• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಮಾರಾಟ ಮಳಿಗೆಗಳ ಮೇಲೆ ದಾಳಿ

Jun 14 2024, 01:07 AM IST
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಮತ್ತು ಕಲ್ಲೋಳಿ ಗ್ರಾಮಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಬುಧವಾರ ದಿಢೀರ್‌ ನಡೆಸಿದರು. ಇದೇ ವೇಳೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ದಾಖಲೆಗಳನ್ನು ಪರಿಶೀಲಿಸಿದರು.

ಮುಂಗಾರು ತಡ: ಸೂರ್ಯಕಾಂತಿ, ಹತ್ತಿ ಬಿತ್ತನೆ ಇ‍ಳಿಮುಖ: ಕೃಷಿ ನಿರ್ದೇಶಕ

Jun 13 2024, 12:52 AM IST
ರೈತರು ಬಿಜೋತ್ಪಾದನೆ ಮೂಲಕ ಶೇಕಡ ೧೫ ರಿಂದ ೨೦ ರಷ್ಟು ಹೆಚ್ಚಿನ ಆದಾಯವನ್ನು ಆಯ್ದ ಬೆಳೆಗಳಲ್ಲಿ ಪಡೆದುಕೊಳ್ಳಬೇಕೆಂದು ತಿಳಿಸುತ್ತಾ ಮಳೆ ಅನಿಶ್ಚಿತತೆ ಸಂದರ್ಭದಲ್ಲಿ ಪರ್ಯಾಯ ಬೆಳೆ ಯೋಜನೆಗೆ ಪೂರಕವಾದ ಅಲ್ಪಾವಧಿ ಬೆಳೆ ತಳಿಗಳ ಬಗ್ಗೆ ಮತ್ತು ಆ ತಳಿಗಳ ವಿಶೇಷತೆಗಳ ಬಗ್ಗೆ ಮಾಹಿತಿ ಒದಗಿಸಿದರು.

ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ

Jun 13 2024, 12:45 AM IST
ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ ಮೊದಲಾದ ರಾಜ್ಯಗಳಿಗೆ ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಅದೇ ರೀತಿ ವಿವಿಧ ರಾಜ್ಯದ ಡಿಸಿಸಿ ಬ್ಯಾಂಕ್‌ನ ಆಯ್ದ ಸದಸ್ಯರು, ಯಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಸಹಕಾರ ಸಂಘಕ್ಕೆ ಭೇಟಿ ನೀಡಿದರು.

ಸಕಲೇಶಪುರದಲ್ಲಿ ಕೃಷಿ ಚುರುಕು: ತೋಟದ ಕಾರ್ಮಿಕರೇ ಬೆಳೆಗಾರರ ನಿಯಂತ್ರಣ!

Jun 12 2024, 12:35 AM IST
ಸಕಲೇಶಪುರದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕಾಫಿತೋಟಗಳಿಗೆ ರಸಗೊಬ್ಬರ, ಗೊಟ್ಟಿಗೆ ಗೊಬ್ಬರ ನೀಡುವ ಕೆಲಸಕ್ಕೂ ಬೆಳೆಗಾರರು ಮುಂದಾಗಿದ್ದಾರೆ. ಅಲ್ಲದೆ ಭತ್ತ ನಾಟಿ ಪೂರ್ವ ಸಿದ್ದತೆಗಳಿಗೂ ಸದ್ಯ ಚಾಲನೆ ನೀಡಲಾಗಿದೆ. ಇದರಿಂದ ಕಾರ್ಮಿಕರಿಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಸದ್ಯ ಕಾಫಿ ಹಣ್ಣು ಕೊಯ್ಲಿನ ನಂತರ ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕದಿಂದ ಬಂದಿದ್ದ ಕಾರ್ಮಿಕರು ಗ್ರಾಮಕ್ಕೆ ಮರಳಿದ್ದು ಇವರ ಅನುಪಸ್ಥಿತಿಯಲ್ಲಿ ಸ್ಥಳೀಯ ಕಾರ್ಮಿಕರು ಈ ಎಲ್ಲ ಕೆಲಸಗಳನ್ನು ನಿರ್ವಹಿಸಬೇಕಿದೆ.

ಕೃಷಿ ಕ್ಷೇತ್ರ ಸುಧಾರಣೆ, ರೈತರ ಸಮಸ್ಯೆಗೆ ಪರಿಹಾರ ಅಗತ್ಯ

Jun 12 2024, 12:33 AM IST
ದೇಶದ ಕೃಷಿ ಪದ್ಧತಿ ಸುಧಾರಿಸುವ ಜೊತೆಗೆ ರೈತರ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಪ್ರಥಮಾದ್ಯತೆ ಮೇಲೆ ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ

Jun 12 2024, 12:31 AM IST
ವಿಜಯನಗರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರು ಹೊಲ ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕೃಷಿ ಇಲಾಖೆ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸುತ್ತಿದೆ.

ಚಿತ್ರದುರ್ಗದಲ್ಲಿ ಚುರುಕುಗೊಂಡ ಕೃಷಿ ಚಟುವಟಿಕೆ

Jun 12 2024, 12:30 AM IST
25,045 ಮೆಟ್ರಿಕ್ ಟನ್ ರಸಗೊಬ್ಬರ, 35,000 ಬಿತ್ತನೆ ಬೀಜ ದಾಸ್ತಾನು,

ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?

Jun 10 2024, 12:30 AM IST
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಹರ್ಷ ತಂದ ಮುಂಗಾರು; ಕೃಷಿ ಚಟುವಟಿಕೆ ಜೋರು

Jun 09 2024, 01:42 AM IST
ಲೋಕಾಪುರ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಲೋಕಾಪುರ ಹೋಬಳಿ ಸೇರಿದಂತೆ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ.

ಕೃಷಿ ಹೊಂಡಗಳು ಭರ್ತಿ: ರೈತರಲ್ಲಿ ಮಂದಹಾಸ

Jun 09 2024, 01:39 AM IST
ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಳ್ಳ-ಕೊಳ್ಳ ಸೇರಿದಂತೆ ಎಲ್ಲ ಕೃಷಿ ಹೊಂಡಗಳು ತುಂಬಿದ್ದು ರೈತರ ಮೊಗದಲ್ಲಿ ಮಂದಹಾಸ ಬೀರುತ್ತಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 90
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved