ಸಂಕಷ್ಟದಲ್ಲಿದೆ ಮಲೆನಾಡಿನ ರೈತರು, ಕೃಷಿ ಕಾರ್ಮಿಕರ ಬದುಕು: ಹುಲ್ಕುಳಿ ಮಹೇಶ್
Sep 29 2024, 01:39 AM ISTಶೃಂಗೇರಿ, ಅಡಕೆ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗ, ಬೆಲೆ ಕುಸಿತ, ಅತಿವೃಷ್ಟಿ ಇತ್ಯಾದಿ ಸಮಸ್ಯೆಗಳಿಂದ ಮಲೆನಾಡಿನ ರೈತರು, ಕೃಷಿಕರ ಬದುಕು ಸಂಕಷ್ಟದಲ್ಲಿದೆ ಎಂದು ಮ್ಯಾಮ್ ಕೋಸ್ ಉಪಾಧ್ಯಕ್ಷ ಹುಲ್ಕುಳಿ ಮಹೇಶ್ ಹೇಳಿದರು.