• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಿಗ ಸಮುದಾಯ ಜಾಗೃತರಾಗಿ: ಕೇಂದ್ರ ಮಾಜಿ ಸಚಿವ ನಾರಾಯಣಸ್ವಾಮಿ

Oct 13 2025, 02:00 AM IST
ಮಾದಿಗ ಒಳಮೀಸಲಾತಿ ಜಾರಿಗೆ ಹೊರಾಟಗಳನ್ನು ಮಾಡುವ ಮೂಲಕ ಸದಾಶಿವ ಆಯೋಗ, ಬಿಜೆಪಿ ಸರ್ಕಾರ, ನಾಗಮೋಹನ್ ದಾಸ್ ಆಯೋಗದ ವರದಿ ಪ್ರಕಾರ ಶೇಕಡ 6 ರಷ್ಟು ಒಳಮೀಸಲಾತಿ ನೀಡಿದ್ದಾರೆ, ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ, ನಮ್ಮ ಹೋರಾಟಗಳಿಗೆ ಮನ್ನಣೆ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ ಇದರಿಂದ ಮುಂದಿನ ದಿನಗಳಲ್ಲಿ ನಮ್ಮ ಜನಾಂಗಕ್ಕೆ ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.

ದಿಲ್ಲಿಯಲ್ಲಿ ಕಾಂತಾರ-1 ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಎಚ್‌ಡಿಕೆ

Oct 08 2025, 01:00 AM IST
ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ದೆಹಲಿಯ ನೆಹರೂ ಪ್ಲೇಸ್‌ನಲ್ಲಿರುವ ಚಿತ್ರಮಂದಿರದಲ್ಲಿ ‘ಕಾಂತಾರ: ಚಾಪ್ಟರ್‌ 1’ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದರು.

ಕೇಂದ್ರದ ತಪ್ಪು ನಿರ್ಧಾರದಿಂದ ಬಡವರಿಗೆ ಸಂಕಷ್ಟ: ಸಚಿವ ಸಂತೋಷ್‌ ಲಾಡ್‌

Sep 24 2025, 01:00 AM IST
ಚಿಕ್ಕಮಗಳೂರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬಡವರಿಗೆ ಯಾವುದೇ ಕಾರ್ಯಕ್ರಮವನ್ನು ಜಾರಿಗೆ ತಂದಿಲ್ಲ, ಜಿಎಸ್‌ಟಿ, ನೋಟುಗಳ ಅಮಾನ್ಯೀಕರಣ ವಿಷಯದಲ್ಲಿ ಎಡವಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.

ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

Sep 22 2025, 01:01 AM IST
ಸಮಾಜದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್‌ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲೂ ಇದರ ಪರಿಣಾಮ ಕಾಣುತ್ತಿದೆ.

ನನ್ನ ಮೆದುಳಿನ ಬೆಲೆಮಾಸಿಕ ₹200 ಕೋಟಿ : ಕೇಂದ್ರ ಸಚಿವ ಗಡ್ಕರಿ

Sep 15 2025, 01:01 AM IST
ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಬಿಡುಗಡೆಯಲ್ಲಿ ತಮ್ಮ ವೈಯಕ್ತಿಕ ಲಾಭವಿದೆ ಎಂಬ ಆರೋಪದ ಕುರಿತು ತಿರುಗೇಟು ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ನನ್ನ ಮೆದುಳಿನ ಬೆಲೆ ತಿಂಗಳಿಗೆ 200 ಕೋಟಿ ರು.. ನಾನು ಪ್ರಾಮಾಣಿಕತೆಯಿಂದ ಹಣ ಸಂಪಾದಿಸಿದ್ದೇನೆ ಎಂದಿದ್ದಾರೆ.

ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಕೇಂದ್ರದ ಅನುಮತಿ: ಸಚಿವ ಜಾರ್ಜ್‌

Sep 13 2025, 02:04 AM IST
ಚಿಕ್ಕಮಗಳೂರು, ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಕೇಂದ್ರದ ವನ್ಯಜೀವಿ ಮಂಡಳಿ ಅನುಮತಿ ನೀಡಿದೆ. ಹೀಗಾಗಿ ಸ್ಥಳೀಯರ ಮನವೊಲಿಸಿ, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ತಾಲೂಕು ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧ: ಸಚಿವ ದರ್ಶನಾಪೂರ

Sep 06 2025, 01:00 AM IST
ನೂತನ ತಾಲೂಕು ಕೇಂದ್ರವಾಗಿರುವ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಅಡಕೆ–ತೆಂಗು ರೈತರ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಕೃಷಿ ಸಚಿವರ ಭೇಟಿ

Aug 29 2025, 01:00 AM IST
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗ ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

ಅಡಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರ ಕೇಂದ್ರ ಕೃಷಿ ಸಚಿವ ಭೇಟಿ

Aug 24 2025, 02:00 AM IST
ಅಡಕೆ ಬೆಳೆಗೆ ವ್ಯಾಪಕವಾಗಿ ಕಾಡುತ್ತಿರುವ ಹಳದಿ ರೋಗ ಸಮಸ್ಯೆ ಹಾಗೂ ಬೆಳೆಗಾರರ ಇತರ ಸಮಸ್ಯೆಗಳ ಕುರಿತು ಕೇಂದ್ರ ಕೃಷಿ ಸಚಿವರಿಗೆ ಮನವರಿಕೆ ಮಾಡಲಾಗಿದ್ದು, ಅಡಕೆ ಬೆಳೆಯುವ ಪ್ರದೇಶಗಳಿಗೆ ಖುದ್ದಾಗಿ ಶೀಘ್ರ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳುವ ಕುರಿತು ಕೃಷಿ ಸಚಿವರು ಭರವಸೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ

Aug 22 2025, 12:00 AM IST
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಸಚಿವ ಗಡ್ಕರಿಯವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಎಚ್ಡಿಕೆ ಹೆದ್ದಾರಿ ಸಚಿವ ಗಡ್ಕರಿಯವರೊಂದಿಗೆ ಚರ್ಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 53
  • next >

More Trending News

Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved