• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ಧಗಂಗಾ ಶ್ರೀಗಳ ಶ್ರೀರಕ್ಷೆಯಿಂದ ರಾಜಕೀಯ ಮರುಜೀವ: ಕೇಂದ್ರ ಸಚಿವ ಸೋಮಣ್ಣ

Oct 10 2024, 02:17 AM IST
ವಿರೋಧದ ನಡುವೆ ಸಿದ್ದಗಂಗಾ ಶ್ರೀಗಳ ಆಶೀರ್ವಾದಿಂದ ಜಯಗಳಿಸಿ ಕೇಂದ್ರದಲ್ಲಿ ಮಂತ್ರಿಯಾದೆ.

ಕೊಪ್ಪ ತಾಲೂಕು ಕೇಂದ್ರಕ್ಕೆ ಪ್ರಸ್ತಾವನೆ: ಕೃಷಿ ಸಚಿವ ಚಲುವರಾಯಸ್ವಾಮಿ

Oct 09 2024, 01:37 AM IST
ಹೋಬಳಿ ಕೇಂದ್ರವಾದ ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿ ವೇಗದಲ್ಲಿ ಸಾಗುತ್ತಿದೆ. ಗ್ರಾಮದ ಮತ್ತು ಸುತ್ತಮುತ್ತಲ ಹಳ್ಳಿಗಳ ಜನರು ಕಚೇರಿ ಮತ್ತು ನ್ಯಾಯಾಲಯಗಳ ಕೆಲಸ ಕಾರ್ಯಗಳಿಗೆ ತಾಲೂಕು ಕೇಂದ್ರವಾದ ಮದ್ದೂರಿಗೆ ಹೋಗಿ ಬರಲು ದೂರವಾಗುತ್ತಿದೆ.

ಅಕ್ರಮ ಭೂ ಕಬಳಿಗೆ, ಡಿ ನೋಟಿಪಿಕೇಷನ್ ಆರೋಪ : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹ

Oct 08 2024, 01:08 AM IST

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪದಡಿ ಎಫ್‌ಐಆರ್‌ ದಾಖಲಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅ.ನಾ. ಹರೀಶ್ ಆಗ್ರಹಿಸಿದ್ದಾರೆ.  

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜ್ಯೋತಿಷ್ಯ ಹೇಳ್ತಾರಾ?: ಸಚಿವ ಎನ್. ಚಲುವರಾಯಸ್ವಾಮಿ

Oct 08 2024, 01:01 AM IST

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸದೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ ಎಂದು ಹೇಳುವ ಮೂಲಕ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಮತ್ತು ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ರಾಜಕೀಯ ಜ್ಯೋತಿಷಿಯೇ ಆಗಿದ್ದರೆ ಭವಿಷ್ಯ ಹೇಳುತ್ತಲೇ ಇರಲಿ.  

ಸಿದ್ದರಾಮಯ್ಯ ಪತ್ನಿಯನ್ನು ನಾವು ಹೊರಗೆ ತಂದಿಲ್ಲ : ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Oct 07 2024, 07:56 AM IST

ಗೌರವಯುತವಾಗಿ ಮನೆಯಲ್ಲಿದ್ದ ನಿಮ್ಮ ಮಡದಿಯನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ. ಅದು ನೀವೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ

3 ತಿಂಗಳಲ್ಲಿ ಚನ್ನಪಟ್ಟಣಕ್ಕೆ ಡಿಕೆಶಿ ಕೊಡುಗೆ ಏನು ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 07 2024, 01:38 AM IST

 ಚನ್ನಪಟ್ಟಣದ ಐದು ಜಿಪಂ ವ್ಯಾಪ್ತಿಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಅ.10ರಂದು ಮತ್ತೆ ಸಭೆ ನಡೆಸಲಿದೆ. ಜನಾಭಿಪ್ರಾಯ ಪಡೆಯಲು ಸಭೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ರಾಹುಲ್‌ ಗಾಂಧಿ ರೀತಿ ಪರಮೇಶ್ವರ್ ಚಿಲ್ಲರೆ ಮಾತುಗಳ ಆಡಬಾರದು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Oct 06 2024, 10:40 AM IST

ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ನೆಲೆಸಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

ರೈತರು ಉತ್ಪಾದಿಸುವ ಇಂಧನದಿಂದ ವಿಮಾನವೂ ಚಲಿಸುತ್ತೆ: ಕೇಂದ್ರ ಸಚಿವ ನಿತೀನ್‌ ಗಡ್ಕರಿ

Oct 05 2024, 01:41 AM IST
ರೈತರು ದೇಶದ ಮತ್ತು ಪ್ರಪಂಚದ ಭವಿಷ್ಯದ ಸಂರಕ್ಷಕರು, ಭಾರತ ಹಾಗೂ ಜಗತ್ತಿನಲ್ಲಿ ವಾಹನಗಳಿಗೆ ಸಿಎನ್‌ಜಿ ಬಳಕೆ ಹೆಚ್ಚಾಗಿದ್ದು, ಇದಕ್ಕೆ ರೈತರ ಕೊಡುಗೆ ಅಪಾರವಾಗಿದೆ. ಸಿಎನ್‌ಜಿಗೆ ಬಯೋಗ್ಯಾಸ್ ಬಳಸಿದರೆ ದೇಶ ರೈತರ ಎಂಜಿನ್‌ನಲ್ಲಿ ಓಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದರು.

ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ : ಶಾಸಕ ಜಿಟಿಡಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Oct 04 2024, 07:38 AM IST

ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಗರಂ ಆಗಿರುವ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ' ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಮೊದಲೇ ತಪ್ಪು ಒಪ್ಪಿಕೊಂಡಿದ್ದರೆ ಈ ದುಸ್ಥಿತಿ ಬರುತ್ತಿರಲಿಲ್ಲ: ಕೇಂದ್ರ ಸಚಿವ ಸೋಮಣ್ಣ

Oct 04 2024, 01:05 AM IST
ಸಿದ್ದರಾಮಯ್ಯನವರು ಒಬ್ಬ ಮಾದರಿ ರಾಜಕಾರಣಿ. ವಿಧಾನಸಭೆ ಅಧಿವೇಶನ ನಡೆದಾಗಲೇ ಮುಡಾ ಸೈಟ್‌ಗಳನ್ನು ವಾಪಸ್ ಕೊಟ್ಟಿದ್ದರೆ ಮುಗಿದು ಹೋಗುತ್ತಿತ್ತು. ಆದರೆ, ಹಾಗೆ ಮಾಡದೇ ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 52
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved