• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಲಿ

May 31 2024, 02:15 AM IST
ಚುನಾವಣೆ ನೀತಿ ಸಂಹಿತೆ ಮುಗಿದ ತಕ್ಷಣ ರೈತರ ಸಾಲ ಮನ್ನಾ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು

ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ಕೃಷಿ ಇಲಾಖೆ

May 30 2024, 01:00 AM IST
ಅನಧಿಕೃತ ಲೂಸ್ ಬಿತ್ತನೆ ಬೀಜ, ಕಳಪೆ ರಸಗೊಬ್ಬರ ದಾಸ್ತಾನು, ಮಾರಾಟ ಕಂಡು ಬಂದಲ್ಲಿ ಮಾಹಿತಿ ನೀಡಲು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ರೈತರಿಗೆ ಮನವಿ ಮಾಡಿದ್ದಾರೆ.

ಫಲವತ್ತತೆ ಕಳೆದುಕೊಳ್ಳುತ್ತಿದೆ ಕೃಷಿ ‘ಭೂಮಿ’

May 30 2024, 12:53 AM IST
ಅತಿಯಾದ ರಾಸಾಯನಿಕ ರಸಗೊಬ್ಬರ ಬಳಕೆ, ಏಕ ರೀತಿಯ ಬೆಳೆ ಪದ್ಧತಿ, ತ್ಯಾಜ್ಯವನ್ನು ಸುಡುವುದು, ಕಾಂಪೋಸ್ಟ್‌ ಗೊಬ್ಬರದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಣ್ಣು ಫಲವತ್ತತೆ ಕಳೆದುಕೊಳ್ಳುತ್ತಿದೆ.

ಕೃಷಿ ಅನುಷ್ಠಾನದಲ್ಲಿ ಚಿತ್ರದುರ್ಗಕ್ಕೆ ಮೂರು ಪ್ರಶಸ್ತಿ

May 30 2024, 12:51 AM IST
ಕೃಷಿ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಮೂರು ಪ್ರಶಸ್ತಿ ಬಂದಿರುವ ಹಿನ್ನಲೆ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ಅಭಿನಂದಿಸಿದರು.

ರೈತರ ಕೃಷಿ ಜಮೀನಿನ ಆರ್‌ಟಿಸಿ ಸಮಸ್ಯೆ ಪರಿಹರಿಸಿ

May 30 2024, 12:50 AM IST
ರೈತರ ಕೃಷಿ ಜಮೀನಿನ ಉತಾರಗಳಲ್ಲಿ (ಆರ್‌ಟಿಸಿ) ಸರ್ಕಾರ ಎಂದು ನಮೂದಿಸಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದು, ಕಂದಾಯ ಇಲಾಖೆ ಕೂಡಲೇ ಅದನ್ನು ಬದಲಾಯಿಸಿ ರೈತರ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಬಸವರಾಜ ಹಾದಿಮನಿ ಮನವಿ ಮಾಡಿದ್ದಾರೆ.

ಕೃಷಿ ಭೂಮಿ ಸ್ವಾಧೀನ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

May 29 2024, 12:52 AM IST
ಅಲ್ಪಸ್ವಲ್ಪ ಇರುವ ಆಸ್ತಿಯನ್ನು ಏಕಸ್ (ಗೊಂಬೆ) ಕಂಪನಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು, ಭೂಮಿ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ಭಾನಾಪುರ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.

ಕಾರ್ಕಳ, ಹೆಬ್ರಿ: ಕೃಷಿ ಪೂರ್ವ ತಯಾರಿ ಸಡಗರ

May 28 2024, 01:13 AM IST
ಕಾರ್ಕಳ, ಹೆಬ್ರಿ ತಾಲೂಕು ಭೌಗೋಳಿಕವಾಗಿ 107586 ಹೆಕ್ಟೇರ್ ವಿಸ್ತೀರ್ಣ ಹೊಂದಿದೆ. 28227 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಯಿದೆ. 7000 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲು ಪೂರ್ವ ತಯಾರಿಗಳು ನಡೆಯುತ್ತಿದೆ.

ಕೃಷಿ ಚಟುವಟಿಕೆ ಚುರುಕು, ಎತ್ತುಗಳ ಬೆಲೆ ಗಗನಕ್ಕೆ

May 27 2024, 01:03 AM IST
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಚುರುಕುಗೊಂಡ ಹಿನ್ನೆಲೆ ಎತ್ತುಗಳ ಬೆಲೆ ಏರಿಕೆ ಕಂಡಿದೆ. ಇದರಿಂದ ಬಡರೈತರು ಎತ್ತುಗಳನ್ನು ಕೊಂಡುಕೊಳ್ಳಲು ಹಿಂದೆಮುಂದೆ ನೋಡುವಂತಾಗಿದೆ.

ಕೃಷಿ ಪರಿಕರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ

May 27 2024, 01:02 AM IST
ಯಾದಗಿರಿ ಸಮೀಪದ ಸೈದಾಪುರ ಪಟ್ಟಣದ ವಿವಿಧ ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜ ಮಾರಾಟ ಅಂಗಡಿಗಳಿಗೆ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ ಪರಿಶೀಲಿಸಿತು.

ಇಳೆಗೆ ಸುರಿದ ಮಳೆ ಕೃಷಿ ಚಟುವಟಿಕೆ ಚುರುಕು

May 26 2024, 01:39 AM IST
ಮುಂಗಾರು ಪೂರ್ವದಲ್ಲಿಯೇ ಹಸಿ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲು ಕಾರಣವಾಗಿದೆ. ಜಿನುಗುತ್ತಿರುವ ಮಳೆ ರೈತರ ಮೊಗದಲ್ಲಿ ಮಂದಹಾಸವನ್ನು ಮೂಡಿಸಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 108
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved