• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ

Aug 22 2025, 12:00 AM IST
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಸಚಿವ ಗಡ್ಕರಿಯವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಎಚ್ಡಿಕೆ ಹೆದ್ದಾರಿ ಸಚಿವ ಗಡ್ಕರಿಯವರೊಂದಿಗೆ ಚರ್ಚಿಸಿದರು.

ಅಡಕೆ ಸಮಸ್ಯೆ ಕುರಿತು ಕೇಂದ್ರ ಕೃಷಿ ಸಚಿವರ ಜತೆ ಮಹತ್ವದ ಸಭೆ

Aug 22 2025, 12:00 AM IST
ರಾಜ್ಯ ಅಡಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಗುರುವಾರ ದೆಹಲಿಯಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕದ ಹಲವು ಪ್ರಮುಖ ಸಚಿವರು ಮತ್ತು ಸಂಸದರ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಯಿತು.

10 ವರ್ಷದ ಕೇಂದ್ರ ಸರ್ಕಾರದಿಂದ ₹ 130 ಲಕ್ಷ ಕೋಟಿ ಸಾಲ: ಸಚಿವೆ

Aug 19 2025, 06:02 AM IST

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ 10 ವರ್ಷಗಳಲ್ಲಿ ಸರ್ಕಾರ 130 ಲಕ್ಷ ಕೋಟಿ ರು . ಸಾಲ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.

ಶೀಘ್ರವೇ ಮಂಡ್ಯ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೇಂದ್ರ ಸಚಿವ ಎಚ್‌ಡಿಕೆ ಸೂಚನೆ

Aug 19 2025, 01:00 AM IST
ಕೆಲ ತಿಂಗಳ ಹಿಂದೆ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಆಗಿತ್ತು. ಆಗ ಕೆರೆಗಳಿಗೆ ನೀರು ತುಂಬಿಸುವಂತೆ ತಿಳಿಸಲಾಗಿತ್ತು. ಮಂಡ್ಯ ದಿಶಾ ಸಭೆಯಲ್ಲಿಯೂ ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿತ್ತು. ಆದರೆ, ತಮ್ಮ ಭಾಗದ ಕೆರೆಗಳನ್ನು ತುಂಬಿಸಿಲ್ಲ ಎಂದು ಹಲವಾರು ಕಡೆಗಳಿಂದ ರೈತರು ತಮ್ಮ ಗಮನಕ್ಕೆ ತಂದಿದ್ದಾರೆ.

ಕೇಂದ್ರ ಸರ್ಕಾರದಿಂದ 3.20 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿ: ಸಚಿವ ಚಲುವರಾಯಸ್ವಾಮಿ

Aug 10 2025, 01:30 AM IST
ಕೆಲಸ ಮಾಡುವವರನ್ನು ಹಾಗೂ ಕೆಲಸ ಮಾಡದವರನ್ನು ಒಂದೇ ತಕ್ಕಡಿಯಲ್ಲಿ ಹಾಕಿ ಮತ ಹಾಕುತ್ತಿರುವುದು ಸರಿಯಲ್ಲ. ನನಗೆ ಮತ ಹಾಕಿದ್ರೂ ಕೆಲಸ ಮಾಡುತ್ತೇನೆ, ಹಾಕಿಲ್ಲದಿದ್ದರೂ ಕೆಲಸ ಮಾಡುತ್ತೇನೆ. ಏನೂ ಕೆಲಸ ಮಾಡದೆ ಆರಾಮಾಗಿ 5 ವರ್ಷ ಅಧಿಕಾರ ಪೂರೈಸಿದವರಿಗೆ ಸಮಾನಾಗಿ ಭಾವಿಸದಿರಿ.

ಕಲ್ಯಾಣದಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರ: ಸಚಿವ ಈಶ್ವರ ಖಂಡ್ರೆ

Aug 07 2025, 12:45 AM IST
ಕೃತಕ ಬುದ್ಧಿಮತ್ತೆಯ ಈ ಆಧುನಿಕ ಯುಗದಲ್ಲಿ ಕಲ್ಯಾಣ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ಚಿಂತನೆಗೆ ಶೀಘ್ರದಲ್ಲಿ ಕೆಕೆಆರ್‌ಡಿಬಿ ಮುಂದೆ ಪ್ರಸ್ತಾವನೆಯಿಟ್ಟು ಕ್ರಮವಹಿಸಲಾಗುವುದು ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ತಿಳಿಸಿದರು.

ಆಳುವ ಪ್ರತಿನಿಧಿಗಳಲ್ಲಿ ಸಾಮಾಜಿಕ ಪರಿಕಲ್ಪನೆ ಇಲ್ಲ: ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅಸಮಾಧಾನ

Jul 28 2025, 12:30 AM IST
ಬೇರೆ ದೇಶಗಲ್ಲಿ ಕೌಶಲ್ಯಾಧಾರಿತ ಶಿಕ್ಷಣ ನೀಡಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ವ್ಯವಸ್ಥೆ ಇಲ್ಲ. ಓದಿದವರು ಎಲ್ಲರೂ ಸರ್ಕಾರಿ ಹುದ್ದೆಯನ್ನೇ ಅಪೇಕ್ಷೆ ಪಡುತ್ತಾರೆ. ಹೆಚ್ಚು ಅಂಕ ಪಡೆದಾಕ್ಷಣಕ್ಕೆ ಯಾರು ಪ್ರತಿಭಾವಂತರಲ್ಲ. ಓದು ನಿರಂತರವಾಗಿದ್ದು, ಅದನ್ನು ಮನನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

31ರಿಂದ ಕೇಂದ್ರ ಸಚಿವ ಜೋಶಿ ಕಚೇರಿ ಎದುರು ನಿರಂತರ ಹೋರಾಟ

Jul 27 2025, 01:54 AM IST
ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣ ತೀರ್ಪು ನೀಡಿದ ಬಳಿಕವೂ ಗೋವಾ ಸರ್ಕಾರ ತನ್ನ ಕ್ಯಾತೆ ಮುಂದುವರಿಸಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ.

ಕೇಂದ್ರ ಹಣಕಾಸು ಸಚಿವರ ಹೇಳಿಕೆ ಹಿಂಪಡೆಯಲು ಆಗ್ರಹ

Jul 24 2025, 12:47 AM IST
ನಿವೃತ್ತಿ ವೇತನವನ್ನು ನಂಬಿ ಬದುಕುತ್ತಿರುವ ಹಲವು ಹಿರಿಯ ನಿವೃತ್ತ ನೌಕರರಿಗೆ ಲೋಕಸಭೆಯಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ನಿವೃತ್ತ ನೌಕರರಿಗೆ ಹಳೆ ಪಿಂಚಣಿಯನ್ನು ಪರಿಷ್ಕರಿಸಲು ಸಾದ್ಯವಿಲ್ಲ ಎಂಬ ಹೇಳಿಕೆ ತೀವ್ರ ಆಘಾತ ಉಂಟು ಮಾಡಿದ್ದು, ಹಲವು ಹಿರಿಯರ ಹಿತಾದೃಷ್ಟಿಯಿಂದ ಹಣಕಾಸು ಸಚಿವರು ಹೇಳಿಕೆಯನ್ನು ಹಿಂಪಡೆಯುವಂತೆ ಇಲ್ಲಿನ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ತಿಮ್ಮಪ್ಪ ಆಗ್ರಹಿಸಿದರು.

ಕೇಂದ್ರ ಅನುಮತಿ ಕೊಟ್ಟರೆ ಮಹದಾಯಿ ಯೋಜನೆ ಪೂರ್ಣಗೊಳಿಸಲು ಸಿದ್ಧ-ಸಚಿವ ಎಚ್ಕೆಪಿ

Jul 22 2025, 12:01 AM IST
45 ವರ್ಷದ ನಂತರ ರೈತನ ವೀರಗಲ್ಲಿನ ಸ್ಥಳದಲ್ಲಿ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿದ್ದರಿಂದ ರೈತರಿಗೆ ಗೌರವ ಹೆಚ್ಚಾಗಿದೆ. ಮಹದಾಯಿ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಕೇಂದ್ರ ಸರ್ಕಾರ ಒಂದಿಲ್ಲೊಂದು ರೀತಿಯಿಂದ ಅಡೆತಡೆ ಮಾಡುತ್ತಿದೆ. ಸಹಕಾರ ಸಿಗುತ್ತಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಸಿ.ಸಿ. ಪಾಟೀಲರು ಕೇಂದ್ರದಿಂದ ಅನುಮತಿ ಕೊಡಿಸಿದರೆ, ನಮ್ಮ ಸರ್ಕಾರ ಈಗಲೇ ಕಾಮಗಾರಿ ಪ್ರಾರಂಭಿಸುತ್ತದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 52
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved