ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಾಟಂ.. ಗ್ರಾಮಾಂತರಕ್ಕೆಐಸಿಎಆರ್- ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರ ದೇಸಿ ಭತ್ತದ ತಳಿ ವೈವಿಧ್ಯತೆ, ವಿಷಮುಕ್ತ ಭತ್ತದ ಕೃಷಿ ಕುರಿತು ತರಬೇತಿ
Jul 14 2024, 01:32 AM IST
ದೇಸಿ ತಳಿಗಳನ್ನು ಉಳಿಸಿ ಅಭಿವೃದ್ಧಿ ಪಡಿಸಬೇಕು,
ಪ್ರತಿ ತಿಂಗಳೂ 4ನೇ ಶನಿವಾರ ಕೃಷಿ ಸಂತೆ
Jul 14 2024, 01:31 AM IST
ಕಳೆದ ತಿಂಗಳು ಆಯೋಜಿಸಿದ್ದ ಚೊಚ್ಚಲ ‘ಕೃಷಿ ಸಂತೆ’ಯ ಯಶಸ್ಸಿನಿಂದ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಪ್ರತಿ ತಿಂಗಳೂ ನಾಲ್ಕನೇ ಶನಿವಾರ ಕೃಷಿ ಸಂತೆ ಆಯೋಜಿಸಲು ತೀರ್ಮಾನಿಸಿದೆ.
ಕೃಷಿ ಭೂಮಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Jul 13 2024, 01:41 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್ (ಮಾರ್ಕ್ಸ್ವಾದಿ ಲೆನಿನ್ ವಾದಿ) ಮಾಸ್ ಲೈನ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಮಂಡ್ಯದಲ್ಲಿ ಸಮಗ್ರ ಕೃಷಿ ವಿಜ್ಞಾನಗಳ ವಿವಿ ಸ್ಥಾಪನೆಗೆ ೨೮೫ ಕೋಟಿ ರು. ಅಗತ್ಯ
Jul 12 2024, 01:30 AM IST
ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಅವಶ್ಯಕತೆ ಅರಿತು ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಸ್ಥಾಪನೆಗೆ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಅಧ್ಯಕ್ಷತೆಯಲ್ಲಿ ಆರು ಮಂದಿ ತಜ್ಞರ ತಂಡ ೧೩೦ ಪುಟಗಳ ಸಮಗ್ರ ವರದಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ನೀಡಿದೆ.
ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಉತ್ಪನ್ನ ಉತ್ಪಾದಿಸಿ
Jul 10 2024, 12:32 AM IST
ರೈತ ಮಹಿಳೆಯರು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಪರಿಸರ ಹಾಗೂ ಆರೋಗ್ಯಕರ ಉತ್ಪನ್ನಗಳನ್ನು ಉತ್ಪಾದಿಸಿ, ಆರೋಗ್ಯ ಮಟ್ಟವನ್ನು ಸುಧಾರಿಸಬೇಕು
ಕೈ ಕೊಟ್ಟ ಮಳೆ, ರೈತರು ಕೃಷಿ ಹೊಂಡದ ಮೊರೆ
Jul 09 2024, 12:53 AM IST
ಕಳೆದ ಬಾರಿ ರಾಜ್ಯದಲ್ಲಿ ಉಂಟಾದ ಬರಗಾಲದಿಂದ ರೈತರು ಬೆಳೆ ನಷ್ಟ ಮಾಡಿಕೊಂಡಿದ್ದು. ರಾಜ್ಯ ಸರ್ಕಾರದಿಂದ ಬರ ಪರಿಹಾರ ಸಿಗದೆ ಸಾಕಷ್ಟು ನೋವು ಅನುಭವಿಸಿದ್ದಾರೆ
ಕೃಷಿ ಭೂಮಿ ಸ್ವಾಧೀನ ವಿರುದ್ಧ ರೈತರ ಆಕ್ರೋಶ
Jul 09 2024, 12:45 AM IST
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು ಹತ್ತು, ಹನ್ನೆರಡು ಗ್ರಾಮಗಳ 2,823 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಿ
ರೈತರ ಕೃಷಿ ಸಾಲ ಮನ್ನಾ ಮಾಡಿ: ಸಂಜೀವರೆಡ್ಡಿ ಒತ್ತಾಯ
Jul 08 2024, 12:36 AM IST
ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ.
ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು
Jul 08 2024, 12:35 AM IST
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.
ಚಾಮರಾಜನಗರದ 50 ಗ್ರಾಮ ಪಂಚಾಯಿತಿಯಲ್ಲಿ ಮೊದಲ ಹಂತದ ಸಹಜ ಕೃಷಿ
Jul 08 2024, 12:30 AM IST
ಚಾಮರಾಜನಗರ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಗ್ರಾಮ ಪಂಚಾಯಿತಿಗಳನ್ನು ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು ಸಹಜ ಕೃಷಿಯನ್ನು ಅಳವಡಿಸಲು ನೆರವು ನೀಡಲು ಕಾರ್ಯಯೋಜನೆಯನ್ನು ರೂಪಿಸಲಾಯಿತು.
< previous
1
...
73
74
75
76
77
78
79
80
81
...
108
next >
More Trending News
Top Stories
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್ ಸಿಂದೂರದ ವೇಳೆ 6 ಪಾಕ್ ಪ್ಲೇನ್ ನಾಶ : ಭಾರತ