• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಸಿಯುನಲ್ಲಿ ಕೇಂದ್ರ ಸರ್ಕಾರ: ಸಚಿವ ಲಾಡ್

Jul 19 2025, 01:00 AM IST
ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ. ಅದನ್ನು ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳುತ್ತದೆ. ರಾಜ್ಯದಲ್ಲಿ 136 ಶಾಸಕರೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಜೋಶಿ

Jul 13 2025, 01:18 AM IST
ಕರ್ನಾಟಕ ಮಟೇರಿಯಲ್ ಟೆಸ್ಟಿಂಗ್‌ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ ನೀಡಲಾಗುವ ಪ್ರಮಾಣ ಪತ್ರದ ಬಗ್ಗೆ ಮಾರ್ಕೆಟಿಂಗ್ ಮಾಡುವ ಅವಶ್ಯಕತೆ ಇದೆ. ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಿ, ಗುಣಮಟ್ಟದ ವಸ್ತುಗಳ ಉತ್ಪಾದನೆಗೆ ಕೈಜೋಡಿಸಬೇಕು.

ಸೆಲ್ಕೋಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ

Jul 10 2025, 12:49 AM IST
ಇಂಗ್ಲೆಂಡ್‌ನ ಪ್ರತಿಷ್ಠಿತ ‘ಗ್ರೀನ್ ಆಸ್ಕರ್ - ಐಶ್ಡನ್ ಪ್ರಶಸ್ತಿ’ಯನ್ನು 3ನೇ ಬಾರಿ ಪಡೆದುಕೊಂಡ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಲ್ಹಾದ ಜೋಶಿ ಶ್ಲಾಘಿಸಿ, ಅಭಿನಂದಿಸಿದ್ದಾರೆ.

ಮೇಕೆದಾಟು ಅನುಮತಿಗೆ ಕೇಂದ್ರ ಸಚಿವ ಎಚ್‌ಡಿಕೆ ಸಬೂಬು: ಶಿವನಂಜು

Jul 09 2025, 12:25 AM IST
ಲೋಕಸಭೆ ಚುನಾವಣೆ ವೇಳೆ ನನ್ನನ್ನು ಗೆಲ್ಲಿಸಿ, ನಾನು ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ. ಮೇಕೆದಾಟು ಯೋಜನೆಗೆ ಐದೇ ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂದು ವೀರಾವೇಶದ ಮಾತನಾಡಿದ್ದರು. ಈಗ ಕಾಂಗ್ರೆಸ್ ಮಿತ್ರ ಪಕ್ಷವಾದ ತಮಿಳುನಾಡು ಡಿಎಂಕೆ ಸರ್ಕಾರದ ಒಪ್ಪಿಗೆ ಕೊಡಿಸುವಂತೆ ಉಲ್ಟಾ ಹೊಡೆಯುತ್ತಿದ್ದಾರೆ.

ಸಿಆರ್‌ಝಡ್ ಕರಡು ಅಧಿಸೂಚನೆಯಲ್ಲಿ ಅಗತ್ಯ ತಿದ್ದುಪಡಿಗೆ ಕೇಂದ್ರ ಸಚಿವರಿಗೆ ಮನವಿ

Jul 07 2025, 11:48 PM IST
ಸಿಆರ್‌ಝಡ್ ಅಧಿಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಯಲ್ಲಿ ಈ ವ್ಯಾಪ್ತಿಯ ಮರಳುಗಾರಿಕೆ ಸಂಪೂರ್ಣ ನಿಷೇಧವಾಗಿದ್ದು, ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಗಂಭೀರ ಸಮಸ್ಯೆ ಉಂಟಾಗುತ್ತಿದೆ ಎಂದು ಸಚಿವರಿಗೆ ಸಂಸದರು ಮತ್ತು ಶಾಸಕರು ಮನವರಿಕೆ ಮಾಡಿದರು.

ಡ್ರಗ್ಸ್‌ ಮಾಫಿಯಾಕ್ಕೆ ಕಡಿವಾಣ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ

Jul 06 2025, 11:48 PM IST
ಶಿಗ್ಗಾಂವಿ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಕೊಲೆ ಘಟನೆ ಗಾಂಜಾ ವ್ಯಸನಿಗಳಿಂದ ನಡೆದಿದೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ. ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಯವರು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಕಾನೂನು ವ್ಯವಸ್ಥೆ ಜಾರಿಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದರು.

ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ

Jul 06 2025, 11:48 PM IST
ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು.

ಶಿಗ್ಗಾಂವಿ- ಸವಣೂರು ಕ್ಷೇತ್ರಕ್ಕೆ 46 ಆಯುಷ್ಮಾನ್ ಆರೋಗ್ಯ ಮಂದಿರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jul 06 2025, 01:48 AM IST
2013ರಲ್ಲಿ ಜಾರಿಗೆ ಬಂದ ಕೇಂದ್ರದ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೂ ಅಂದಿನ ಸರ್ಕಾರ ಕಾಯ್ದೆಯನ್ನು ಪಾಸ್ ಮಾಡಿ ಒಂದು ರಾಜ್ಯದಲ್ಲಿಯೂ ಪ್ರಾರಂಭ ಮಾಡಿರಲಿಲ್ಲ.

ಮೇಕೆದಾಟು ಯೋಜನೆಗೆ ತಮಿಳುನಾಡಿನ ಮೈತ್ರಿ ಪಕ್ಷ ಒಪ್ಪಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸವಾಲು

Jul 06 2025, 01:48 AM IST
ಕಾವೇರಿ, ಕೃಷ್ಣಾ ವಿವಾದ ರಾಜ್ಯ ಸರ್ಕಾರಗಳು ಒಪ್ಪದೇ ಇರುವುದಕ್ಕೆ ಬಗೆಹರಿದಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇದೆ. ಮೇಕೆದಾಟುವಿನಿಂದ ತಮಿಳುನಾಡಿಗೆ ಏನೂ ತೊಂದರೆ ಆಗಲ್ಲ.

ಕುಂದಗೋಳ ರೈತರಿಂದ ಕೇಂದ್ರ ಸಚಿವ ಜೋಶಿಗೆ ಅಭಿನಂದನೆ

Jul 01 2025, 01:48 AM IST
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಯಾರಿಗೂ ತಮ್ಮ ಖಾತೆಯಿಂದ ಹಣ ನೀಡಬೇಡಿ. ನಾವೇ ವಿಮೆ ಹಣ ಪಾವತಿಸಿದ್ದು, ತಮಗೆ ಅರ್ಧ ಹಣ ನೀಡಲು ರೈತರ ಬೆನ್ನುಬಿದ್ದಿರುವುದು ಗಮನಕ್ಕೆ ಬಂದಿದೆ. ಯಾರಾದರೂ ಕೇಳಿದರೆ ಸಚಿವರ ಕಚೇರಿಗೆ ಅಥವಾ ಜಿಲ್ಲಾಧಿಕಾರಿ, ಕೃಷಿ ಅಧಿಕಾರಿಗಳ ಗಮನಕ್ಕೆ ತನ್ನಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 53
  • next >

More Trending News

Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved