• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ವಜಾಗೊಳಿಸಲು ಆಗ್ರಹ

Dec 24 2024, 12:45 AM IST
ಕೇಂದ್ರ ಗೃಹಸಚಿವ ಅಮಿತ್‌ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪೊಲೀಸರಿಗೆ ಸಿ.ಟಿ. ರವಿ ಎನ್‌ಕೌಂಟರ್‌ ಮಾಡುವ ಉದ್ದೇಶವಿತ್ತೇ?: ಕೇಂದ್ರ ಸಚಿವ ಜೋಶಿ

Dec 23 2024, 01:02 AM IST
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಜೇಬಿನಲ್ಲಿ ಸಂವಿಧಾನದ ಪುಸ್ತಕ ಇಟ್ಟುಕೊಂಡು ಓಡಾಡುತ್ತಾರೆ. ಹಾಗಿದ್ದರೆ ಅವರ ಉದ್ದೇಶವೇನು?.

ವಿಕಸಿತ ಭಾರತಕ್ಕಾಗಿ ಗುಣಮಟ್ಟದ ಶಿಕ್ಷಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 23 2024, 01:01 AM IST
ವಿವಿಧ ಕಂಪನಿಗಳ ಸಿಎಸ್‌ಆರ್‌ ಅನುದಾನ ಬಿಡುಗಡೆ ಮಾಡಿ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಮಕ್ಕಳು ನೆಲದ ಮೇಲೆ ಕೂರಬಾರದೆಂಬುದು ನನ್ನ ಸಂಕಲ್ಪವಾಗಿತ್ತು ಎಂದು ಹೇಳಿದ ಪ್ರಹ್ಲಾದ ಜೋಶಿ.

ಸಿ.ಟಿ ರವಿ ಎನ್ಕೌಂಟರ್ ಮಾಡಿ ಭಯ ಸೃಷ್ಟಿಸುವ ಯತ್ನ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Dec 23 2024, 01:01 AM IST
ಸಿ.ಟಿ ರವಿ ಕೇವಲ ಅವಹೇಳನಕಾರಿ ಶಬ್ಧ ಬಳಸಿದ ಮಾತ್ರಕ್ಕೆ ಎನ್ಕೌಂಟರ್ ಮಾಡ್ತಾರೆ ಎಂದರೆ ಹೇಗೆ ಎಂದು ಪ್ರಶ್ನೆ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ರಾಷ್ಟ್ರಪತಿಗೆ ದೂರು

Dec 23 2024, 01:00 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಸಂಸತ್ತಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟದಿಂದ ಕೈ ಬಿಟ್ಟು ಲೋಕಸಭಾ ಸ್ಥಾನದಿಂದ ವಜಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಧುಗಿರಿ ತಾಲೂಕು ಘಟಕದಿಂದ ರಾಷ್ಟ್ರಪತಿಗೆ ದೂರು ತಲುಪಿಸುವಂತೆ ಮನವಿ ನೀಡಲಾಯಿತು.

ಕೇಂದ್ರ ಸಚಿವ ಅಮಿತ್ ಶಾ ರಾಜಿನಾಮೆಗೆ ಆಗ್ರಹ

Dec 22 2024, 01:33 AM IST
ಕೇಂದ್ರ ಸಚಿವ ಅಮಿತ್ ಶಾ ರಾಜಿನಾಮೆಗೆ ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ದಸಂಸ ಖಂಡನೆ

Dec 22 2024, 01:31 AM IST
Coalition of organizations to block road traffic at Hasanapur Circle

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಭುಗಿಲೆದ್ದ ಆಕ್ರೋಶ

Dec 20 2024, 12:49 AM IST
ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಬಗ್ಗೆ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ಮಾತನಾಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಹೇಳಿಕೆ ಖಂಡಿಸಿ ಅಂಬೇಡ್ಕರ್‌ ಪ್ರತಿಮೆ ಮುಂದೆ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕು

Dec 20 2024, 12:48 AM IST
Union Home Minister Amit Shah should resign

ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ಸ್ಥಾನಮಾನ: ಕೇಂದ್ರ ಸಚಿವರಿಗೆ ಸಂಸದ ಮನವಿ

Dec 20 2024, 12:45 AM IST

ದ್ವಿಪಕ್ಷೀಯ ವಾಯು ಸೇವಾ ಒಪ್ಪಂದಗಳ ಅಡಿಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ ಸ್ಥಾನಮಾನ ಒದಗಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು   ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ರಾಮ್‌ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 53
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved