• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆಗೆ ತುಂಬಿ ಹರಿದ ಗದಗ ಜಿಲ್ಲೆಯ ಕೃಷಿ ಹೊಂಡಗಳು

May 20 2025, 11:52 PM IST
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಕೃತಿಕಾ ಮಳೆ ಉತ್ತಮವಾಗಿ ಸುರಿದಿದ್ದು, ಹೊಲದಲ್ಲಿನ ಕೃಷಿ ಹೊಂಡಗಳು ತುಂಬಿ ಹರಿಯುತ್ತಿದ್ದು, ಪ್ರಸಕ್ತ ವರ್ಷ ಉತ್ತಮ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಹೊಸ ಭರವಸೆ ಮೂಡಿಸಿದೆ.

ರಸಗೊಬ್ಬರ ದಾಸ್ತಾನುಗಳ ಪರಿಶೀಲಿಸಿದ ಕೃಷಿ ಅಧಿಕಾರಿ

May 19 2025, 12:28 AM IST
ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ. ರೂಢಗಿ ಶನಿವಾರ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಿದರು.

ಜೂ.೧೧ರಿಂದ ಚುಂಚನಗಿರಿಯಲ್ಲಿ ಸುಭಾಷ್ ಪಾಳೇಕಾರ್ ಕೃಷಿ ಕಾರ್ಯಾಗಾರ

May 16 2025, 02:04 AM IST
ಜಿಲ್ಲೆಯಲ್ಲಿ ದೇಸಿ ತಳಿಯಾಗಿರುವ ಹಳ್ಳಿಕಾರ್ ತಳಿ ಅವನತಿಯತ್ತ ಸಾಗುತ್ತಿದೆ. ನೈಸರ್ಗಿಕ ಕೃಷಿ ಪದ್ಧತಿಗೆ ಮುಖ್ಯವಾಗಿ ದೇಶೀ ತಳಿಯ ಗೋಮೂತ್ರ, ಸಗಣಿ ಅತ್ಯವಶ್ಯವಾಗಿದೆ. ಆದರೆ, ಇಂತಹ ತಳಿಯ ಹಸುಗಳನ್ನು ಸಾಕಾಣೆ ಮಾಡಲು ನಮ್ಮ ರೈತರು ಹಿಂದೇಟು ಹಾಕುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ.

ಕೃಷಿ ಪಂಪ್‌ಸೆಟ್ಟುಗಳಿಗೆ ಸ್ಮಾರ್ಟ್ ಕಾರ್ಡ್ ಅಳವಡಿಕೆಗೆ ಆಕ್ರೋಶ

May 16 2025, 01:59 AM IST
ಕೃಷಿ ಪಂಪ್‌ಸೆಟ್ಟುಗಳಿಗೆ ಸ್ಮಾರ್ಟ್ ಕಾರ್ಡ್ ಅಳವಡಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಗುರುವಾರ ಚಿತ್ರದುರ್ಗ ಬೆಸ್ಕಾಂ ಕಚೇರಿಗೆ ಮುತ್ತಿಗೆಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ನಾಳಗೆೆ...ಉತ್ತಮ ಮಳೆ: ರಾವಂದೂರು ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು.

May 16 2025, 01:51 AM IST
ಕಳೆದ ಬಾರಿಗಿಂತಲೂ ಮೇ ತಿಂಗಳಲ್ಲಿ ಸರಾಸರಿ 111 ಮಿ.ಮೀ. ಮಳೆಯಾಗಿದ್ದು, ಆದರೆ ಇದುವರೆಗೆ 46 ಮಿಲಿ ಮೀಟರ್ ಮಾತ್ರ ಮಳೆಯಾಗಿದೆ, ಬುಧವಾರ ಸುರಿದ ಮಳೆ ತಾಲೂಕಿನ ಉತ್ತಮ ಮಳೆಯಾಗಿದೆ, ಇದರಲ್ಲಿ ಅತಿ ಹೆಚ್ಚು ಮಳೆ ಬೆಟ್ಟದಪುರ ವ್ಯಾಪ್ತಿಯಲ್ಲಿ 25.3 ಮಿ.ಮೀ. ಮಳೆ ರಾವಂದೂರಿಗೆ 10.6 ಮಿ.ಮೀ ಮಳೆ ಪಿರಿಯಾಪಟ್ಟಣ ಮತ್ತು ಕಸಬಾ 16.9 ಮಿ.ಮೀ. ಮಳೆ ಹಾರನಹಳ್ಳಿ ಹೋಬಳಿಗೆ 14.6 ಮಿ.ಮೀ ಮಳೆಯಾಗಿದೆ.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ ಬಳಕೆ

May 15 2025, 02:00 AM IST
ಎಐದಿಂದ ವಿವಿಧ ಕ್ಷೇತ್ರಗಳ ಜ್ಞಾನ ಬಳಸಿಕೊಳ್ಳಬಹುದು. ಇತ್ತೀಚಿನ ದಿನಮಾನಗಳಲ್ಲಿ ಈ ತಂತ್ರಜ್ಞಾನ ಬಳಸಿ ಉತ್ಪಾದನಾ ಪದ್ಧತಿ ಸುಧಾರಿಸಲಾಗಿದೆ.

ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿನ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಲಿ

May 15 2025, 01:50 AM IST
41 ಪಿಎಚ್‌ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿ ಸೇರಿ 863 ಪದವಿ ಪ್ರದಾನ

ಕೃಷಿ ಯಾಂತ್ರೀಕರಣದ ತ್ವರಿತ ವಿಸ್ತರಣೆ ಅಗತ್ಯ

May 15 2025, 01:42 AM IST
ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಮಟ್ಟದಲ್ಲಿ ಅಗತ್ಯವಿರುವ ಬೆಳವಣಿಗೆಯು ಹವಾಮಾನ ಬದಲಾವಣೆ, ಅನಿಯಮಿತ ಮಳೆ, ಬರ, ಪ್ರವಾಹ, ಚಂಡಮಾರುತಗಳು, ಅಂತರ್ಜಲ ಸವಕಳಿ, ಮಣ್ಣಿನ ಆರೋಗ್ಯ ಕ್ಷೀಣತೆ, ಮಣ್ಣಿನ ಇಂಗಾಲದ ನಷ್ಟದಂತಹ ಸವಾಲು ಎದುರಿಸುತ್ತಿದೆ

ರೇಷ್ಮೆ ಕೃಷಿ ಕೇಂದ್ರಕ್ಕೆ ಸಚಿವ ವೆಂಕಟೇಶ್‌ ಭೇಟಿ

May 15 2025, 01:40 AM IST
ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಕಲಿ ಬಿತ್ತನೆ ಬೀಜ: ಕೃಷಿ ಅಧಿಕಾರಿಗಳ ತಂಡ ಪರಿಶೀಲನೆ

May 15 2025, 01:35 AM IST
ಪರಿಶೀಲನೆ ವೇಳೆ ಎಲ್ಲಿಯೂ ನಕಲಿ ಬೀಜ ಪತ್ತೆಯಾಗಿಲ್ಲ ಹಾಗೂ ಸಾರ್ವಜನಿಕರನ್ನು ವಿಚಾರಿಸಲಾಗಿ ಎಲ್ಲಿಯೂ ನಕಲಿ ಬೀಜದ ದಾಸ್ತಾನು ಇಲ್ಲವೆಂದು ತಿಳಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 99
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved