• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಕೃಷಿ ಮೇಳವೋ, ವಾಣಿಜ್ಯ ಮೇಳವೋ..!

Sep 25 2024, 12:54 AM IST
ಮೇಳದಲ್ಲಿ ಕೃಷಿ ಸಂಬಂಧಿತ ವಿಷಯ ಹೊರತುಪಡಿಸಿದ ಪ್ರದರ್ಶನಗಳೇ ರಾರಾಜಿಸುತ್ತಿವೆ. ಅಧಿಕೃತವಾಗಿ ಕೃಷಿಯೇತರ ವಸ್ತು ಪ್ರದರ್ಶನ ಸಾಲು ಹುಟ್ಟಿಕೊಂಡಿದೆ. ಜತೆಗೆ ಪ್ಲಾಸ್ಟಿಕ್‌ ವಸ್ತುಗಳ ಭರಾಟೆ ಜೋರಾಗಿದೆ.

ರೈತರು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಲಿ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Sep 25 2024, 12:50 AM IST
ಡೇರಿಯಲ್ಲಿ ಈ ವರ್ಷ ರೈತರಿಂದ 2.65 ಕೋಟಿ ಹಣದ ಹಾಲು ಖರೀದಿಸಿದ್ದು, 2.14 ಕೋಟಿ ಹಣ ಮಾರಾಟ ಮಾಡಲಾಗಿದೆ. ಹಾಲು ಮಾರಾಟದಿಂದ 23.99 ಲಕ್ಷ ರು. ಲಾಭ ಬಂದಿದೆ. ಸಂಘದ ಬ್ಯಾಂಕ್ ಖಾತೆಯಲ್ಲಿ 16.96 ಲಕ್ಷ ರು. ಹಣ ಇದೆ. ಮನ್ಮುಲ್ ಒಕ್ಕೂಟದಿಂದ 14.92 ಲಕ್ಷ ರು. ಹಾಲಿನ ಪೇಮೆಂಟ್ ಬರಬೇಕಾಗಿದೆ.

ಸುಸ್ಥಿರ ಕೃಷಿಗಾಗಿ ಕೃಷಿ ಭಾಗ್ಯ ಯೋಜನೆ ಜಾರಿ

Sep 24 2024, 01:55 AM IST
ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಎಲ್ಲಾ ವರ್ಗದ ರೈತರುಗಳು ಈ ಯೋಜನೆಯ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ಆಧುನಿಕ ಕೃಷಿ ಉಪಕರಣಕ್ಕೆ ಮಾರುಕಟ್ಟೆ ಸೃಷ್ಟಿಸಿದ ಮೇಳ

Sep 24 2024, 01:48 AM IST
ಪ್ರದರ್ಶನದಲ್ಲಿ ನಡಕಟ್ಟಿನ ಕೂರಿಗೆಯ ಮಳಿಗೆ ಹೆಚ್ಚಿನ ಆಕರ್ಷಣೆ ಹೊಂದಿದ್ದು, ಹೆಚ್ಚು ಹೊತ್ತು ನಿಂತು ಉಪಕರಣಗಳ ಕುರಿತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಅಬ್ದುಲ್‌ ಖಾದರ ಅವರ ಬಳಿ ಮಾಹಿತಿ ಪಡೆಯುತ್ತಿದ್ದರು.

3ನೇ ದಿನವೂ ಕೃಷಿ ಮೇಳಕ್ಕೆ 6 ಲಕ್ಷ ಜನ

Sep 24 2024, 01:47 AM IST
ಭಾರತ ದೇಶದ ಶೇ. 60ರಿಂದ 70ರಷ್ಟು ರೈತರಿಗೆ ಕೃಷಿಯು ಆದಾಯದ ಮೂಲವಾಗಿದೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಪೌಷ್ಟಿಕ ಆಹಾರ ಒದಗಿಸುವುದು ಸವಾಲಾಗಿದೆ.

ಕೃಷಿ ಮೇಳದಲ್ಲಿ ಕುತೂಹಲಕಾರಿ ಕೀಟ ಪ್ರಪಂಚ!

Sep 24 2024, 01:45 AM IST
ಕಳೆದ ವರ್ಷ ಹಲವು ಜಾತಿಯ ಕೀಟಗಳನ್ನು ಬಳಸಿ ಚಿಟ್ಟೆಸ್ವಾಮಿ ಕ್ರೀಡಾಂಗಣದ ಹೆಸರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಸೃಷ್ಟಿ, ಕೀಟ ಸರ್ಕಸ್‌ ಮಾಡುವುದು ವಿಶೇಷವಾಗಿತ್ತು. ಆದರೆ, ಈ ಬಾರಿ ಚಿಟ್ಟೆಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮಾದರಿ ಗಮನ ಸೆಳೆಯುತ್ತಿದ್ದು ಚಿಟ್ಟೆ ಚಿಕಿತ್ಸಾಲಯ ಎಂದು ಹೆಸರಿಡಲಾಗಿದೆ.

ಕೃಷಿ ಪಂಪ್‌ಗೆ ಆಧಾರ್‌ ಲಿಂಕ್‌ ಮಾಡದಿದ್ರೆ ಸಬ್ಸಿಡಿ ಕಡಿತವಿಲ್ಲ - 34 ಲಕ್ಷದಲ್ಲಿ 32 ಲಕ್ಷ ಪಂಪ್‌ಸೆಟ್‌ಗೆ ಈಗಾಗಲೇ ಲಿಂಕ್‌

Sep 23 2024, 10:16 AM IST

ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ.  

ಸಾಲ ಸದ್ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ: ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಯ್ಯ

Sep 23 2024, 01:31 AM IST
ಪ್ರಾಮಾಣಿಕತೆ, ಸಹಕಾರಿ ತತ್ವ, ಸೇವಾ ಮನೋಭಾವನೆಗಳನ್ನಿಟ್ಟುಕೊಂಡು ಬೆಳೆಯುತ್ತಿರುವ ಸಹಕಾರಿ ಸಂಘಗಳಿಗೆ ಸದಸ್ಯರುಗಳೇ ಆಧಾರ ಸ್ತಂಭವಿದ್ದಂತೆ ಎಂದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ.ರಾಜಶೇಖರಯ್ಯ ಹೇಳಿದರು. ತಿಪಟೂರಿನ ಕೃಷಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಕೃಷಿ ಮೇಳಕ್ಕೆ ಬಂದು ತೊಯ್ದು ತೊಪ್ಪೆಯಾದ ಜನ!

Sep 23 2024, 01:28 AM IST
ಮಧ್ಯಾಹ್ನ 2ರ ಸುಮಾರಿಗೆ ಮೋಡ ಮುಸುಕಿದ ವಾತಾರವಣ ಸೃಷ್ಟಿಯಾಗಿ ತುಂತುರು ಮಳೆಯಾಯಿತು. ಇನ್ನೇನು ಮಳೆ ಹೋಯಿತು ಎನ್ನುವರಷ್ಟರಲ್ಲಿ 4ರ ಸುಮಾರಿಗೆ ಧೋ ಎಂದು ಸುರಿದ ಮಳೆಗೆ ಮೇಳದಲ್ಲಿನ ಜನರು ಪರದಾಡಿದರು.

ಕೃಷಿ ಸಂಶೋಧನೆ ಕೃಷಿ ವಿವಿ ಕಾಂಪೌಂಡ್‌ ಬಿಟ್ಟು ಹೊರ ಬರಲಿ!

Sep 23 2024, 01:23 AM IST
ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕು. ಇದನ್ನು ಬಿಟ್ಟು ಬರೀ ವಿವಿ ಆವರಣದಲ್ಲಿಯೇ ರಾಷ್ಟ್ರಮಟ್ಟದ ಸಂಶೋಧನೆ ಮಾಡಿದರೆ ರೈತರಿಗೆ ಏನು ಒಳಿತು ಎಂದು ಲಾಡ್ ಪ್ರಶ್ನಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 90
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved