• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂರ್ಯಕಾಂತಿ ಇಳುವರಿ ಹೆಚ್ಚಳಕ್ಕೆ ಜೇನು ಕೃಷಿ ಪೂರಕ

Jul 31 2024, 01:10 AM IST
Beekeeping Supplement for Sunflower Yield Increase

ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ಬೇಡ

Jul 30 2024, 01:31 AM IST
ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ನೀಡಲು ಬೆಂಗಳೂರು ಕೃಷಿ ವಿವಿ ಮಾಡಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಇಲ್ಲಿಯ ಕೃಷಿ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಮಣ್ಣಿನ ಆರೋಗ್ಯಕ್ಕಾಗಿ ನೈಸರ್ಗಿಕ ಕೃಷಿ ಅಳವಡಿಸಿ

Jul 30 2024, 12:43 AM IST
ತೆಂಗು ಮತ್ತು ಅಡಿಕೆ ತೋಟದಲ್ಲಿ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯನ್ನು ಹೆಚ್ಚಿಸಲು ಬೆಳೆ ತ್ಯಾಜ್ಯ ಬಳಕೆ ಮತ್ತು ಹಸಿರೆಲೆ ಗೊಬ್ಬರವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ತೆಂಗಿನ ತೋಟದಲ್ಲಿ ಬೆಳೆಯುವಂತೆ

ಕೃಷಿ ತರಬೇತಿಗೆ ೧೦ ಎಕರೆ ಭೂಮಿ: ಭರವಸೆ

Jul 30 2024, 12:39 AM IST
ತಾಲೂಕಿನಲ್ಲಿ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕೃಷಿಕ ಸಮಾಜದ ಆಡಳಿತ ಮಂಡಳಿಯವರು ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗಾಗಿ ೧೦ ಎಕರೆ ಜಮೀನು ಬೇಕಾಗಿದೆ ಎಂದು ಮನವಿ ಸಲ್ಲಿಸಿದರೆ ಸರ್ಕಾರದ ಜತೆ ಚರ್ಚಿಸಿ ಜಮೀನು ಮಂಜೂರು ಮಾಡಿಸುವ ಭರವಸೆ.

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ದುರುಪಯೋಗ: ನಷ್ಟ ಸರಿಪಡಿಸುವಂತೆ ಒತ್ತಾಯ

Jul 30 2024, 12:39 AM IST
ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೇಮ್ ಕುಮಾರಿ ಅವರು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೂ ಸಮರ್ಪಕ ಉತ್ತರ ಕೊಡುತ್ತಿಲ್ಲ. ತಪ್ಪು ಒಪ್ಪಿಕೊಂಡು ಸ್ವಲ್ಪ ಹಣವನ್ನು ಮರು ಪಾವತಿ ಮಾಡಿದ್ದಾರೆ. ಜು.24ರಂದು ಸಭೆ ನಡೆಸಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಬಿಜೆಪಿ-ಜೆಡಿಎಸ್ ಕಾಲದಲ್ಲೂ ಬರಗಾಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jul 30 2024, 12:36 AM IST
ಕಳೆದ ವರ್ಷ ಬರಗಾಲ ಎದುರಾದರೂ ಜನರು ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರಿಕೆಯಿಂದ ನೋಡಿಕೊಂಡೆವು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟೆವು. ಕೇಂದ್ರ ಸರ್ಕಾರ ತೆರಿಗೆ ವಂಚನೆ ಮಾಡಿದರೂ ಸುಪ್ರೀಂ ಕೋರ್ಟ್ ಮೊರೆ ಹೋಗಿ ಅನುದಾನ ಬಿಡುಗಡೆ ಮಾಡಿಸಿ ನೀಡಿದ್ದೇವೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ಕೃಷಿ ಕೂಲಿಕಾರರಿಂದ ಪ್ರತಿಭಟನೆ

Jul 27 2024, 01:02 AM IST
ವಾರದಲ್ಲಿ ಯಾವುದಾದರೂ ಒಂದು ದಿನ ರಜೆ ತೆಗೆದುಕೊಳ್ಳಬೇಕೆಂದು ಕಾಯ್ದೆ ನಿಯಮವಿದ್ದರೂ ಎಲ್ಲಾ ರಜಾ ದಿನಗಳಲ್ಲಿಯೂ ಕೆಲಸ ಕೊಡುವುದಿಲ್ಲ. ಗ್ರಾಮ ಕಾಯಕ ಮಿತ್ರರನ್ನು ಉದ್ಯೋಗ ಖಾತ್ರಿ ಕೆಲಸಕ್ಕೆ ಸಮರ್ಪಕವಾಗಿ ಬಳಸದೇ ಪಂಚಾಯ್ತಿ ಇತರೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜೊತೆಗೆ 25 ದಿನದ ಕೆಲಸವನ್ನು ನೀಡದೆ ಕೂಲಿಕಾರರಿಗೆ ಸತಾಯಿಸುತ್ತಿದ್ದಾರೆ.

ಕಲಬುರಗಿ: ಇಂದಿನಿಂದ ಸಾವಯವ ಕೃಷಿ ಜಾತ್ರೆ

Jul 27 2024, 12:49 AM IST
ಎಪಿಎಂಸಿಯಲ್ಲಿ ಭರದ ಸಿದ್ಧತೆ ನಡೆದಿದ್ದು, ಕೆಕೆಸಿಸಿಐ ನೇತೃತ್ವದಲ್ಲಿ 3 ದಿನ ಜಾತ್ರೆ ನಡೆಯಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಜೆ 5 ಗಂಟೆಗೆ ಕೃಷಿಯಲ್ಲಿ ವಿನೂತನ ಆವಿಷ್ಕಾರ ಮಾಡಿದ ರೈತರಿಗೆ ಪ್ರಶಸ್ತಿ ವಿತರಣೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಾತ್ರೆಯಲ್ಲಿ ಸಾಕು ನಾಯಿ, ಬೆಕ್ಕು, ಕುದುರೆ ಹಾಗೂ ಜಾನುವಾರುಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ

Jul 26 2024, 01:34 AM IST
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.

ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

Jul 26 2024, 01:31 AM IST
ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 90
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved