• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್‌ಡಿಕೆಯಿಂದ ಕಾಂಗ್ರೆಸ್ ಮೇಲೆ ಗೂಬೆ: ಶಿವನಂಜು ಆರೋಪ

Oct 23 2024, 12:49 AM IST
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಭರವಸೆ ನೀಡಿ ಈಗ ತಮಿಳುನಾಡು ಸರ್ಕಾರವನ್ನು ಒಪ್ಪಿಸಿ ನಂತರ ಪ್ರಧಾನಿಗಳಿಂದ ೫ ನಿಮಿಷದಲ್ಲಿ ಒಪ್ಪಿಗೆ ಕೊಡಿಸುತೇನೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ನಾನೇನು ಸನ್ಯಾಸತ್ವ ಸ್ವೀಕರಿಸಿಲ್ಲ : ಡಿಸಿಎಂಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

Oct 21 2024, 12:47 AM IST
ಸಿಎಂ ಸಿದ್ದರಾಮಯ್ಯ ನನಗೆ ಮಣ್ಣಿನ ಮೇಲೆ ಆಸೆಯೇ ಇಲ್ಲ ಎಂದು ಪದೇ ಪದೇ ಹೇಳುತ್ತಾರೆ. ಒಂದು ಕಡೆ ಅವರು ಹಾಗೆ ಹೇಳುತ್ತಿದ್ದರೆ ಇನ್ನೊಂದು ಕಡೆ ಒಂದೊಂದೇ ವಿಕೆಟ್ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಏನು ಬೇಕಾದರೂ ಆಗಬಹುದು ಎನ್ನುವಂತೆ ಇವೆ.

ನಾಟಿ ಮಾಡಿದ್ದ ಭತ್ತದ ಬೆಳೆ ವೀಕ್ಷಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Oct 21 2024, 12:46 AM IST
ರೈತರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕಾಗಿದೆ. ಕೆಲವು ಬೆಳೆಗಳಿಗೆ ಕೇಂದ್ರ ಸರಕಾರ ಎಂಎಸ್‌ಪಿ ಬೆಲೆ ನಿಗದಿಪಡಿಸಿದೆ. ಮುಂದಿನ ದಿನಗಳಲ್ಲಿ ರೈತರ ಪರವಾಗಿ ಸರಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ

ನಾನು ಸಿಎಂ ಆದ್ರೆ ಒಂದು ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 20 2024, 02:04 AM IST

ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್‌ಗೆ ಕೆಲಸ ಮಾಡುವವನು ನಾನಲ್ಲ.  

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪೌರ ಸನ್ಮಾನ

Oct 20 2024, 02:02 AM IST
ಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು.

ಕೇಂದ್ರ ಸಚಿವ ಎಚ್ಡಿಕೆ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನ ಬೃಹತ್‌ ಉದ್ಯೋಗ ಮೇಳ

Oct 17 2024, 12:48 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷಾಂತರ ಮಂದಿ ಯುವ ಮತದಾರರು ಮತ ನೀಡಿದ್ದಾರೆ. ಮಂಡ್ಯ ಜಿಲ್ಲೆ ಜೊತೆಗೆ ಹೊರ ಜಿಲ್ಲೆಯ ನಿರುದ್ಯೋಗಿಗಳಿಗೂ ಉದ್ಯೋಗ ಕಲ್ಪಿಸಲು ಎರಡು ದಿನಗಳ ಕಾಲ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ವಾಹನ ಸಿಎನ್‌ಜಿ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರಿಗೆ ಕೋಟ ಮನವಿ

Oct 17 2024, 12:06 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ರಿಕ್ಷಾ ಮತ್ತು ಕಾರುಗಳಿಗೆ ಬಳಸುವ ಸಿಎನ್‌ಜಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಅಧಿಕಾರಕ್ಕೆ ಸಮಸ್ಯೆಯಾದ್ರೆ ಸಿದ್ದರಾಮಯ್ಯ ಅಹಿಂದ ಜಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 14 2024, 01:28 AM IST
2ನೇ ದೊಡ್ಡ ಸಿಮ್ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯತ್ನಿಸಿದರು.

ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾದವ್‌ ವೀಕ್ಷಕರು

Oct 14 2024, 01:25 AM IST
ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ಪ್ರಧಾನಿಯಿಂದ ಜಿಲ್ಲೆಗೆ ಯೋಜನೆ ಶೀಘ್ರ ಘೋಷಣೆ: ಕೇಂದ್ರ ಸಚಿವ ವಿ.ಸೋಮಣ್ಣ

Oct 14 2024, 01:18 AM IST
ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಆಯೋಜಿಸಿದ್ದ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವದಲ್ಲಿ ಮಾತನಾಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 53
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved