• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿಗೆ ಕುಮಾರ್‌ ಪೆರ್ನಾಜೆ-ಸೌಮ್ಯಾ ಆಯ್ಕೆ

Aug 02 2025, 12:15 AM IST
ಕುಮಾರ್ ಪೆರ್ನಾಜೆ-ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ‘ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ‘ಚಂದನ ಸ್ವರ ಸಂಗೀತ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಸದೃಢ ಆಡಳಿತದಿಂದ ಕೃಷಿ ಕ್ಷೇತ್ರದ ಸಮಸ್ಯೆಗೆ ಪರಿಹಾರ

Aug 02 2025, 12:00 AM IST
ಸ್ವತಂತ್ರ ನಂತರ ಕಾಲಘಟ್ಟದಲ್ಲಿ ಶೇ.75ರಷ್ಟು ಕುಟುಂಬಗಳು ಜೀವನಕ್ಕಾಗಿ ಕೃಷಿ ಅವಲಂಭಿಸಿದ್ದವು. ಈಗ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಇಳಿಮುಖವಾಗಿದೆ. ಆದರೆ, ಕೃಷಿ ಕ್ಷೇತ್ರದಲ್ಲಿ ಸಮಸ್ಯೆಗಳು ಬೃಹದಾಕಾರವಾಗಿ ಬೆಳೆದಿವೆ. ಕೃಷಿ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಆಡಳಿತ ವ್ಯವಸ್ಥೆ ಸದೃಢವಾಗಬೇಕು.

ಕೃಷಿ ಮೇಳದಲ್ಲಿ ‘ನೀಲಿ’ ಅರಿಶಿಣ ಸೇರಿ 5 ಹೊಸ ತಳಿ ಲೋಕಾರ್ಪಣೆ

Jul 31 2025, 01:48 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ನ.13 ರಿಂದ 16 ರವರೆಗೂ ಆಯೋಜಿಸಲಿರುವ ಬಹುನಿರೀಕ್ಷಿತ ‘ಕೃಷಿ ಮೇಳ’ದಲ್ಲಿ ಉತ್ಕೃಷ್ಟ ‘ನೀಲಿ ತಿರುಳ’ನ್ನು ಹೊಂದಿರುವ ಅರಿಶಿಣ ಸೇರಿದಂತೆ ಐದು ನೂತನ ತಳಿಗಳು ಲೋಕಾರ್ಪಣೆಯಾಗಲಿವೆ.

ಜಾಗತಿಕ ಆರ್ಥಿಕ ವ್ಯವಸ್ಥೆಗೆ ಕೃಷಿ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಡಾ.ಕುಮಾರ

Jul 31 2025, 12:45 AM IST
ಕೃಷಿ ವಿಜ್ಞಾನಿಗಳು ಹೊಸದಾಗಿ ತಂತ್ರಜ್ಞಾನಗಳ ಅಳವಡಿಕೆ ಮತ್ತು ಉಪಯುಕ್ತತೆಯಿಂದ ಕೃಷಿಯ ವ್ಯಾಪ್ತಿ ಜಾಗತಿಕ ಮಟ್ಟಕ್ಕೂ ವಿಸ್ತರಿಸುತ್ತಿದ್ದಾರೆ. ತರಬೇತಿ ಕಾರ್ಯಕ್ರಮಗಳು, ಜ್ಞಾನದ ಆಗರಗಳಾಗಿ ಸ್ಫೂರ್ತಿದಾಯಕವಾಗಿರುತ್ತದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ.

ಕೃಷಿ ಸಚಿವನಾಗಲು ಎನ್‌. ಚೆಲುವರಾಯಸ್ವಾಮಿ ಅನ್‌ಫಿಟ್‌: ನಡಹಳ್ಳಿ

Jul 30 2025, 12:46 AM IST
ರಾಜ್ಯ ಸರ್ಕಾರ 12.95 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇಟ್ಟಿತ್ತು. ಅದರಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಪೂರೈಸಿದೆ. ಜುಲೈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಪೂರೈಕೆ ಮಾಡಿದೆ.

ಹಿಂಡು ಹಿಂಡಾಗಿ ಕೃಷಿ ಭೂಮಿಗೆ ನುಗ್ಗಿದ ಕಾಡಾನೆಗಳು

Jul 30 2025, 12:45 AM IST
ತಾಲೂಕಿನಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು ಆಹಾರ ಹುಡುಕಿಕೊಂಡು ರೈತರ ಕೃಷಿ ವಲಯಕ್ಕೆ ಕಾಡಾನೆಗಳು ಹಿಂಡು ಹಿಂಡಾಗಿ ದಾಂಧಲೆ ನಡೆಸುತ್ತಿದ್ದು ಇದರಿಂದ ರೈತರು ಕಂಗಲಾಗಿದ್ದಾರೆ. ಇದೇ ಗ್ರಾಮದ ಪಟೇಲರ ಮನೆ ಬಸಪ್ಪ ಗೌಡ ಎಂಬುವರ ತೋಟವನ್ನು ನಾಶಪಡಿಸಿವೆ. ಇದೇ ರೀತಿ ತಾಲೂಕಿನ ಕೊಡಗು ಗಡಿ ಗ್ರಾಮ ತಂಬಲಗೇರಿಯಲ್ಲಿ ಐದಕ್ಕೂ ಹೆಚ್ಚು ಕಾಡಾನೆಗಳು ಗ್ರಾಮದ ಕೃಷ್ಣಮೂರ್ತಿ ಎಸ್ಟೇಟ್, ಟಿಡಿ ಸುಬ್ರಹ್ಮಣ, ಧರ್ಮರಾಜ್‌ರವರ ಕಾಫಿ ತೋಟಗಳಲ್ಲಿ ಕಾಫಿ, ಏಲಕ್ಕಿ, ಅಡಿಕೆ ಗಿಡಗಳನ್ನು ನಾಶಪಡಿಸಿವೆ. ಇದೇ ಗ್ರಾಮದ ವಿನೋದ್, ಮಧು ಎಂಬುವರ ಭತ್ತದ ಗz ಹಾಗೂ ತೋಟದ ಕೆರೆಯನ್ನು ಸಂಪೂರ್ಣ ನಾಶಪಡಿಸಿವೆ.

ಗದ್ದೆಗಿಳಿದು ಕೃಷಿ ಅನುಭವ ಪಡೆದ ಪಡುಬೆಳ್ಳೆ ಇಂಟರ್‍ಯಾಕ್ಟ್- ಸ್ಕೌಟ್ ಗೈಡ್ಸ್ ಮಕ್ಕಳು!

Jul 29 2025, 01:50 AM IST
ಶಿರ್ವ ಸಮೀಪದ ಕುರ್ಕಾಲು ಗ್ರಾಮದ ಬಿಜಂಟ್ಲ ಉಮೇಶ ಆಚಾರ್ಯರ ಗದ್ದೆಯಲ್ಲಿ ಪಡುಬೆಳ್ಳೆ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಶಾಲಾ ಇಂಟರ್‍ಯಾಕ್ಟ್ ಹಾಗೂ ಸ್ಕೌಟ್-ಗೈಡ್ಸ್‌ನ ಮಕ್ಕಳು ಗದ್ದೆಗಿಳಿದು ಭತ್ತದ ನಾಟಿ ಕಾರ್ಯದ ಬಗ್ಗೆ ಪ್ರಾತ್ಯಕ್ಷಿಕೆಯ ಅನುಭವ ಪಡೆದರು.

ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರ ಕಾರಣ: ಕೃಷಿ ಇಲಾಖೆ ಸ್ಪಷ್ಟನೆ

Jul 29 2025, 01:01 AM IST
ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶಿಲ್ಕು ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ.

ಕೃಷಿ ಭೂಮಿ ಬಲವಂತ ಸ್ವಾಧೀನ ಇಲ್ಲ

Jul 29 2025, 01:00 AM IST
ಕೆಲ ರೈತರು, ನ್ಯಾಯಾಲಯದಲ್ಲಿ ಕೇಸು ಹಾಕಿದ್ದಾರೆ. ಆದ್ದರಿಂದ ನಾನೇ ಖುದ್ದಾಗಿ ಬಂದು, ರೈತರ ಭೂಮಿಗಳಲ್ಲಿ ಏನೇನು ಬೆಳೆ ಬೆಳೆದಿದ್ದೀರಿ ಎಂದು ಅಧಿಕಾರಿಗಳು ಕಣ್ಣಾರೆ ನೋಡಿ, ವರದಿ ಸಲ್ಲಿಸಬೇಕಾಗಿದೆ. ನಾನು ಕೆಐಎಡಿಬಿ ಕಚೇರಿಯಲ್ಲಿ ಕುಳಿತು ವರದಿ ಹಾಕುವುದಕ್ಕೆ ಸಾಧ್ಯವಿಲ್ಲ. ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಯಲ್ಲಿ ಏನೇನು ಬೆಳೆ ಬೆಳೆದಿದ್ದಾರೆ ಎಂದು ನ್ಯಾಯಾಲಯಕ್ಕೂ ಮನವರಿಕೆ ಮಾಡಿಕೊಡಬೇಕು.

ಹಾರಂಗಿ: ಬಡ ಮಹಿಳೆಯ ಕೈಹಿಡಿದ ಜೇನು ಕೃಷಿ

Jul 28 2025, 01:39 AM IST
ಜೇನುಕೃಷಿಯಿಂದಲೂ ಉತ್ತಮ ಆದಾಯಗಳಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು ಎಂಬುವುದನ್ನು ಜಿಲ್ಲೆಯ ಮಹಿಳೆಯೊಬ್ಬರು ತೋರಿಸಿಕೊಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved