• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪಂಪ್‌ಸೆಟ್‌ಗೆ ಆಧಾರ್‌ ಜೋಡಣೆ ಕೈಬಿಡಲು ರೈತರ ಒತ್ತಾಯ

Sep 05 2024, 12:36 AM IST
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆ ಮೂಲಕ ಖಾಸಗೀಕರಣಗೊಳಿಸಿ ವಿದ್ಯುತ್ ಶುಲ್ಕ ವಿಧಿಸುವ ಸರ್ಕಾರದ ಯೋಜನೆ ಕೈಬಿಡಬೇಕು.

ಕೃಷಿ ಪಂಪ್ ಸೆಟ್‌ಗಳಿಗೆ ರೈತರ ಆಧಾರ್ ಲಿಂಕ್ ಮಾಡಿಸುವುದನ್ನು ವಿರೋಧಿಸಿ ಪ್ರತಿಭಟನೆ

Sep 05 2024, 12:34 AM IST
ರೈತರ ಕೃಷಿ ಪಂಪ್ ಸೆಟ್ ಗಳ ಆರ್.ಆರ್ ನಂಬರ್ ಗೆ ಆಧಾರ್ ಲಿಂಕ್ ಮಾಡಿ ಖಾಸಗೀಕರಣ ಮಾಡಿ ಶುಲ್ಕ ವಿಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಹುನ್ನಾರ ನಡೆಸಿವೆ. ಕೃಷಿಗೆ ಮೂಲವಾದ ವಿದ್ಯುತ್ ಹಾಗೂ ಟ್ರಾನ್ಸ್ ಫಾರ್ಮರ್, ವಿದ್ಯುತ್ ಕಂಬ ಮತ್ತು ತಂತಿಯನ್ನು ಇಲಾಖೆಯ ವೆಚ್ಚದಿಂದ ನಿರ್ಮಿಸಿ ಇದಕ್ಕೆ ರೈತರ ವಂತಿಕೆಯಾಗಿ 17 ರಿಂದ 23 ಸಾವಿರದವರೆಗೆ ಪಡೆಯಲಾಗುತ್ತಿತ್ತು.

ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವುದಕ್ಕೆ ವಿರೋಧ

Sep 05 2024, 12:33 AM IST
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವ ಹೊಸ ವಿಧಾನದಿಂದಾಗಿ ರೈತರಿಗೆ ಭಾರಿ ಸಮಸ್ಯೆಯಾಗಲಿದೆ. ಕೆಲ ರೈತರು ಸಾಗುವಳಿ ಭೂಮಿಯನ್ನು ಪೌತಿ ಖಾತೆ ಮಾಡಿಸಿಕೊಂಡಿಲ್ಲ. ಕೆಲವರು ಬಹರ್‌ ಹುಕುಂ ಅಡಿ ಅರ್ಜಿ ಸಲ್ಲಿಸಿದ್ದಾರೆ, ಮಂಜೂರಾಗಿಲ್ಲ. ಇಂತಹ ಹಲವು ಸಮಸ್ಯೆಗಳಿರುವುದರಿಂದ ಆಧಾರ್‌ ಲಿಂಕ್‌ ವಿರೋಧಿಸಿ ರಾಜ್ಯ ರೈತ ಸಂಘದಿಂದ ಬುಧವಾರ ನಗರದಲ್ಲಿ ಚೆಸ್ಕಾಂ ಎದುರು ಪ್ರತಿಭಟನೆ ನಡೆಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆಗೆ ವಿರೋಧ

Sep 05 2024, 12:32 AM IST
ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆಗೆ ವಿರೋಧ

ಕೃಷಿ ಕಚೇರಿ ಸ್ಥಳಾಂತರ ವಾಪಸ್ಸು ಪಡೆಯಲು ಆಗ್ರಹಿಸಿ ಮನವಿ

Sep 04 2024, 01:53 AM IST
ಲಿಂಗಸುಗೂರು ನಗರದಲ್ಲಿ ಶಾಸಕ ಮಾನಪ್ಪ ವಜ್ಜಲ್ ಮೂಲಕ ಕರವೇ ಮುಖಂಡರು ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಕೃಷಿ ಉಪ ನಿರ್ದೇಶಕ ಕಚೇರಿ ಸ್ಥಳಾಂತರ ಕೈಬಿಡಲು ಆಗ್ರಹಿಸಿದರು.

ಯುವಕರು ಕಾಫಿ ಕೃಷಿ ಮಾಡಲು ಮುಂದಾಗಿ: ದಿನೇಶ್

Sep 04 2024, 01:50 AM IST
ವಿಶ್ವದಲ್ಲಿ ಕಾಫಿ ಉದ್ಯಮಕ್ಕಿಂತ ಉತ್ತಮವಾದದ್ದು ಬೇರೊಂದಿಲ್ಲ. ಇಂದಿನ ಯುವಜನತೆ ಕಾಫಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಮುಂದೆ ಬರಬೇಕು ಎಂದು ಕೇಂದ್ರೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವವೃಂದ ಹೇಳಿದರು.

ಮಳೆಯಾಶ್ರಿತ ಕೃಷಿ ನೀತಿ: ಕೃಷಿ ಭಾಗ್ಯ ಯೋಜನೆ ಅನುಷ್ಠಾನ

Sep 04 2024, 01:50 AM IST
ಮಳೆಯಾಶ್ರಿತ ಕೃಷಿ ನೀತಿ ಯೋಜನೆ ಕುರಿತು ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಸೋಮವಾರಪೇಟೆ ಕಸಬಾ 9108758654, ಶನಿವಾರಸಂತೆ 7760210610, ಕೊಡ್ಲಿಪೇಟೆ 8217723388 , ಶಾಂತಳ್ಳಿ 8310828896 , ಸುಂಟಿಕೊಪ್ಪ 9741963357, ಕುಶಾಲನಗರ 9380895275 ನ್ನು ಸಂಪರ್ಕಿಸಬಹುದು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರು. ೩೬.೨೯ ಲಕ್ಷ ಲಾಭ

Sep 04 2024, 01:49 AM IST
ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ೨೦೨೩ -೨೪ ಸಾಲಿನಲ್ಲಿ ೩೬.೨೯ ಲಕ್ಷ ರು. ಲಾಭ ಗಳಿಸಿದೆ . ಸದಸ್ಯರಿಗೆ ಶೇ.12 ಡಿವಿಡೆಂಡ್‌ ನೀಡಲು ಸಂಘ ನಿರ್ಧರಿಸಿದೆ.

ನಿರಂತರ ಮಳೆ: ಕೃಷಿ ಕಾರ್ಯಗಳು ಮೊಟಕು

Sep 03 2024, 01:37 AM IST
Incessant rains: Agricultural activities curtailed

ವಿದ್ಯಾವಂತರಿಗೆ ಕೃಷಿ ಬಗ್ಗೆ ಸೂಕ್ತ ತರಬೇತಿ ಅವಶ್ಯ

Sep 03 2024, 01:35 AM IST
ಶಿಕಾರಿಪುರದ ನೂತನ ಕೃಷಿ ತರಬೇತಿ ಭವನ ಕಟ್ಟಡವನ್ನು ಸಂಸದ ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 90
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved