• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪುಟಕ್ಕೆ ಡಿಸೆಂಬರಲ್ಲಿ ಸರ್ಜರಿ? ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆ ಈಗಲೇ ಇಲ್ಲ: ಮೂಲಗಳು

Aug 25 2024, 05:28 AM IST

ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಶುಕ್ರವಾರ ಹೈಕಮಾಂಡ್‌ ಜತೆಗೆ ನಡೆದ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪೂರ್ವ ನಿಗದಿಯಂತೆ ಸಂಪುಟ ಪುನಾರಚನೆಯು ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಕಚೇರಿಯಲ್ಲಿ 'ಸಿಎಂ ಸ್ಪಂದನ: ಅಧಿಕಾರಿಗಳ ಮೇಲೆ ಸಿದ್ದು ಗರಂ..!

Jul 14 2024, 10:47 AM IST

ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಯಲ್ಲಿ 'ಕಾರ್ಯಕರ್ತರೊಂದಿಗೆ ನಿಮ್ಮ ಮುಖ್ಯಮಂತ್ರಿ' ಎಂಬ ಅಹವಾಲು ಸ್ವೀಕಾರ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಆಲಿಸಿದ್ದಾರೆ.

ತಿಂಗಳಿಗೊಮ್ಮೆ ಕೆಪಿಸಿಸಿ ಕಚೇರಿಗೆ ಸಚಿವರ ಭೇಟಿ : ಡಿ.ಕೆ.ಶಿವಕುಮಾರ್‌

Jul 02 2024, 01:41 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೋಮವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ: ಕಾಂಗ್ರೆಸ್ಸಲ್ಲಿ ಕುತೂಹಲ

May 23 2024, 01:06 AM IST
‘ನಾನು ಇನ್ನೆಷ್ಟು ದಿನ ಕೆಪಿಸಿಸಿ ಅಧ್ಯಕ್ಷನಾಗಿ ಇರುತ್ತೇನೋ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೀಡಿದ ಹೇಳಿಕೆ ಹಾಗೂ ಬುಧವಾರ ರಾತ್ರಿ ಸಚಿವರಿಗಾಗಿ ಆಯೋಜಿಸಿದ್ದ ಔತಣ ಕೂಟ‍ವು ಕಾಂಗ್ರೆಸ್‌ ವಲಯದಲ್ಲಿ ಹಲವು ಸ್ವಾರಸ್ಯಕರ ಚರ್ಚೆಗಳಿಗೆ ಆಸ್ಪದ ನೀಡಿದೆ.

ಕಾನೂನು ಉಲ್ಲಂಘಿಸಿದ ಸಿದ್ದೇಶ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಕೆಪಿಸಿಸಿ

May 09 2024, 01:08 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತ ಚಲಾಯಿಸುವ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಇವಿಎಂ ಬಳಿಯಿದ್ದಿದ್ದು ಕಾನೂನು ಉಲ್ಲಂಘನೆಯಾಗಿದೆ. ತಕ್ಷಣವೇ ಸಿದ್ದೇಶ್ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

ತುಘಲಕ್ ದರ್ಬಾರ ನೆನಪಿಸಿದ ಮೋದಿ ಅವಧಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

Apr 30 2024, 02:09 AM IST
ಸೊರಬ ಪಟ್ಟಣದ ಬಂಗಾರಧಾಮದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಲೋಕಸಭಾ ಚುನಾವಣೆಯ ಹಿನ್ನೆಲೆ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಲಲಿತ್ ರಾಘವ್ ನೇಮಕ

Apr 06 2024, 12:52 AM IST
ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆಯ ಲಲಿತ್ ರಾಘವ್ (ದೀಪು) ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ.

ಕೆಪಿಸಿಸಿ ಪದಾಧಿಕಾರಿ ಪಟ್ಟೀಲಿ ನಾಸಿರ್‌ ಕೈಚಳಕಕ್ಕೆ ಆಕ್ರೋಶ

Apr 04 2024, 01:01 AM IST
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಪದಾಧಿಕಾರಿಗಳ ಪರಿಷ್ಕೃತ ಪಟ್ಟಿ ಗೊಂದಲದ ಗೂಡಾಗಿದ್ದು, ಇದಕ್ಕೆ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಕಾರಣ ಎಂದು ಕಾಂಗ್ರೆಸ್‌ ರಾಜ್ಯ ನಾಯಕತ್ವ ಕೆಂಡಾಮಂಡಲವಾಗಿರುವ ಘಟನೆ ನಡೆದಿದೆ.

ಕೆಪಿಸಿಸಿ ಪ್ರಚಾರ ಸಮಿತಿಗೆ ಸೊರಕೆ ನೂತನ ಅಧ್ಯಕ್ಷ

Mar 24 2024, 01:36 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಅವರನ್ನು ನೇಮಕ ಮಾಡಲಾಗಿದೆ.

ಹೈಕಮಾಂಡ್‌ ಒತ್ತಡಕ್ಕೆ ಮಣೆ ಹಾಕಿದ ಕೆಪಿಸಿಸಿ

Mar 01 2024, 02:15 AM IST
ಯಾರೊಬ್ಬರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೇಳುತ್ತಿಲ್ಲವಾದರೂ ಒಳಗೊಳಗೆ ಬೇಸರವಾಗಿರುವುದನ್ನು ಅಲ್ಲಲ್ಲಿ ಹೇಳಿಕೊಳ್ಳುತ್ತಿದ್ದಾರೆ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved