• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ವಡಿ, ಕೆಂಪೇಗೌಡರು ನಾಡಿನ ಎರಡು ಕಣ್ಣುಗಳು ಇದ್ದಂತೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 28 2025, 12:18 AM IST
ಇಡೀ ಪ್ರಪಂಚದಲ್ಲೇ ಬೆಂಗಳೂರು ಗುರುತಿಸಿಕೊಳ್ಳಲು ಹಾಗೂ ರಾಜದಾನಿಯಾಗಲು ಕೆಂಪೇಗೌಡರು ಕಾರಣರು. ಅವರನ್ನು ಎಲ್ಲರೂ ಬದುಕಿರುವವರೆಗೂ ಸ್ಮರಿಸಬೇಕು. ನಾಲ್ವಡಿ ಹಳೇ ಮೈಸೂರು ಪ್ರಾಂತ್ಯ ಅಭಿವೃದ್ಧಿಯಾಗಲು ಕಾರಣರಾದರೆ, ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ಅಭಿವೃದ್ಧಿಯಾಗಲು ಮೂಲ ಕಾರಣರಾಗಿದ್ದಾರೆ.

ಕೃಷಿ ಅರಣ್ಯದಿಂದ ಭೂಮಿಯ ಅವಶ್ಯಕತೆ ಪೂರೈಸಲು ಸಾಧ್ಯ

Jun 28 2025, 12:18 AM IST
ಸಾವಯವ ಆಹಾರ ಉತ್ಪಾದನೆಗೆ ರೈತರು ತಮ್ಮ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಅರಣ್ಯ ಸಂರಕ್ಷಿಸಿಕೊಳ್ಳಬೇಕು.

ಕೃಷಿ, ತೋಟಗಾರಿಕಾ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮ ಅನುಸರಿಸಿ: ಬಿ.ಡಿ.ಜಯರಾಮ

Jun 27 2025, 12:54 AM IST
ಪ್ರಮುಖ ಬೆಳೆಗಳಾದ ರಾಗಿ ಮತ್ತು ದ್ವಿದಳ ಧಾನ್ಯಗಳ ತಳಿ ಆಯ್ಕೆ, ಬೇಸಾಯ ಕ್ರಮಗಳು ಮತ್ತು ಕೊಟ್ಟಿಗೆ ಗೊಬ್ಬರದ ಬಳಕೆಯ ಮಹತ್ವ ಮತ್ತು ಸದರಿ ಬೆಳೆಗಳಲ್ಲಿ ವಿವಿಧ ಕೀಟ, ರೋಗಗಳು ಹಾಗೂ ಅವುಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ.

ರಾಜ್ಯದ ಜಲಾಶಯಗಳು ಭರ್ತಿ: ಕೃಷಿ ಚಟುವಟಿಕೆಗೆ ಅನುಕೂಲ

Jun 27 2025, 12:48 AM IST
ಕಳೆದ ವರ್ಷ ಬೆಂಗಳೂರಿನಲ್ಲಿ ಆರಂಭಗೊಂಡ ಕಾವೇರಿ ಪೂಜೆ ಕಾರ್ಯಕ್ರಮದ ಕೃಪೆಯಿಂದ ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸೌರಶಕ್ತಿ ಕೃಷಿ ಯಂತ್ರೋಪಕರಣ ಬಳಸಿ

Jun 27 2025, 12:48 AM IST
ಹಿಂದುಳಿದ ಪ್ರದೇಶವಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಜನರು ಕೃಷಿ ಅವಲಂಬಿತರು. ಶೇ. 75ರಷ್ಟು ಒಣ ಬೇಸಾಯ ಹಾಗೂ ಶೇ. 25ರಷ್ಟು ಮಾತ್ರ ನೀರಾವರಿ ಇದೆ. ರೈತರಿಗೆ ಉತ್ತಮ ಬೆಲೆ ಸಿಗುವಂತಾಗಬೇಕು.

ಬಾಹ್ಯಾಕಾಶ ನಿಲ್ದಾಣಕ್ಕೆ ಧಾರವಾಡ ಕೃಷಿ ವಿವಿಯ ಹೆಸರು, ಮೆಂತೆ ಬೀಜ

Jun 26 2025, 01:32 AM IST
ಗಗನಯಾತ್ರಿಗಳು ಹೆಚ್ಚಾಗಿ ಬಾಹ್ಯಾಕಾಶದಲ್ಲಿ ಪೌಷ್ಟಿಕಾಂಶದ ಕೊರತೆ ಸೇರಿದಂತೆ ಗಮನಾರ್ಹ ಆರೋಗ್ಯ ಸವಾಲುಗಳನ್ನು ಎದುರಿಸುತ್ತಾರೆ. ಇದಕ್ಕೆ ಪರಿಹಾರವಾಗಿ ಬಾಹ್ಯಾಕಾಶದಲ್ಲಿ ತಾಜಾ, ಮೊಳಕೆಯೊಡೆದ ಆಹಾರ ಮೂಲಗಳಾಗಿ ಬಳಸಲು ಕೃಷಿ ವಿವಿಯು ಎರಡು ಭಾರತೀಯ ಆಹಾರ ಪ್ರಧಾನ ಬೆಳೆಗಳಾದ ಹೆಸರುಕಾಳು ಮತ್ತು ಮೆಂತೆ ಬೀಜಗಳನ್ನು ಕಳುಹಿಸಿದೆ.

ಕೃಷಿ ಇಲಾಖೆ ಸಿಬ್ಬಂದಿ ನೇಮಕ ಅರ್ಜಿ ಆಹ್ವಾನ

Jun 25 2025, 11:47 PM IST
ಸೀಮಿತ ಅವಧಿಗೆ ವಿರಾಜಪೇಟೆ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜು. 5ರೊಳಗೆ ಅರ್ಜಿ ಸಲ್ಲಿಸಬಹುದು.

ಅಂಗಾಂಶ ಕೃಷಿ ಮೂಲಕ ಕಾಫಿ ಹೊಸ ತಳಿ ಅನ್ವೇಷಣೆ

Jun 25 2025, 11:47 PM IST
ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂತರಿಕ ಬೇಡಿಕೆ ಮತ್ತು ರಫ್ತಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಭಾರತೀಯ ಕಾಫಿ ಮಂಡಳಿ ತನ್ನ ಕಾರ್ಯ ತಂತ್ರವನ್ನು ಮರು ಪರಿಶೀಲಿಸಲು ಸಿದ್ಧತೆ ನಡೆಸಿದೆ.

ಕುಮಾರ್ ಪೆರ್ನಾಜೆ- ಸೌಮ್ಯ ದಂಪತಿಗೆ ಕೃಷಿ ರತ್ನ ಪ್ರಶಸ್ತಿ

Jun 25 2025, 01:18 AM IST
ಆರ್‌ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ವತಿಯಿಂದ ಅಂತಾರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 4 ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15ರಂದು ನಡೆಯಿತು.

ಇಂದಿನ ಕೃಷಿ ಸಚಿವರ ಸಭೆಗೆ ವಿವಿಧ ಸಂಘಟನೆಗಳಿಂದ ಬಹಿಷ್ಕಾರ

Jun 25 2025, 12:34 AM IST
ಕೃಷ್ಣರಾಜಸಾಗರ ಅಣೆಕಟ್ಟು ಬಳಿ ರಾಜ್ಯ ಸರ್ಕಾರ ಜಾರಿಗೊಳಿಸಲುದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆಗಳಿಗೆ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಸರ್ವಾನುಮತದ ವಿರೋಧ ವ್ಯಕ್ತಪಡಿಸಿದ್ದು, (ಜೂ.೨೫) ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕರೆದಿರುವ ಸಭೆಯನ್ನು ಬಹಿಷ್ಕರಿಸಲು ರೈತ, ದಲಿತ, ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 108
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved