• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?

Jun 10 2024, 12:30 AM IST
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಹರ್ಷ ತಂದ ಮುಂಗಾರು; ಕೃಷಿ ಚಟುವಟಿಕೆ ಜೋರು

Jun 09 2024, 01:42 AM IST
ಲೋಕಾಪುರ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಲೋಕಾಪುರ ಹೋಬಳಿ ಸೇರಿದಂತೆ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ.

ಕೃಷಿ ಹೊಂಡಗಳು ಭರ್ತಿ: ರೈತರಲ್ಲಿ ಮಂದಹಾಸ

Jun 09 2024, 01:39 AM IST
ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಳ್ಳ-ಕೊಳ್ಳ ಸೇರಿದಂತೆ ಎಲ್ಲ ಕೃಷಿ ಹೊಂಡಗಳು ತುಂಬಿದ್ದು ರೈತರ ಮೊಗದಲ್ಲಿ ಮಂದಹಾಸ ಬೀರುತ್ತಿದೆ.

ಪರಿಸರಕ್ಕೆ ತಮ್ಮದೆ ಕೊಡುಗೆ ನೀಡುತ್ತಿದ್ದ ಹಿರಿಯರು: ಕೃಷಿ ಜಂಟಿ ನಿರ್ದೇಶಕ ಅಶೋಕ್

Jun 09 2024, 01:38 AM IST
ನಮ್ಮ ಹಿರಿಯರು ಉತ್ತಮ ಆಶಯಗಳೊಂದಿಗೆ ಜನರ ಆರೋಗ್ಯಕ್ಕಾಗಿ ಪ್ರತಿ ಗ್ರಾಮದಲ್ಲಿ ಅರಳಿಕಟ್ಟೆ ಮತ್ತು ಬೇವಿನ ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದರು. ಅಲ್ಲದೆ ಹೊಲಗದ್ದೆಗಳ ಅಂಚಿನಲ್ಲಿ ಹತ್ತು ಹಲವು ಗಿಡಗಳನ್ನು ನೆಟ್ಟು ತಮಗೆ ಅರಿವಿಲ್ಲದಂತೆ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ

Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.

ಗರಿಗೆದರಿದ ಕೃಷಿ ಚಟುವಟಿಕೆ: ಕೂಲಿ ಕಾರ್ಮಿಕರ ಕೊರತೆ

Jun 09 2024, 01:30 AM IST
ಭತ್ತ ಕೃಷಿ ಕುಸಿತಗೊಂಡು 7000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆ ಬೆಳೆಯಲಾಗುತ್ತಿದೆ .ಸುಮಾರು ಶೇ.60ರಷ್ಟು ತೋಟಗಾರಿಕಾ ಬೆಳೆ ಹೆಚ್ಚಾಗಿದೆ. ಕೆಲವು ಕಡೆಗಳಲ್ಲಿ ಕೃಷಿ ಇದ್ದ ಸ್ಥಳಗಳಲ್ಲಿ ಯಾಂತ್ರಿಕ ಕೃಷಿಯಾಗಿ ಬದಲಾಗಿದ್ದು ಸಾಂಪ್ರದಾಯಿಕ ಶೈಲಿಯ ಕೃಷಿ ಕಡಿಮೆಯಾಗಿದೆ.

ರೈತರಿಗೆ ಗುಣಮಟ್ಟದ ಕೃಷಿ ಪರಿಕರ ವಿತರಿಸಿ: ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್

Jun 08 2024, 12:35 AM IST
ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ.

ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆ ರಾಜಕೀಯ ಗಿಮಿಕ್: ಸುರೇಶ್‌ಗೌಡ

Jun 08 2024, 12:32 AM IST
ಸಚಿವ ಚಲುವರಾಯಸ್ವಾಮಿ ಅವರಿಂದ ಅಧಿಕಾರ ತ್ಯಾಗದ ನಿರೀಕ್ಷೆ ಮಾಡಬೇಡಿ. ಅವರೆಂದೂ ಕೊಟ್ಟ ಮಾತಿನಂತೆ ನಡೆಯುವುದಿಲ್ಲ. ಅಧಿಕಾರ, ಹಣಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಅವರಿಗೆ ಈಗ ಸಿಕ್ಕಿರುವುದು ಕೊನೆಯ ಅವಕಾಶ. ಲೂಟಿ ಮಾಡುವುದಷ್ಟೇ ಮುಖ್ಯ ಗುರಿಯಾಗಿದೆ.

ಹೊಲದಲ್ಲಿ ನಿಂತ ನೀರು, ಕೃಷಿ ಚಟುವಟಿಕೆಗೆ ಹಿನ್ನಡೆ

Jun 08 2024, 12:32 AM IST
ಹೊಲದಲ್ಲಿ ನೀರು ನಿಂತಿದ್ದು, ಕೃಷಿ ಚಟುವಟಿಕೆ ಸಾಧ್ಯವಾಗುತ್ತಿಲ್ಲ.

ಪಕ್ಷ ಕೇಳಿದರೆ ರಾಜೀನಾಮೆ ನೀಡುವೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2024, 12:34 AM IST

ಸೋಲು ಎಲ್ಲರಿಗೂ ಆಗಿದೆ. ೨೦೧೯ರಲ್ಲಿ ಅವರದ್ದೇ ಸರ್ಕಾರ ಇದ್ದಾಗಲೂ ಅವರ ಮಗ ಸೋತಿರಲಿಲ್ಲವೇ..?, ಈಗ ನಮಗೆ ಸೋಲಾಗಿದೆ. ಚುನಾವಣೆ ಎಂದ ಮೇಲೆ ಎಲ್ಲಾ ರೀತಿಯಲ್ಲೂ ಎದುರಿಸಬೇಕಾಗುತ್ತದೆ. ಜಿಲ್ಲೆಯ ಜನರ ತೀರ್ಪಿನ ಬಗ್ಗೆ ಏನನ್ನೂ ಹೇಳುವುದಿಲ್ಲ. ಅವರ ತೀರ್ಪಿಗೆ ತಲೆ ಬಾಗಬೇಕಷ್ಟೇ.  

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 108
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved