ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಕೇಂದ್ರ ಕೃಷಿ ಸಚಿವ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮುರಿದ ಸೀಟನ್ನು ನೀಡಲಾದ ಘಟನೆ ನಡೆದಿದೆ. ಈ ಮುರಿದ ಆಸನದಲ್ಲೇ ಅವರು ಭೋಪಾಲ್ನಿಂದ ದಿಲ್ಲಿಗೆ 1.5 ತಾಸು ಪ್ರಯಾಣ ಮಾಡಿದ್ದಾರೆ.
ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.
ರಾಜಕೀಯ ನಾಯಕರು ಕ್ಷುಲ್ಲಕ ವಿಚಾರಗಳಿಗಿಂತ ಮುಖ್ಯ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಹೇಳಿದರು.
ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದೊಂದು ವರ್ಷದಿಂದ ದೆಹಲಿ ಹೊರವಲಯದಲ್ಲಿ ಪ್ರತಿಭಟಿಸುತ್ತಿರುವ ರೈತರೊಂದಿಗಿನ ಸಂಧಾನಕ್ಕೆ ಕೇಂದ್ರ ಹಾಗೂ ಪಂಜಾಬ್ ಸರ್ಕಾರಗಳು ಮುಂದಾಗಿದ್ದು, ಅದರ ಹೊಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ.