ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ
Jun 02 2025, 12:01 AM ISTಸಚಿವ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣರವರ ನಂತರ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಮ್ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಪಂ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು.