• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಗ್ರಾಮದಲ್ಲೂ ಆರೋಗ್ಯ ಶಿಬಿರ ನಡೆಸಲು ಚಿಂತನೆ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 04 2025, 12:31 AM IST
ತಾಲೂಕಿನ ಶಾಸಕ ಎಚ್.ಟಿ. ಮಂಜು ಇರಲಿ ಕಾಂಗ್ರೆಸ್ ಶಾಸಕರಿಗೇ ಅನುದಾನದ ಕೊರತೆ ಕಾಡುತ್ತಿದೆ. ಅನುದಾನ ನೀಡದೆ ಅಭಿವೃದ್ಧಿ ಕಾಣದಾಗಿದೆ.ನೀರು, ಹಾಲಿನ ದರ ಎಲ್ಲವನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಈ ಹೆಚ್ಚುವರಿ ಹಾಲಿನ ದರ ರೈತರಿಗೆ ಸಿಗಲಾರದು. ರೈತರ ದಾಖಲೆಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರೈತರು ಎಂತಹ ಸಂಕಷ್ಟ ಬಂದರೂ ದೃತಿಗೆಡಬಾರದು ಎಂದು ಆತ್ಮಸ್ಥೈರ್ಯ ನೀಡಿದರು.

ರಾಜ್ಯದಲ್ಲಿ ಚುನಾವಣೆ ಮೂಲಕ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Jan 03 2025, 06:20 AM IST

ರಾಜ್ಯದಲ್ಲಿ ಚುನಾವಣೆ ಮೂಲಕ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಶಿವರಾಜ್ ಸಿಂಗ್ ಚೌಹಾಣ್ ಮೇಲ್ವಿಚಾರಕರಾಗಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

Jan 02 2025, 12:32 AM IST
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರೊಂದಿಗೆ ನಡೆಸಿದ ಮಾತುಕತೆ ಫಲ ನೀಡಿದೆ-

Jan 01 2025, 01:00 AM IST
ಉತ್ತಮ ಗುಣಮಟ್ಟದ(ಮೊದಲ ಗ್ರೇಡ್) ಹೊಗೆಸೊಪ್ಪಿಗೆ ಕೆ.ಜಿ.ಗೆ 308 ರೂ. ಗರಿಷ್ಠ ದರ ದೊರಕುತ್ತಿದೆ

ಕೇಂದ್ರ ಸಚಿವ ಅಮಿತ್ ಶಾ ಮಂಡಿಯೂರಿ ಕ್ಷಮೆಯಾಚಿಸಲು ಆಗ್ರಹಿಸಿ ಪ್ರತಿಭಟನೆ

Jan 01 2025, 12:01 AM IST
ಡಾ.ಅಂಬೇಡ್ಕರ್ ನೀಡಿರುವ ಕೊಡುಗೆಯಿಂದಾಗಿ ದೇಶದ ಎಲ್ಲಾ ಜಾತಿ ವರ್ಗದ ಮಕ್ಕಳು ಶಾಲೆಯಲ್ಲಿ ಒಟ್ಟಿಗೆ ಕುಳಿತು ಸಮಾನತೆಯಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, 75 ವರ್ಷಗಳ ಹಿಂದೆ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಾರಿಯಾಗದಿದ್ದರೆ ಇಂತಹ ದಿನವನ್ನು ನೋಡಲು ಸಾಧ್ಯವಾಗುತ್ತಿತ್ತೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು.

ಕೇಂದ್ರ ಗೃಹ ಸಚಿವ ಅಮೀತ್ ಶಾ ಕೂಡಲೇ ರಾಜಿನಾಮೆ ನೀಡಲಿ: ಎಂ.ಕೃಷ್ಣಮೂರ್ತಿ ಆಗ್ರಹ

Dec 30 2024, 01:02 AM IST
ಸಂಸತ್‌ನಲ್ಲಿ ಅಂಬೇಡ್ಕರ್ ಎನ್ನುವ ಬದಲು ದೇವರ ನಾಮ ಜಪಿಸಿದರೆ ಸ್ವರ್ಗಕ್ಕೆ ಹೊಗಬಹುದು ಎಂದು ಹೇಳಿ ಅಂಬೇಡ್ಕರ್ ಅವರಿಗೆ ಅಪಮಾನವಾಗುವ ರೀತಿ ನಡೆದುಕೊಂಡಿರುವ ಅಮೀತ್ ಶಾರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ನಾಚಿಗೆಗೇಡಿನ ಸಂಗತಿ.

ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು

Dec 28 2024, 12:45 AM IST
ರಾಜ್ಯಸಭೆಯಲ್ಲಿ ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಉಚ್ಚಾಟಿಸಬೇಕು ಎಂದು ಹಿರಿಯ ದಸಂಸ ಮುಖಂಡ ಎಚ್. ಕೆ. ಸಂದೇಶ್ ಹೇಳಿದರು.ನಾವು ಅಂಬೇಡ್ಕರ್ ಅವರ ಮಕ್ಕಳು, ಮರಿಮಕ್ಕಳು. ನಾವು ಬೇರೆಯವರ ಬಗ್ಗೆ ಅವಮಾನಕರವಾಗಿ ಹೀಯಾಳಿಸುವ ಕೆಲಸ ಮಾಡಿಲ್ಲ. ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ

Dec 27 2024, 12:49 AM IST

ಕೇಂದ್ರದ ವಿವಿಧ ಯೋಜನೆಗಳಡಿ  ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ  ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ನರೇಂದ್ರ ಮೋದಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 27 2024, 12:48 AM IST
ನರೇಂದ್ರ ಮೋದಿ ಹೊಗಳಿಕೆ ಮತ್ತು ತೆಗಳಿಕೆ ಬಗ್ಗೆ ಹಲವು ಪುಸ್ತಕಗಳು ಬಂದಿವೆ. ಆದರೆ, ಈ ಪುಸ್ತಕದಲ್ಲಿ ವ್ಯಕ್ತಿ ಕೇಂದ್ರಿತ ಇಲ್ಲ. ಬದಲಿಗೆ ಭಾರತದಲ್ಲಿಯೇ ಒಬ್ಬ ವಿಶ್ವ ನಾಯಕ ಹೇಗೆ ಬೆಳೆಯಬಲ್ಲ ಎಂದಿದೆ. ನಮ್ಮದೇ ಸಂಸ್ಕೃತಿಯ ಭಾಗವಾದ ಗ್ರಂಥಗಳು ಕೇವಲ ಧಾರ್ಮಿಕತೆ ಮಾತ್ರ ಅಡಕವಾಗಿಲ್ಲ.

ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಪ್ರತಿಭಟನೆ

Dec 27 2024, 12:47 AM IST
ಸ್ವತಂತ್ರ್ಯ ಭಾರತ ನಿರ್ಮಾಣದಲ್ಲಿ ಮಹಾತ್ಮ ಗಾಂಧಿ ಅವರ ಅಹಿಂಸಾ ಸಂಗ್ರಾಮ ಮುಖ್ಯ ಪಾತ್ರ ವಹಿಸಿದಂತೆ ಮಾನವತೆ ಮತ್ತು ಸಮಾನತೆಯ ರಾಷ್ಟ್ರವನ್ನು ಕಟ್ಟುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರ ಸಂವಿಧಾನ ಸರ್ವೋಚ್ಛವೇ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ವಾಧಿಕಾರಿ ಮನಸ್ಥಿತಿಯ ದುಷ್ಟಶಕ್ತಿಗಳಾದ ಸಂವಿಧಾನದ ಮೇಲೆ ದಾಳಿಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 53
  • next >

More Trending News

Top Stories
ಮುಂಬೈನಲ್ಲೊಂದು 3 ಈಡಿಯಟ್ಸ್‌ ರೀತಿ ಹೆರಿಗೆ!
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved