• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ''''ಕಾಂಗ್ರೆಸ್‌ ಸರ್ಕಾರ'''' ಕೇಂದ್ರದ ದ್ವೇಷ: ಸಚಿವ ದರ್ಶನಾಪುರ

Dec 01 2024, 01:30 AM IST
"Congress government " hates the center in the state: Minister Darshanapur

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು : ಕೇಂದ್ರ ಸಚಿವ ಸಚಿವ ಪ್ರಹ್ಲಾದ ಜೋಶಿ

Nov 24 2024, 01:49 AM IST

  ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ಚುನಾವಣೆ ಫಲಿತಾಂಶ ಗಮನಿಸಿದರೆ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು ಎನ್ನುವುದು ಸಾಬೀತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ಕೇಂದ್ರದಿಂದ ಬಿಪಿಎಲ್‌ ಕಾರ್ಡ್‌ ರದ್ದತಿ ಬಗ್ಗೆ ಮಾತೇಕಿಲ್ಲ?: ಸಚಿವ ದಿನೇಶ್‌ ಗುಂಡೂರಾವ್‌

Nov 22 2024, 01:20 AM IST
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಪಡೆದರೆ ಅದನ್ನು ರದ್ದು ಮಾಡಬಾರದಾ? ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಬಗ್ಗೆ ಮಾತನಾಡುವ ಬಿಜೆಪಿಯವರು ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದರು.

ರೇಷನ್‌ ಕಾರ್ಡ್‌ ಬಗ್ಗೆ ಸರ್ಕಾರ ಭಿನ್ನರಾಗ : ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Nov 22 2024, 01:17 AM IST
ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಈಗ ಭಿನ್ನರಾಗ ಹಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಜಿಲ್ಲೆಯಲ್ಲಿ 6 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

Nov 20 2024, 12:30 AM IST
ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Nov 19 2024, 12:45 AM IST

  ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು. ಹಾಗೆಯೇ, ಅಡ್ಡದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೂ ನಿಲ್ಲಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ

ಸರ್ಕಾರ 11 ಲಕ್ಷ ಕುಟುಂಬದ ಅನ್ನ ಕಿತ್ಕೊತ್ತಿದೆ’ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

Nov 18 2024, 11:48 AM IST

11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡುಗಳನ್ನಾಗಿ ಮಾಡಲಾಗುತ್ತಿದೆ. ಅಂದರೆ 11 ಲಕ್ಷ ಕುಟುಂಬಗಳ ಅನ್ನವನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ- ಎಚ್‌.ಡಿ.ಕುಮಾರಸ್ವಾಮಿ

ರಾಜ್ಯ ಸರ್ಕಾರದ ಅದಕ್ಷತೆಯಿಂದ ಖಜಾನೆ ಖಾಲಿ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Nov 18 2024, 12:01 AM IST
ಕರ್ನಾಟಕದ ಗ್ಯಾರಂಟಿಗಳ ಅನುಷ್ಠಾನ ಅರಿಯಲು ಪ್ರಧಾನಿ ಮೋದಿ ರಾಜ್ಯಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ್ದಾರೆ. ಪ್ರಧಾನಿಗಳನ್ನು ಕರೆದು ಇವರು ಏನು ಮಾಡುತ್ತಾರೆ, ಇಲ್ಲಿನ ದುಸ್ಥಿತಿಯನ್ನು ನಾವೇ ನೋಡುತ್ತಿದ್ದೇವೆ. ಮೊದಲು ರಾಜ್ಯದ ಸ್ಥಿತಿಯನ್ನು ಸಿಎಂ ಸರಿ ಮಾಡಲಿ.

ಅಡಕೆ ಆಮದು ತಡೆಗೆ ಮುಖ್ಯಮಂತ್ರಿಗಳಿಂದ ಕೇಂದ್ರ ಸಚಿವರಿಗೆ ಪತ್ರ : ಶಾಸಕ ಅಶೋಕ್ ರೈ

Nov 17 2024, 01:21 AM IST
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಕೆ ಪ್ರಮುಖ ಬೆಳೆಯಾಗಿದೆ. ಅಡಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುವಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ. ಜಿಲ್ಲೆಯ ಸಂಸದರು, ನಾವು ಶಾಸಕರು ಎಲ್ಲ ಸೇರಿ ಸರಕಾರಗಳ ಮೇಲೆ ಒತ್ತಡ ತರಬೇಕಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 53
  • next >

More Trending News

Top Stories
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
ಸರ್ಕಾರಿ ಜಾಗದಲ್ಲಿ ನಮಾಜ್‌ ಕೂಡ ನಿಷೇಧಿಸಿ : ಯತ್ನಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved