ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೇ ಕೋರ್ಟ್ ರಾಜಿನಾಮೆ ಕೊಡುವಂತೆ ಹೇಳಿರಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ತಾಲೂಕಿನ ಅಭಿವೃದ್ಧಿ, ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನಾನು ಹೋರಾಟ ಮಾಡುತ್ತಿದ್ದರೆ, ಜೆಡಿಎಸ್ ಕುಟುಂಬದ ಕುಡಿಯ ಪಟ್ಟಾಭಿಷೇಕ್ಕಕ್ಕಾಗಿ ಹೋರಾಟ ಮಾಡುತ್ತಿದೆ. ಇದರಲ್ಲಿ ಯಾರು ಹಿತವರು ಎಂದು ಯೋಚಿಸಿ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.