• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಎಂಪಿವಿ ಹೊಸ ವೈರಸ್ ಅಲ್ಲ - ಇದು ಹಳೇ ವೈರಸ್, ಆತಂಕ ಬೇಡ : ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ

Jan 07 2025, 12:15 AM IST

ಎಚ್‌ಎಂಪಿವಿ ವೈರಾಣು ಈಗಾಗಲೇ ವಿಶ್ವದಲ್ಲೇ ಚಾಲ್ತಿಯಲ್ಲಿರುವ ವೈರಾಣುವಾಗಿದ್ದು, ಅದರಲ್ಲಿ ಭಾರತವೂ ಇದೆ. ಆದರೆ ಇದನ್ನು ಎದುರಿಸಲು ಸರ್ವಸನ್ನದ್ಧವಾಗಿದ್ದೇವೆ’ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.

ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡದ ಸರ್ಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:03 AM IST

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಆಶಯ ಹೊಂದಿದ್ದು, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ನನ್ನ ಕರ್ತವ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:02 AM IST
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಂಚರತ್ನ ಯೋಜನೆ ಇಟ್ಟುಕೊಂಡು ಹೋರಾಡಿತು. ಆದರೆ, ಜನರು ಬೆಂಬಲ ನೀಡಲಿಲ್ಲ. ನನಗೆ 5 ವರ್ಷ ಸಂಪೂರ್ಣ ಆಡಳಿತ ನಡೆಸಲು ಸರ್ಕಾರ ಕೊಟ್ಟಿದ್ದರೆ ರಾಜ್ಯವನ್ನು ರಾಮರಾಜ್ಯ ಮಾಡುತ್ತಿದೆ.

ಮಾರ್ಚ್‌ನಲ್ಲಿ ತಿಪಟೂರಿಗೆ ಮೆಮೊ ರೈಲು : ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ

Jan 06 2025, 01:02 AM IST
ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು.

ಬಸ್‌ ಪ್ರಯಾಣ ದರ ಏರಿಕೆಗೆ ಕೇಂದ್ರವೇ ಕಾರಣ: ಸಚಿವ ಸಂತೋಷ ಲಾಡ್

Jan 06 2025, 01:00 AM IST
ಬಸ್ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ. ಈ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು.

ಕೇಂದ್ರದ ಯೋಜನೆ ಪರಿಚಯಿಸಿ, ಸವಲತ್ತು ಸಿಗುವಂತೆ ಮಾಡಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:32 AM IST

ಪಿಎಂ ವಿಶ್ವಕರ್ಮ, ಮುದ್ರಾ ಸೇರಿದಂತೆ ಅನೇಕ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟು, ಸವಲತ್ತು ಸಿಗುವಂತೆ ಮಾಡಬೇಕು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜೆಡಿಎಸ್‌ ಮುಗಿಸಬೇಕೆಂಬ ನಾಯಕರ ಕನಸು ನನಸಾಗದು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:31 AM IST

ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜನರಿಗೆ ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಮೋಸ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Jan 04 2025, 12:32 AM IST
ಆಸ್ತಿ ನೋಂದಣಿ ದರ, ಮದ್ಯದ ದರ ಹೆಚ್ಚಳ ಮಾಡಿರುವ ಜತೆಗೆ ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳಿಂದ ಹಿಮಾಚಲ ಪ್ರದೇಶದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಅಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲು ಹೊರಟಿದ್ದಾರೆ.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ಮಂಗಳೂರಿಗೆ ಶೀಘ್ರ ಎನ್‌ಐಎ ಘಟಕ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ

Jan 04 2025, 12:32 AM IST
ಮಂಗಳೂರು ಈಗಾಗಲೇ ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಯಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿರುವ ಸಹಕಾರ ಬ್ಯಾಂಕಿಂಗ್‌ ವಲಯದ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಸಣ್ಣ ಉದ್ದಿಮೆದಾರರು ಹಾಗೂ ಕೃಷಿಕರಿಗೆ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಕೋ ಆಪರೇಟಿವ್‌ ಬ್ಯಾಂಕ್‌ಗಳ ಉತ್ತೇಜನ ಅನುಕೂಲ ಮಾಡಲಿದೆ ಎಂದು ಸಹಕಾರಿ ಸಚಿವರೂ ಆಗಿರುವ ಅಮಿತ್‌ ಶಾ ಅವರಲ್ಲಿ ಕ್ಯಾ. ಚೌಟ ಮನವಿ ಮಾಡಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 53
  • next >

More Trending News

Top Stories
ಮುಂಬೈನಲ್ಲೊಂದು 3 ಈಡಿಯಟ್ಸ್‌ ರೀತಿ ಹೆರಿಗೆ!
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved