• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

8 ಎಕರೆ ಬತ್ತ ನಾಶ, ಕೃಷಿ ವಿಜ್ಞಾನಿಗಳ ತಂಡ ಭೇಟಿ

Jan 21 2024, 01:32 AM IST
ಕಂಪ್ಲಿ ಪಟ್ಟಣದ ಗೊಬ್ಬರದ ಅಂಗಡಿಯಲ್ಲಿ ನೀಡಲಾದ ರಾಸಾಯನಿಕ ಬಳಸಿದ ಕಂಪ್ಲಿ ರೈತ ಕೆ. ರಾಮಕೃಷ್ಣ ಅವರ 8 ಎಕರೆ ಬತ್ತದ ಬೆಳೆ ನಾಶವಾಗಿದೆ. ಕೃಷಿ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದೆ.

ಕರಾಳ ಕೃಷಿ ಕಾಯ್ದೆ ರದ್ದುಗೊಳಿಸಲು ರೈತಸಂಘ ಆಗ್ರಹ

Jan 21 2024, 01:30 AM IST
ರಾಮನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಕರಾಳವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ರೈತರ ಪರವಾಗಿ ಬಜೆಟ್ ರೂಪಿಸಿ ಮಂಡಿಸಬೇಕು ಎಂದು ಒತ್ತಾಯಿಸಿ ಫೆ.10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಕ್ಕೊತ್ತಾಯ ಮಂಡನೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪೂಣಚ್ಚ ಹೇಳಿದರು.

ಕೃಷಿ ತಂತ್ರಜ್ಞಾನಗಳ ಮಾಹಿತಿ ರೈತರಿಗೆ ತಲುಪಿಸಿ

Jan 20 2024, 02:01 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಸಹಯೋಗದಲ್ಲಿ 15ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆ ನಡೆಯಿತು.

ಕೃಷಿ ಜಮೀನಿನ್ನು ಕೃಷಿಯೇತರ ಕಾರ್ಯಕ್ಕೆ ಬಳಕೆ: ಆರೋಪ

Jan 18 2024, 02:08 AM IST
ಸಂಡೂರಿನ ತಾಲೂಕು ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.

ಸಮಗ್ರ ಕೃಷಿ ಪದ್ಧತಿ ಇಂದಿನ ಅತ್ಯಗತ್ಯ: ಡಾ. ಪಿ.ಎಲ್‌. ಪಾಟೀಲ

Jan 18 2024, 02:04 AM IST
ಕೃಷಿಯನ್ನು ಉದ್ಯಮವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ವಿವಿ ವಿವಿಧ ಮಾದರಿಯ ಕಾರ್ಯಕ್ರಮ ಆಯೋಜಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಉದ್ಯಮ ಪರಿವರ್ತನೆಯ ಬದಲಿಗೆ ಸಮುದಾಯ ವಿಜ್ಞಾನವನ್ನಾಗಿ ಬದಲಿಸಲು ಚಿಂತಿಸುತ್ತಿದೆ.

ಗಮನ ಸೆಳೆದ ಕೃಷಿ ಚಟುವಟಿಕೆ ಪ್ರಾತ್ಯಕ್ಷಿಕೆ

Jan 16 2024, 01:47 AM IST
ಸಂಕ್ರಾಂತಿಯಲ್ಲಿ ಸೂರ್ಯ ತನ್ನ ಪಥ ಬದಲಾಯಿಸುವಂತೆ ಬದುಕಿನಲ್ಲಿಯೂ ಸಂಕಷ್ಟಗಳ ಪಥ ಬದಲಿಸಲು ಕಾಯಕನಿಷ್ಠೆ ಹೊಂದಬೇಕಿದೆ.

ಕೃಷಿ ಕಾಯಕ ನೆಮ್ಮದಿ ಬದುಕಿಗೆ ಪ್ರೇರಣೆ: ಡಾ.ಸುರೇಶ

Jan 15 2024, 01:47 AM IST
ವ್ಯವಸಾಯದಲ್ಲಿ ಬೆಳವಣಿಗೆಯಾಗದ ಹೊರತು ದೇಶಾಭಿವೃದ್ಧಿ ಆಗಲಾರದು ಎಂದು ನಿವೃತ್ತ ಡೀನ್‌ ಡಾ. ಸುರೇಶ್‌ ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಬೀದರ್‌ನ ವಿಟಿಎಸ್‌ ಸಭಾಂಗಣದಲ್ಲಿ ಒಕ್ಕಲಿಗ ಮುದ್ದಣ್ಣನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಕೃಷಿ ಮಾರುಕಟ್ಟೆ ಇದ್ದರೂ ವೈಜ್ಞಾನಿಕ ಯೋಜನೆ ಜಾರಿಗೊಳಿಸಲು ಸರ್ಕಾರ ವಿಫಲ: ಎಂ.ಪಿ.ಶಂಕರಯ್ಯ ಬೇಸರ

Jan 14 2024, 01:33 AM IST
ರೈತ ದೇಶದ ಬೆನ್ನೆಲುಬು. ಸೃಷ್ಟಿಯಲ್ಲಿ ಪ್ರಾರಂಭವಾಗಿರುವ ಮನುಷ್ಯ ಪ್ರಾಣಿ ಪಕ್ಷಿಗಳೆಲ್ಲಕ್ಕೂ ಆಹಾರ ಬಹಳ ಮುಖ್ಯ. ರೈತರೆಂದರೆ ಸಾಮಾನ್ಯ ಮನುಷ್ಯರಲ್ಲ ಬಹುದೊಡ್ಡ ನೇಗಿಲ ಯೋಗಿ ತ್ಯಾಗಿಗಳು. ಅವರು ಬೆಳೆಯುವ ಒಳ್ಳೆಯ ದವಸ ಧಾನ್ಯಗಳನ್ನು ಬೇರೆಯವರಿಗೆ ಕೊಟ್ಟು ಉಳಿದಿದ್ದನ್ನು ತಾವು ಸೇವಿಸುವ ಮನೋಭಾವ ಉಳ್ಳವರೇ ರೈತರು.

ಕೃಷಿ ಮೇಳಗಳಲ್ಲಿ ರೈತರಿಗೆ ಮಾಹಿತಿ ಮಹಾಪೂರ ಹರಿಸಿ

Jan 14 2024, 01:31 AM IST
ದೇಶದಲ್ಲಿಂದು ರೈತ ಸಮುದಾಯ ಸಂಕಷ್ಟ ಹಾಗೂ ಸಂಕ್ರಾಂತಿಯ ಸ್ಥಿತಿಯಲ್ಲಿದೆ. ಇವರಿಗೆ ಕೃಷಿ ಮೇಳಗಳು ಸಹಕಾರ, ಸಹಾಯ ನೀಡುವಂತೆ ಆಗಬೇಕು ಎಂದು ಹೊಸನಗರದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ಧಾರೆ.

ಆವಿಷ್ಕಾರಗಳ ಫಲ ರೈತರಿಗೆ ತಲುಪಿಸಲು ವ್ಯವಸ್ಥೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 13 2024, 01:33 AM IST
ರೈತರು ಸದೃಢರಾದರೆ ಮಾತ್ರ ದೇಶ ಸದೃಢವಾಗಲು ಸಾಧ್ಯ. ದೇಶದಲ್ಲಿ ಶೇ.೭೦ರಷ್ಟು ಮಂದಿ ಜನರು ಕೃಷಿಯನ್ನೇ ಅವಲಂಬಿಸಿಕೊಂಡಿದ್ದಾರೆ. ಕೃಷಿ ಅವಲಂಬಿಸಿರುವ ಬಹುಸಂಖ್ಯೆಯ ರೈತರು ಸಧೃಡರಾದರೆ ಮಾತ್ರ ಒಂದು ಕುಟುಂಬ, ಜಿಲ್ಲೆ, ರಾಜ್ಯ ಮತ್ತು ದೇಶ ಸದೃಢವಾಗುತ್ತದೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 99
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved