ಕೇಂದ್ರದಿಂದ ಮಲತಾಯಿ ಧೋರಣೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ
Feb 02 2024, 01:02 AM ISTಕರ್ನಾಟಕದಿಂದ ಹೆಚ್ಚು ತೆರಿಗೆ ಸಂಗ್ರಹವಾಗಿ ಕೇಂದ್ರಕ್ಕೆ ಹೋಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. ಆದರೆ, ರಾಜ್ಯಕ್ಕೆ ಕೇಂದ್ರ ಕೊಡುತ್ತಿರುವ ಪಾಲು ತೀರಾ ಕಡಿಮೆ ಇದೆ ಎಂದು ಲಕ್ಷ್ಮಣ್ ಆರೋಪಿಸಿದರು.