• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಲಿಸ್ತಾನಿಗಳ ಟಾರ್ಗೆಟ್‌ಗೆ ಸೂಚಿಸಿದ್ದೇ ಅಮಿತ್‌ ಶಾ: ಕೆನಡಾ ಸಚಿವ

Oct 31 2024, 01:01 AM IST
‘ಕೆನಡಾದೊಳಗಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಹಿಂಸಾಚಾರ, ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನಕ್ಕೆ ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ’ ಎಂದು ಕೆನಡಾ ವಿದೇಶಾಂಗ ಖಾತೆ ಉಪ ಸಚಿವ ಡೇವಿಡ್ ಮಾರಿಸನ್ ಹಾಗೂ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ್ತಿ ನಥಾಲಿ ಡ್ರೂಯಿನ್ ಆರೋಪಿಸಿದ್ದಾರೆ.

6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ಇತರ ಭಾರತೀಯ ರಾಜತಾಂತ್ರಿಕರ ಮೇಲೂ ನಿಗಾ: ಕೆನಡಾ ಸರ್ಕಾರ

Oct 20 2024, 01:56 AM IST
ಕೆನಡಾದಲ್ಲಿನ ಭಾರತೀಯ ರಾಯಭಾರಿ ಸೇರಿ 6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ವಿದೇಶಾಂಗ ಸಚಿವೆ ಮೆಲೆನಿಯಾ ಜಾಲಿ ಅವರು ‘ನಾವು ದೇಶದಲ್ಲಿನ ಮಿಕ್ಕ ಭಾರತೀಯ ರಾಯಭಾರಿ ಕಚೇರಿಗಳ ರಾಜತಾಂತ್ರಿಕರ ಮೇಲೂ ನಿಗಾವಹಿಸಿದ್ದೇವೆ’ ಎಂದು ಹೇಳಿದ್ದಾರೆ.

ನಿಜ್ಜರ್‌ ವಿದೇಶಿ ಉಗ್ರ : ಖಲಿಸ್ತಾನಿ ಬೆಂಬಲಿಸುವ ಪ್ರಧಾನಿ ಟ್ರುಡೋಗೆ ಕೆನಡಾ ವಿಪಕ್ಷ ನಾಯಕ ಬೆರ್ನಿಯರ್‌ ತಪರಾಕಿ

Oct 19 2024, 07:22 AM IST

ಒಂದೆಡೆ ಖಲಿಸ್ತಾನಿ ಉಗ್ರರನ್ನು ಪ್ರಧಾನಿ ಜಸ್ಟಿನ್‌ ಟ್ರುಡೋ ಬೆಂಬಲಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾದ ವಿಪಕ್ಷ ನಾಯಕ ಮ್ಯಾಕ್ಸಿಮೆ ಬೆರ್ನಿಯರ್‌ ಇತ್ತೀಚೆಗೆ ಹತ್ಯೆಯಾದ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ವಿದೇಶಿ ಉಗ್ರ ಎಂದು ಬಣ್ಣಿಸಿದ್ದಾರೆ

ನಿಜ್ಜರ್‌ ಹತ್ಯೆ ಕೇಸ್ : ಯೂಟರ್ನ್ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ಭಾರತದ ತೀವ್ರ ತರಾಟೆ

Oct 18 2024, 08:03 AM IST

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ತಮ್ಮ ಆರೋಪದ ಕುರಿತು ಭಾರತಕ್ಕೆ ತಾವು ಯಾವುದೇ ಸಾಕ್ಷ್ಯ ಕೊಟ್ಟಿಲ್ಲಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ನೀಡಿದ ಹೇಳಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಟ್ರುಡೋರನ್ನು ತೀವ್ರ ತರಾಟೆ ತೆಗೆದುಕೊಂಡಿದೆ.

ಶೌರ್ಯ ಚಕ್ರ ಪುರಸ್ಕೃತ ಸಿಂಗ್‌ ಹತ್ಯೆ ಹಿಂದೆ ಕೆನಡಾ ಖಲಿಸ್ತಾನಿ ಕೈವಾಡ: ಎನ್‌ಐಎ

Oct 17 2024, 12:56 AM IST
2020ರಲ್ಲಿ ಪಂಜಾಬ್‌ನಲ್ಲಿ ನಡೆದ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಯೋಧ ಬಲ್ವಿಂದರ್‌ ಸಿಂಗ್‌ ಸಂಧು ಹತ್ಯೆಯಲ್ಲಿ ಕೆನಡಾ ಖಲಿಸ್ತಾನಿಗಳ ಕೈವಾಡವಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಬಿಕ್ಕಟ್ಟಿನ ನಡುವೆಯೇ 211 ಭಾರತೀಯರ ಹೊತ್ತೊಯ್ದ ಕೆನಡಾ ವಿಮಾನ!

Oct 17 2024, 12:04 AM IST
ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಕೆನಡಾದ ಇಕಾಲುಯಿಟ್‌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಏರಿಂಡಿಯಾ ವಿಮಾನದಲ್ಲಿದ್ದ 191 ಪ್ರಯಾಣಿಕರು ಮತ್ತು 20 ಸಿಬ್ಬಂದಿಗಳನ್ನು, ಕೆನಡಾದ ವಾಯುಪಡೆಯ ವಿಶೇಷ ವಿಮಾನ ಅಮೆರಿಕದ ಷಿಕಾಗೋ ಕರೆತಂದು ಬಿಟ್ಟಿದೆ.

ನಿಜ್ಜರ್‌ ಹತ್ಯೆಯಲ್ಲಿ ಭಾರತದ ಪಾತ್ರ ಬಗ್ಗೆ ಕೆನಡಾ ಪ್ರಧಾನಿಗೆ ನಮ್ಮಿಂದ ಮಾಹಿತಿ: ಪನ್ನೂನ್‌

Oct 17 2024, 12:03 AM IST
ಸಿಖ್‌ ಫಾರ್‌ ಜಸ್ಟೀಸ್‌ ಸಂಘಟನೆಯ ಕಾರ್ಯಕರ್ತ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡದ ಕುರಿತು ಕೆನಡಾ ಪ್ರಧಾನಿ ಕಚೇರಿಗೆ ನಾವೇ ಮಾಹಿತಿ ನೀಡಿದ್ದು ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾನೆ.

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರ : ಭಾರತದ ವಿರುದ್ಧ ಕೆನಡಾ ನಿರ್ಬಂಧ?

Oct 16 2024, 12:45 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರದಲ್ಲಿ ಭಾರತ ಜತೆ ರಾಜತಾಂತ್ರಿಕ ಸಂಬಂಧ ಕಡಿದುಕೊಂಡಿರುವ ಕೆನಡಾ, ಈಗ ಭಾರತದ ವಿರುದ್ಧ ನಿರ್ಬಂಧ ಹೇರುವ ಸುಳಿವು ನೀಡಿದೆ.

ಬಿಷ್ಣೋಯಿ ಬಳಸಿ ನಿಜ್ಜರ್ ಹತ್ಯೆ : ಗ್ಯಾಂಗ್‌ಸ್ಟರ್‌ಗೆ ಭಾರತ ಸರ್ಕಾರದ ನಂಟು - ಕೆನಡಾ ಆರೋಪ

Oct 15 2024, 08:21 AM IST

  ಉಗ್ರ ನಿಜ್ಜರ್ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿರುವಾಗಲೇ, ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ ಬಳಸಿ ನಿಜ್ಜರ್‌ನನ್ನು ಭಾರತ ಸರ್ಕಾರ ಹತ್ಯೆ ಮಾಡಿಸಿದೆ ಎಂದು ಕೆನಡಾ ಪೊಲೀಸರು ಆರೋಪ ಮಾಡಿದ್ದಾರೆ.

ನಿಜ್ಜರ್‌ ಕೇಸ್‌ ಸಂಘರ್ಷ: ಭಾರತ, ಕೆನಡಾ ಸಂಬಂಧಕ್ಕೆ ಎಳ್ಳುನೀರು! ಖಲಿಸ್ತಾನಿ ಉಗ್ರನ ಪರ ನಿಂತು ಮೊಂಡಾಟ

Oct 15 2024, 06:20 AM IST

ಭಾರತದ ರಾಯಭಾರಿ ಹಾಗೂ ರಾಜತಾಂತ್ರಿಕ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಕೆನಡಾದ ಜಸ್ಟಿನ್‌ ಟ್ರುಡೋ ನೇತೃತ್ವದ ಸರ್ಕಾರದ ನಿರ್ಧಾರ, ಉಭಯ ದೇಶಗಳ ನಡುವೆ ಭಾರೀ ರಾಜತಾಂತ್ರಿಕ ಸಮರಕ್ಕೆ ಕಾರಣ

  • < previous
  • 1
  • 2
  • 3
  • 4
  • 5
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved