ಎಚ್ಎಂಪಿವಿ ವೈರಾಣು ಈಗಾಗಲೇ ವಿಶ್ವದಲ್ಲೇ ಚಾಲ್ತಿಯಲ್ಲಿರುವ ವೈರಾಣುವಾಗಿದ್ದು, ಅದರಲ್ಲಿ ಭಾರತವೂ ಇದೆ. ಆದರೆ ಇದನ್ನು ಎದುರಿಸಲು ಸರ್ವಸನ್ನದ್ಧವಾಗಿದ್ದೇವೆ’ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಆಶಯ ಹೊಂದಿದ್ದು, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಪಿಎಂ ವಿಶ್ವಕರ್ಮ, ಮುದ್ರಾ ಸೇರಿದಂತೆ ಅನೇಕ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟು, ಸವಲತ್ತು ಸಿಗುವಂತೆ ಮಾಡಬೇಕು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.