• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಲಾಂತರಿ ಬಿಟಿ ಬೀಜಗಳನ್ನು ದೇಶದಿಂದ ಹೊರ ಹಾಕದಿದ್ದರೇ ಕೃಷಿ ಚಟುವಟಿಕೆಗಳು ಸ್ಥಗಿತ

Sep 23 2024, 01:16 AM IST
ಕುಲಾಂತರಿ ಬಿಟಿ ಬೀಜಗಳನ್ನು ದೇಶದಿಂದ ಹೊರ ಹಾಕದಿದ್ದರೇ ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಶಕ್ತಿಯುತ ಆಹಾರವನ್ನು ಜನರಿಗೆ ನೀಡಬೇಕಾಗಿದೆ ಎಂದು ರೈತ ಮುಖಂಡ ಗಂಗಣ್ಣ ಎಲಿ ಆಗ್ರಹಿಸಿದರು.

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.65 ಕೋಟಿ ರು. ಲಾಭ: ಪ್ರಭಾಕರ ಪ್ರಭು

Sep 22 2024, 01:49 AM IST
ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ರಾಜು ಪೂಜಾರಿ ಹಲಾಯಿ, ದಯಾನಂದ ಶೆಟ್ಟಿ, ಮೋಹನ್ ಜಿ. ಮೂಲ್ಯ ಅವರನ್ನು ಗೌರವಿಸಲಾಯಿತು.

ಕೇಂದ್ರ ಸರ್ಕಾರದಿಂದ ಸ್ವದೇಶಿ ಕೃಷಿ ವ್ಯವಸ್ಥೆಗೆ ಇತಿಶ್ರೀ: ಕೆ.ಟಿ.ಗಂಗಾಧರ್

Sep 21 2024, 01:57 AM IST
ಬಹುರಾಷ್ಟ್ರೀಯ ಕಂಪನಿಗಳನ್ನು ಬಹಿಷ್ಕರಿಸಲು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಸೆ.26ರಂದು ಪ್ರತಿಭಟನೆ ನಡೆಸಲಾಗುವುದೆಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಎಚ್ಚರಿಸಿದರು.

ತಂಬ್ರಹಳ್ಳಿ ಕೃಷಿ ಸಹಕಾರಿ ಸಂಘ ವ್ಯವಹಾರದಲ್ಲಿ ತಾಲೂಕಿಗೆ ಪ್ರಥಮ

Sep 21 2024, 01:52 AM IST
ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಲ ಪಡೆದ ರೈತ ಮೃತಪಟ್ಟರೆ ಅವರ ಅಂತ್ಯಕ್ರಿಯೆಗೆ ಸಂಘದಿಂದ ₹೫ ಸಾವಿರ ನೀಡಲಾಗುವುದು.

ಸೋಲಾರ್ ಕೃಷಿ ಪಂಪ್ ಸೆಟ್ ಗೆ ಶೇ.80 ರಷ್ಟು ಅನುದಾನ: ಮಂಜುನಾಥ್

Sep 21 2024, 01:46 AM IST
ತರೀಕೆರೆಸೌರಮಿತ್ರ ಯೋಜನೆ ಮೂಲಕ ಸೋಲಾರ್ ಕೃಷಿ ಪಂಪ್ ಸೆಟ್ ಅಳವಡಿಸಲು ಶೇ.80 ರಷ್ಟು ಸರ್ಕಾರ ಅನುದಾನ ನೀಡಲಿದ್ದು. ಉಳಿದ ಶೇ 20ರಷ್ಟು ಹಣವನ್ನು ಫಲಾನುವಿಗಳು ಪಾವತಿಸಬೇಕಿದೆ ಎಂದು ಮೆಸ್ಕಾಂ ಸೂಪರಿಂಟೆಂಡೆಂಟ್ ಇಂಜಿನಿಯರ್ ಎಂ.ಎಸ್.ಮಂಜುನಾಥ್ ಹೇಳಿದರು.

ಕೃಷಿ ಸಹಕಾರಿ ಸಂಸ್ಥೆಯ ನಿಸ್ವಾರ್ಥ ಸೇವೆ ಶ್ಲಾಘನೀಯ

Sep 20 2024, 01:48 AM IST
ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಸಹಕಾರ ಸಂಘಗಳು ಮಾಡುತ್ತಿರುವ ನಿಸ್ವಾರ್ಥ ಸೇವೆ ನಿಜಕ್ಕೂ ಶ್ಲಾಘನೀಯ.

ಮಾರಕ ಕೃಷಿ ಕಾಯ್ದೆ ಕೈಬಿಡಲು ಸಿಎಂಗೆ ಕೋಡಿಹಳ್ಳಿ ಒತ್ತಾಯ

Sep 20 2024, 01:39 AM IST
ದಾವಣಗೆರೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 52.97 ಲಕ್ಷ ಲಾಭ

Sep 20 2024, 01:36 AM IST
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2022-23 ನೇ ಸಾಲಿನಲ್ಲಿ ರು. 52,97,830 ನಿವ್ವಳ ಲಾಭ ಗಳಿಸಿದೆ. ಗುರುವಾರ ಇಲ್ಲಿನ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.

ಕೃಷಿ ಭೂಮಿಯ ಆರ್.ಟಿಸಿ ಹೊಂದಿರುವ ಆದಿವಾಸಿ ರೈತರಿಗೆ ಟಿಎಪಿಸಿಎಂಎಸ್ ಸದಸ್ಯತ್ವ: ಅಧ್ಯಕ್ಷ ಬಸವಲಿಂಗಯ್ಯ ಭರವಸೆ

Sep 19 2024, 02:01 AM IST

ಕೃಷಿ ಭೂಮಿಯ ಆರ್.ಟಿಸಿ ಹೊಂದಿರುವ ಆದಿವಾಸಿ ರೈತರಿಗೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸದಸ್ಯತ್ವ ನೀಡುವ ಭರವಸೆಯನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ ನೀಡಿದ್ದಾರೆ.  

ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆಗೆ ರೈತ ಸಂಘ ಆಕ್ರೋಶ

Sep 19 2024, 01:55 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 90
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved