• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 61.77 ಲಕ್ಷ ರು. ಲಾಭ

Aug 19 2025, 01:00 AM IST
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ರ ಸಾಲಿನಲ್ಲಿ ವಾರ್ಷಿಕ 61.77 ಲಕ್ಷ ರು. ಲಾಭ ಗಳಿಸಿದ್ದು, ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ 1.50 ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ಕೃಷಿ ಅಧಿಕಾರಿಗಳಿಂದ ದಾಳಿ: ನಕಲಿ ಕೀಟನಾಶಕಗಳ ವಶ

Aug 18 2025, 12:00 AM IST
ಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಸರಗೂರು ಹ್ಯಾಂಡ್ ಪೋಸ್ಟ್ ಬಳಿ ಕೃಷಿ ಇಲಾಖೆ ಜಾಗೃತ ಕೋಶ ಹಾಗೂ ತಾಲೂಕು ಕೃಷಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪ್ರತಿಷ್ಠಿತ ಕಂಪನಿಗಳ ಲೇಬಲ್ ಬಳಸಿ ಮಾರಾಟ ಮಾಡಲು ಯತ್ನಿಸಿದ ಅಪಾರ ಪ್ರಮಾಣ ನಕಲಿ ಕೀಟನಾಶಕ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Aug 18 2025, 12:00 AM IST
ಸುಮಾರು 60 ಕೋಟಿ ರು.ವಾಹಿವಾಟಿನ ಮೂಲಕ ಕಳೆದ ಸಾಲಿನಲ್ಲಿ ತಾಲೂಕಿನಲ್ಲಿಯೇ ಪ್ರಥಮ ಸ್ಥಾನದೊಂದಿಗೆ 33 ಲಕ್ಷ ರು. ಲಾಭ ಗಳಿಸಿದೆ. ಅಲ್ಲದೇ, ಆ ಮೂಲಕ ಜಿಲ್ಲೆಯಲ್ಲಿಯೇ ಹೆಚ್ಚಿನ ಲಾಭಾಂಶ ಎರಡನೇ ಹಾಗೂ ತಾಲೂಕಿನ ಪ್ರಥಮ ಸಹಕಾರ ಸಂಘವಾಗಿದೆ.

ನೂತನ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಿ

Aug 18 2025, 12:00 AM IST
ಕೃಷಿಯನ್ನು ನಂಬಿದ ರೈತರ ಪರಿಸ್ಥಿತಿ ಇಂದು ತೀರ ಹದಗೆಡುತ್ತಿದ್ದು, ಅವರ ಮಕ್ಕಳು ಕೃಷಿಯನ್ನು ತೊರೆದು ನಗರ ಪ್ರದೇಶದತ್ತ ಬೇರೆ ಉದ್ಯೋಗದ ಕಡೆಗೆ ಮುಖ ಮಾಡುತ್ತಿದ್ದಾರೆ.

ಕಾಡಂಚಿನ ಕೃಷಿ ಜಮೀನಿಗೆ ವನ್ಯಪ್ರಾಣಿ ಉಪಟಳ

Aug 17 2025, 02:35 AM IST
ಬಹುತೇಕ ಕಾಡಂಚಿನ ಕೃಷಿ ಜಮೀನಿಗಳಿಗೆ ವನ್ಯಜೀವಿಗಳ ಹಾವಳಿ ತೀರಾ ಹೆಚ್ಚಾಗುತ್ತಿದೆ.

ರೈತರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಿ: ಸಚಿವ ಶಿವಾನಂದ ಪಾಟೀಲ

Aug 16 2025, 12:00 AM IST
ರೈತರು ಹಾವೇರಿ ಹಾಲು ಒಕ್ಕೂಟ 50 ಪೈಸೆ ಕಡಿಮೆ ಕೊಟ್ಟರೂ ಖಾಸಗಿಯವರಿಗೆ ಹಾಲು ಕೊಡದೇ ಒಕ್ಕೂಟಕ್ಕೆ ಹಾಲು ಪೂರೈಸುತ್ತೇನೆ ಎಂಬ ಆತ್ಮಸ್ಥೈರ್ಯ ಬೆಳೆಸಿಕೊಂಡಾಗ ಮಾತ್ರ ಒಕ್ಕೂಟ ಉಳಿಯಲು, ಬೆಳೆಯಲು ಸಾಧ್ಯವಾಗುತ್ತದೆ.

ಪ್ರಸಕ್ತ ಸಾಲಲ್ಲಿ ಹೊನ್ನಾಳಿ ಕೃಷಿ ಬ್ಯಾಂಕ್‌ಗೆ ₹ 44 ಲಕ್ಷ ಲಾಭ: ಕೆ.ಜಿ.ರಮೇಶ್

Aug 13 2025, 12:30 AM IST
ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2024-25ನೇ ಸಾಲಿಗೆ ₹44.01 ಲಕ್ಷ ನಿವ್ವಳ ಲಾಭಗಳಿಸಿದ್ದು, ಇಂದಿನ ಸ್ಪರ್ಧಾತ್ಮಕ ಬ್ಯಾಂಕಿಂಗ್ ಯುಗದಲ್ಲೂ ಕೂಡ ತಾಲೂಕಿನ ಹೆಮ್ಮೆಯ ಈ ನಮ್ಮ ಬ್ಯಾಂಕ್ ತನ್ನ ವಿಶಿಷ್ಟತೆಯ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ

ನಾಗಮಂಗಲ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಯತೀಶ್ ಆರ್. ಈಡಿಗ ಅವಿರೋಧ ಆಯ್ಕೆ

Aug 13 2025, 12:30 AM IST
ಈ ಸಂಸ್ಥೆಯ ಜವಾಬ್ದಾರಿ ವಹಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಸೇರಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಹೊಸಹೊಳಲು ಕೃಷಿ ಸಹಕಾರ ಸಂಘ ಅಭಿವೃದ್ಧಿ ಪಥದತ್ತ ದಾಪುಗಾಲು

Aug 12 2025, 12:30 AM IST
ಸಹಕಾರ ಸಂಘವು ಜಿಲ್ಲೆಯಲ್ಲಿಯೆ ಮಾದರಿಯಾಗಿ ನಡೆದು ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಈ ಸಂಘದ ಏಳ್ಗೆಗೆ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಹಕಾರಿ ಮುಖಂಡರು ಬಹಳ ಕಷ್ಟಪಟ್ಟಿದ್ದಾರೆ.

ಸಮಾಜ ಕುರಿತು ಆಲೋಚಿಸಲು ಕೃಷಿ ವಿದ್ಯಾರ್ಥಿಗಳಿಗೆ ಸಲಹೆ

Aug 11 2025, 12:31 AM IST
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ದೊಡ್ಡದಾಗಿದೆ. ವಿದ್ಯಾರ್ಥಿಗಳು ಸ್ವಾರ್ಥಪರ ಚಿಂತನೆ ಮಾಡದೆ ದೇಶದ ಬಗ್ಗೆ ಚಿಂತಿಸುವ ಅಗತ್ಯತೆಯಿದೆ. ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದು ಮಹತ್ವದ ಘಟ್ಟವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved