀಡಬೇಕು.

ಕೃಷಿಯಲ್ಲಿ ಮಿಶ್ರ ಬೇಸಾಯದಿಂದ ಲಾಭ: ಕೃಷಿ ವಿಜ್ಞಾನಿ ಡಾ. ವೇಣುಗೋಪಾ

Jan 31 2025, 12:48 AM IST
ಆರ್ಥಿಕ ಸಬಲತೆಗೆ ಕಾಳುಮೆಣಸಿನ ಜತೆ ಕಾಫಿಯನ್ನೂ ಬೆಳೆಯುವುದು ರೈತರ ಆರ್ಥಿಕ ಸ್ಥಿತಿಗೆ ಸಹಕಾರಿಯಾಗಿದೆ. ಅಡಕೆ ಮರ ಎಷ್ಟಿದೆಯೋ ಅಷ್ಟೇ ಕಾಫಿ ಗಿಡಗಳನ್ನು ನೆಟ್ಟರೆ ಸಾಕು. ಅಡಕೆಯೊಂದಿಗೆ ಕಾಳುಮೆಣಸು, ಕಾಫಿ ಕೂಡ ಬೆಳೆಸಬೇಕು.

ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ತ್ರಿಫೇಸ್ ಕರೆಂಟ್ ನೀಡಲು ಸೂಚನೆ

Jan 30 2025, 12:35 AM IST
ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸು ತ್ರಿಫೇಸ್ ವಿದ್ಯುತ್ ನೀಡಬೇಕು. ಕಡಿಮೆ ಅವಧಿ ವಿದ್ಯುತ್ ನೀಡದಂತೆ ಹೆಸ್ಕಾಂ ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 108
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved