• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಲಿಸ್ತಾನಿ ಒತ್ತಡ : ವೈಷ್ಣೋದೇವಿ ದೇಗುಲ ಹಿಂದೂ ಕಾರ್ಯಕ್ರಮಕ್ಕೆ ಕೆನಡಾ ಅನುಮತಿ ನಕಾರ

Nov 23 2024, 12:34 AM IST
ನ.23ರಂದು ಕೆನಡಾದ ಒಂಟಾರಿಯೋ ಪ್ರಾಂತ್ಯದ ಓಕ್‌ವಿಲ್ಲೆಯಲ್ಲಿ ಸ್ಥಳೀಯ ವೈಷ್ಣೋದೇವಿ ದೇಗುಲವು ಭಾರತೀಯ ದೂತಾವಾಸ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ದಾಳಿ ಭೀತಿ - ಹಿಂದೂ ಸಂಘಟನೆಗಳಿಗೆ ರಕ್ಷಣೆ : ಹಣಕ್ಕೆ ಕೆನಡಾ ಪೊಲೀಸರಿಂದ ಬೇಡಿಕೆ!

Nov 14 2024, 12:53 AM IST
ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಸದಾ ದಾಳಿಯ ಭೀತಿ ಎದುರಿಸುತ್ತಿರುವ ಹಿಂದೂ ಸಂಘಟನೆಗಳಿಗೆ ಭದ್ರತೆ ನೀಡಲು ಕೆನಡಾ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಖಲಿಸ್ತಾನಿಗಳ ವಿಷಯದಲ್ಲಿ ಭಾರತದ ವಿರುದ್ಧ ಕೆನಡಾ ಸೇಡು: ವಿದ್ಯಾರ್ಥಿ ವೀಸಾ ಯೋಜನೆಯೇ ರದ್ದು!

Nov 10 2024, 01:42 AM IST
ಖಲಿಸ್ತಾನಿಗಳ ವಿಷಯದಲ್ಲಿ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಿರುವ ಕೆನಡಾ ಇದೀಗ ತನ್ನ ದೇಶದಲ್ಲಿ ಜಾರಿಯಲ್ಲಿದ್ದ ಮತ್ತು ವಿದೇಶಿ ವಿದ್ಯಾರ್ಥಿಗಳ ವಲಯದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ವಿದ್ಯಾರ್ಥಿ ವೀಸಾ (ಸ್ಟೂಡಂಟ್‌ ವೀಸಾ) ಯೋಜನೆಯನ್ನು ರದ್ದುಪಡಿಸಿದೆ.

ಮುಂದಿನ ಕೆನಡಾ ಚುನಾವಣೆಯಲ್ಲಿ ಭಾರತ ವಿರೋಧಿ ಟ್ರುಡೋ ಸೋಲು : ಎಲಾನ್‌ ಮಸ್ಕ್‌ ಭವಿಷ್ಯ!

Nov 09 2024, 01:21 AM IST

  ಮುಂಬರುವ ಕೆನಡಾ ಸಂಸತ್‌ ಚುನಾವಣೆಯಲ್ಲಿ, ಹಾಲಿ ಪ್ರಧಾನಿ ಜಸ್ಟಿನ್‌ ಟ್ರುಡೋ ಸೋಲು ಖಚಿತ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನ ಮುಖ್ಯಸ್ಥ, ಉದ್ಯಮಿ ಎಲಾನ್‌ ಮಸ್ಕ್‌ ಭವಿಷ್ಯ ನುಡಿದಿದ್ದಾರೆ.

ಭಾರತದ ವಿರುದ್ಧ ಕೆನಡಾ ಮತ್ತೊಂದು ಕಿರಿಕ್‌ : ಜೈಶಂಕರ್‌ ಸಂದರ್ಶನದ ಪುಟಗಳಿಗೆ ನಿರ್ಬಂಧ

Nov 07 2024, 11:46 PM IST

  ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರ ಪತ್ರಿಕಾಗೋಷ್ಠಿ ಮತ್ತು ಭಾರತೀಯ ಸಚಿವರ ಸಂದರ್ಶನ ಇದ್ದ ಆಸ್ಟ್ರೇಲಿಯಾ ಟೀವಿ ಚಾನೆಲ್‌ ಒಂದರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಮತ್ತು ಪುಟಗಳಿಗೆ ಕೆನಡಾ ನಿರ್ಬಂಧ ಹೇರಿದೆ.

ಖಲಿಸ್ತಾನಿ ಬೆಂಬಲಿಗ ಕೆನಡಾ ಪೊಲೀಸ್‌ ಅಧಿಕಾರಿ ಅಮಾನತು

Nov 06 2024, 12:37 AM IST
ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದು ಸಭಾ ದೇವಸ್ಥಾನದ ಹೊರಗೆ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಖಲಿಸ್ತಾನಿಗಳ ಪರವಾಗಿ ಭಾಗವಹಿಸಿದ ಕೆನಡಾದ ಪೊಲೀಸ್‌ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಕೆನಡಾ ಹಿಂದೂಗಳ ಮೇಲೆ ಖಲಿಸ್ತಾನಿ ಗೂಂಡಾಗಿರಿ

Nov 05 2024, 12:34 AM IST
ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಅಟ್ಟಹಾಸ ಮತ್ತಷ್ಟು ಎಲ್ಲೆ ಮೀರಿದ್ದು, ಇದೀಗ ಕಾರ್ಯಕ್ರಮವೊಂದರ ಸಂಬಂಧ ದೇಗುಲದ ಹೊರಗೆ ನೆರೆದಿದ್ದ ಹಿಂದೂಗಳ ಮೇಲೆ ಖಲಿಸ್ತಾನಿಗಳು ವಿನಾಕಾರಣ ಹಲ್ಲೆ ನಡೆಸಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆರೋಪ ಸುಳ್ಳು : ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಎಚ್ಚರಿಕೆ

Nov 04 2024, 12:20 AM IST

‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್‌ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್‌ ಶಾ’ ಎಂಬ ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.  

ಖಲಿಸ್ತಾನಿಗಳ ಟಾರ್ಗೆಟ್‌ಗೆ ಸೂಚಿಸಿದ್ದೇ ಅಮಿತ್‌ ಶಾ: ಕೆನಡಾ ಸಚಿವ

Oct 31 2024, 01:01 AM IST
‘ಕೆನಡಾದೊಳಗಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಹಿಂಸಾಚಾರ, ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನಕ್ಕೆ ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ’ ಎಂದು ಕೆನಡಾ ವಿದೇಶಾಂಗ ಖಾತೆ ಉಪ ಸಚಿವ ಡೇವಿಡ್ ಮಾರಿಸನ್ ಹಾಗೂ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ್ತಿ ನಥಾಲಿ ಡ್ರೂಯಿನ್ ಆರೋಪಿಸಿದ್ದಾರೆ.

6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ಇತರ ಭಾರತೀಯ ರಾಜತಾಂತ್ರಿಕರ ಮೇಲೂ ನಿಗಾ: ಕೆನಡಾ ಸರ್ಕಾರ

Oct 20 2024, 01:56 AM IST
ಕೆನಡಾದಲ್ಲಿನ ಭಾರತೀಯ ರಾಯಭಾರಿ ಸೇರಿ 6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ವಿದೇಶಾಂಗ ಸಚಿವೆ ಮೆಲೆನಿಯಾ ಜಾಲಿ ಅವರು ‘ನಾವು ದೇಶದಲ್ಲಿನ ಮಿಕ್ಕ ಭಾರತೀಯ ರಾಯಭಾರಿ ಕಚೇರಿಗಳ ರಾಜತಾಂತ್ರಿಕರ ಮೇಲೂ ನಿಗಾವಹಿಸಿದ್ದೇವೆ’ ಎಂದು ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved