• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ: ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ

May 22 2024, 12:47 AM IST
ಸೋಮವಾರಪೇಟೆ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪುಷ್ಪಗಿರಿ ಎಫ್‍ಪಿಒ ಮತ್ತು ಭುವನ ಮಂದಾರ ಸಹಭಾಗಿತ್ವದಲ್ಲಿ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ಪುನರ್ ಸೃಷ್ಟಿಸಿ ಮಣ್ಣನ್ನು ಜೀವಂತಗೊಳಿಸುವ ವಿಧಾನ ಮತ್ತು ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಿತು.

ಸಮಗ್ರ ಕೃಷಿ ಮಾಡಿ ಮಾದರಿಯಾದ ಕೃಷ್ಣಾಬಾಯಿ

May 21 2024, 12:44 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕುಡಿಯೋಕೆ ನೀರಿಲ್ಲ, ಭೀಕರ ಬರದ ಮಧ್ಯೆ ಕುಡಿಯೋದಕ್ಕೆ ನೀರು ಸಿಕ್ಕರೆ ಸಾಕೆಂದು ಜನರು ಪರದಾಟ ನಡೆಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯೊಬ್ಬಳು ಸಮಗ್ರ ಕೃಷಿ ಮಾಡುವ ಮೂಲಕ ಕೃಷಿ ಮಾಡುವ ಮೂಲಕ ರೈತರೇ ಹುಬ್ಬೇರುವಂತೆ ಮಾಡಿದ್ದಾಳೆ. ಕೃಷಿ ನಂಬಿದವರನ್ನು ಕೈಬಿಟ್ಟಿಲ್ಲ ಎನ್ನುವುದಕ್ಕೆ ಈ ಮಹಿಳೆಯೇ ಸಾಕ್ಷಿ ಎನ್ನಬಹುದು. 54 ವರ್ಷದ ಕೃಷ್ಣಾಬಾಯಿ ಶಿವಾಜಿ ಸಾಳುಂಕೆ ಎಂಬ ರೈತ ಮಹಿಳೆ ಈ ಸಾಧನೆಗೆ ಸಾಕ್ಷಿಯಾದವರು.

ರೈತರ ಬದುಕಿಗೆ ಕೃಷಿ, ತೋಟಗಾರಿಕೆ ಆಸರೆ: ಡಾ.ಎಚ್.ಎಲ್.ನಾಗರಾಜು

May 21 2024, 12:35 AM IST
ತೋಟಗಾರಿಕೆ ರೈತರ ಬದುಕಿಗೆ ಆಸರೆಯಾಗಿವೆ. ತೋಟಗಾರಿಕೆ ಬೆಳೆಗಳಿಂದಲೂ ಸಹ ರೈತರು ಆರ್ಥಿಕವಾಗಿ ಸಲಬಲರಾಗುತ್ತಿದ್ದಾರೆ. ಸರ್ಕಾರಗಳು ಸಹ ತೋಟಗಾರಿಕೆ, ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದು, ರೈತರಿಗೆ ಅನುಕೂಲವಾಗುವ ಸಾಕಷ್ಟು ಯೋಜನೆ ರೂಪಿಸಿದೆ. ಅವುಗಳನ್ನು ರೈತರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು.

ಮುಂಗಾರು ಆರಂಭಕ್ಕೆ ಮುನ್ನ ಕೃಷಿ ಸಲಕರಣೆ ಸಿದ್ಧತೆ

May 21 2024, 12:34 AM IST
ಇನ್ನೇನು ಮುಂಗಾರು ಆರಂಭವಾಗುವ ಹಂತದಲ್ಲಿದ್ದು, ಶಿರಹಟ್ಟಿ ತಾಲೂಕಿನಲ್ಲಿ ರೈತರು ತಮ್ಮ ಕೃಷಿ ಸಲಕರಣೆಗಳ ಸಿದ್ಧತೆ ಹಾಗೂ ಬಿತ್ತನೆ ಬೀಜ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಕಂಬಾರ, ಬಡಿಗೇರರಿಗೆ ಈಗ ಇನ್ನಿಲ್ಲದ ಕೆಲಸ.

ಬಿಡಿ ಬಿತ್ತನೆ ಬೀಜಗಳ ಖರೀದಿಸಿ ಬಳಸಬೇಡಿ: ಕೃಷಿ ಇಲಾಖೆ

May 21 2024, 12:33 AM IST
ಜಿಲ್ಲೆಯಲ್ಲಿ ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ರೈತರು ಅಂತಹ ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆ ಮನವಿ ಮಾಡಿದೆ.

ಕೂಡ್ಲಿಗಿಯಲ್ಲಿ ಕೃಷಿ ಚಟುವಟಿಕೆ ಚುರುಕು

May 21 2024, 12:32 AM IST
ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಮಾಡಲು ತಯಾರು ನಡೆಸಿದ್ದಾರೆ.

ವಿಶ್ವಜೇನು ನೊಣ ದಿನ ಅಂಗವಾಗಿ ಸುತ್ತೂರಿನಲ್ಲಿ ಜೇನು ಕೃಷಿ ತರಬೇತಿ

May 21 2024, 12:32 AM IST
ಜೇನುಹುಳುಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹಾಗೂ ಜೇನು ಸಾಕಾಣಿಕೆಯಲ್ಲಿ ಗಮನಿಸಬಹುದಾದ ಅಂಶಗಳು ಮತ್ತು ಜೇನು ಗೂಡಿಗೆ ಭಾದಿಸುವ ಕೀಟ ಮತ್ತು ರೋಗಗಳ ಕುರಿತು ಮಾಹಿತಿ

ಚುರುಕುಗೊಂಡ ಕೃಷಿ ಚುಟವಟಿಕೆಗಳು

May 20 2024, 01:39 AM IST
ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆ ಆಗಿರುವುದರಿಂದ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ.

ಜಿಲ್ಲೆಯ ವಿವಿಧೆಡೆ ಮಳೆ: ಕೃಷಿ ಚಟುವಟಿಕೆ ಚುರುಕು

May 20 2024, 01:30 AM IST
ಈ ಬಾರಿಯಾದರೂ ಮಳೆ ಚೆನ್ನಾಗಿ ಆಗಿದ್ದರೆ ಎಂಬ ಆಶಾವಾದದಲ್ಲಿದ್ದರು. ಅದೀಗ ನಿಜವಾಗುವ ಸಾಧ್ಯತೆ ಕಾಣಿಸಿದೆ.

ಉತ್ತಮ ಮಳೆ: ಸುರಪುರದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ

May 19 2024, 01:50 AM IST
ಪ್ರಸ್ತುತ ಸಾಲಿನ ಆರಂಭದಲ್ಲೇ ವರುಣ ಕೃಪೆ ತೋರಿದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ವಾಡಿಕೆಗಿಂತ 119 ಮಿಮೀ ಮಳೆ ಹೆಚ್ಚಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved