• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸಗೊಬ್ಬರದ ಅಭಾವಕ್ಕೆ ಕೃಷಿ ಇಲಾಖೆಯೇ ಕಾರಣ: ಮಾಜಿ ಸಚಿವ ಬಿ.ಸಿ. ಪಾಟೀಲ

Jul 28 2025, 12:32 AM IST
ರಾಜ್ಯದೆಲ್ಲೆಡೆ ನಕಲಿ ಹಾಗೂ ಕಳಪೆ ರಸಗೊಬ್ಬರಗಳ ಹಾವಳಿ ಸಹ ಹೆಚ್ಚಾಗಿದ್ದು, ಕೃಷಿ ಇಲಾಖೆ ಹಾಗೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಜಮೀನನ್ನು ಪ್ರಾಯೋಗಿಕ ಕೃಷಿ ಕೇಂದ್ರವಾಗಿಸಲು ಪಣ

Jul 27 2025, 12:01 AM IST
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಹೋಬಳಿಯ ವಡ್ಡಗೆರೆಯಲ್ಲಿರುವ ತಮ್ಮ 20 ಎಕರೆ ಚಿತ್ರಕೂಟ ತೋಟವನ್ನು ಪ್ರಗತಿಪರ ಕೃಷಿಕ ಚಿನ್ನಸ್ವಾಮಿ ವಡ್ಡಗೆರೆ ಅವರು ಭವಿಷ್ಯದಲ್ಲಿ ಹೊಸತಲೆಮಾರಿನ ಯುವಕರಿಗೆ ಪ್ರಾಯೋಗಿಕ ಕೃಷಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಪಣ ತೊಟ್ಟಿದ್ದಾರೆ.

ಕಾಡಾನೆ ದಾಳಿ: ಬಾಳೆ, ಜೋಳ ಕೃಷಿ ಪರಿಕರ ನಾಶ

Jul 27 2025, 12:00 AM IST
ತಾಲೂಕಿನ ಮಲೆಯ ಮಹದೇಶ್ವರ ವನ್ಯಜೀವಿ ವಿಭಾಗದ ಬಪ್ಪರ್ ಜೋನ್ ವಲಯದ ಶಿರಗೋಡು ಗ್ರಾಮ ವ್ಯಾಪ್ತಿಗೆ ಬರುವ ರೈತ ವಿಜಯ್ ಜಮೀನಿನಲ್ಲಿ ಕಾಡಾನೆಗಳು 4 ಎಕರೆ ಬಾಳೆ ಫಸಲನ್ನು ತುಳಿದು ತಿಂದು ನಾಶಪಡಿಸಿದ ಬಗ್ಗೆ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಮಂಡ್ಯದಲ್ಲಿ ಜು.೨೯ರಂದು ಸುಭಾಷ್ ಪಾಳೇಕರ್ ಕೃಷಿ ಕಾರ್ಯಾಗಾರ

Jul 25 2025, 12:30 AM IST
ನಿರ್ಮಲ ಭೂಮಾತಾ ಟ್ರಸ್ಟ್ ವತಿಯಿಂದ ಡಾ.ಸುಭಾಷ್ ಪಾಳೇಕಾರ್ ಅವರ ೭೬ನೇ ಜನ್ಮದಿನದ ಅಂಗವಾಗಿ ಗುರುವಂದನೆ, ಎಸ್‌ಪಿಕೆ (ಸುಭಾಷ್ ಪಾಳೇಕಾರ್ ಕೃಷಿ ಕಾರ್ಯಾಗಾರ) ರೈತರ ಸೇರ್ಪಡೆ ಹಾಗೂ ಒಂದು ದಿನದ ಜಿಲ್ಲಾ ಮಟ್ಟದ ಕೃಷಿ ಕಾರ್ಯಾಗಾರವನ್ನು ಜು.೨೯ರ ಬೆಳಗ್ಗೆ ೯ರಿಂದ ಸಂಜೆ ೪ವರೆಗೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.

ರಾಜ್ಯ ಕೃಷಿ ಮಂತ್ರಿಗಳು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ : ನಿಖಿಲ್‌

Jul 25 2025, 12:30 AM IST
ಕೊಪ್ಪ, ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯುವ ರೈತರಿಗೆ ಕಿರು ಉದ್ದಿಮೆ ಮಾದರಿ: ಕೃಷಿ ಸಚಿವ ಚಲುವರಾಯಸ್ವಾಮಿ

Jul 24 2025, 01:45 AM IST
ಕೃಷಿಯತ್ತ ಎಷ್ಟು ಹತ್ತಿರ ಹೋಗುವಿರೋ ಅಷ್ಟು ಲಾಭವಿದೆ. ಯುವಕರು ಕೃಷಿಯ ಕಡೆ ಆಸಕ್ತರಾದಾಗ ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದು. ಜಿಲ್ಲೆಯಲ್ಲಿ ಭತ್ತ, ಕಬ್ಬು, ತೆಂಗು, ರಾಗಿ, ಅಡಕೆ, ತರಕಾರಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಬೆಳೆದ ಕಚ್ಚಾ ಬೆಳೆಯನ್ನು ಮಾರಾಟ ಮಾಡುತ್ತಿದ್ದಾರೆಯೇ ವಿನಃ ಅದನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿಲ್ಲ.

ಮಾಹಿತಿ ದೊರೆತಾಗ ಕೃಷಿ ಯೋಜನೆ ಸಾರ್ಥಕ: ರೇವಣ್ಣಸಿದ್ದನಗೌಡ

Jul 24 2025, 12:54 AM IST
ಕೃಷಿ ಇಲಾಖೆಯ ಆತ್ಮ ಯೋಜನಡಿಯಲ್ಲಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡಿದಾಗ ಮಾತ್ರ ಈ ಯೋಜನೆ ಸಾರ್ಥಕ ಪಡೆಯುತ್ತದ ಎಂದು ಉಪ ಕೃಷಿ ನಿರ್ದೇಶಕ ರೇವಣ್ಣಸಿದ್ದನಗೌಡ ಹೇಳಿದರು.

ಪರಿಸರ ಕೃಷಿ ವಿಧಾನಗಳು ಕುರಿತು ಕೃಷಿಸಖಿಯರಿಗೆ ತರಬೇತಿ

Jul 24 2025, 12:47 AM IST
ರೈತ ಮಹಿಳೆಯರು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಪರಿಸರ ಹಾಗೂ ಆರೋಗ್ಯ ಉತ್ಪನ್ನ

ಸೋಯಾ ಬೆಳೆಯಿಂದ ರೈತರಿಗೆ ಉತ್ತಮ ಇಳುವರಿ: ಕೃಷಿ ಅಧಿಕಾರಿ ಆತೀಕ್ ವುಲ್ಲಾ

Jul 24 2025, 12:45 AM IST
ಕೃಷಿ ಇಲಾಖೆಯಿಂದ ಕೈಗೊಂಡ ಖಾದ್ಯ ತೈಲ ಎಣ್ಣೆ ಕಾಳು ಬೆಳೆ ಅಭಿಯಾನ ಪ್ರಾತ್ಯಕ್ಷಿಕೆಯಡಿಯಲ್ಲಿ ರೈತರಿಗೆ ಸೋಯಾ ಅವರೆ ಬೆಳೆ ಬಗ್ಗೆ ಪರಿಚಯಿಸಿ ಬಿತ್ತನೆ ಮಾಡಲು ಬೀಜ ವಿತರಿಸಿದ್ದು, ಇದೀಗ ಬೆಳೆ ಉತ್ತಮವಾಗಿ ಬಂದಿದೆ ಎಂದು ಕೃಷಿ ಅಧಿಕಾರಿ ಆತೀಕ್ ವುಲ್ಲಾ ಹೇಳಿದರು.

ರೈತರನ್ನು ಕೃಷಿ ಅಧ್ಯಯನ ಪ್ರವಾಸಕ್ಕೆ ಕಳುಹಿಸಿಕೊಡಿ

Jul 24 2025, 12:45 AM IST
ಬೆಳೆದ ಬೆಳೆಯನ್ನು ಎಲ್ಲರೊಂದಿಗೆ ಹಂಚಿಕೊಂಡು ಊಟ ಮಾಡುವುದು ನೇಗಿಲ ಯೋಗಿಯ ಧರ್ಮ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 113
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved